Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಸೆಂಬರ್ 31ರವರೆಗೆ ಹಳೆನೋಟುಗಳ...

ಡಿಸೆಂಬರ್ 31ರವರೆಗೆ ಹಳೆನೋಟುಗಳ ಚಲಾವಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Nov 2016 9:02 PM IST
share
ಡಿಸೆಂಬರ್ 31ರವರೆಗೆ ಹಳೆನೋಟುಗಳ ಚಲಾವಣೆಗೆ ಆಗ್ರಹ

ಹೈದರಾಬಾದ್: ನೋಟು ಚಲಾವಣೆ ರದ್ದತಿ ನಿರ್ಧಾರದಿಂದ ದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹಳೆಯ ನೋಟುಗಳನ್ನು ಎಲ್ಲ ಸಾರ್ವಜನಿಕ ಬಳಕೆ ಪಾವತಿಗಳಿಗೆ ಡಿಸೆಂಬರ್ 31ರವರೆಗೆ ಪಾವತಿಸಲು ಅವಕಾಶ ನೀಡಬೇಕು ಎಂದು ಬಾರತೀಯ ಕಮ್ಯುನಿಸ್ಟ್ ಪಕ್ಷ ಕೇಂಧ್ರ ಸರ್ಕಾರವನ್ನು ಆಗ್ರಹಿಸಿದೆ. ಪನಾಮಾ ದಾಖಲೆಗಳ ಸೋರಿಕೆಯಲ್ಲಿ ಹೆಸರಿಸಲಾದ ನೈಜ ಕಪ್ಪುಹಣ ಹೊಂದಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಪಕ್ಷ ಸವಾಲು ಹಾಕಿದೆ.

ಪ್ರಧಾನಿ ಪ್ರಾಮಾಣಿಕರಾಗಿದ್ದರೆ, ಅವರು ದೇಶದ ಕ್ಷಮೆ ಯಾಚಿಸಿ, ಹಳೆಯ ನೋಟುಗಳನ್ನು ಡಿಸೆಂಬರ್ 31ರವರೆಗೆ ಬಳಸಲು ಅವಕಾಶ ನೀಡಬೇಕು. ಪ್ರಯಾಣ, ಆಸ್ಪತ್ರೆ, ಮೆಡಿಕಲ್ ಶಾಪ್, ತೆರಿಗೆ ಪಾವತಿ, ಪೋನ್ ಬಿಲ್ ಪಾವತಿ, ಆಹಾರಧಾನ್ಯ ಖರೀದಿ ಹಾಗೂ ಅಗತ್ಯವಸ್ತುಗಳಿಗೆ ಇವುಗಳನ್ನು ಬಳಸಲು ಅವಕಾಶ ನೀಡಬೇಕು ಎಂದು ಪಕ್ಷದ ಪ್ರಧಾಣ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ ಒತ್ತಾಯಿಸಿದರು.

ನೋಟುಗಳ ಚಲಾವಣೆ ರದ್ದು ಮಾಡಿರುವ ನಿರ್ಧಾರ ಜನತೆಗೆ ಖುಷಿ ಕೊಟ್ಟಿದೆ ಎಂಬ ಪ್ರಧಾನಿ ಹೇಳಿಕೆ ಸತ್ಯಕ್ಕೆ ದೂರ ಎಂದು ಅವರು ಹೇಳಿದರು.

ಇದು ಗಾಯದ ಮೇಳಿನ ಬರೆ. ಹಲವಾರು ಜನರ ಬದುಕು ಇದರಿಂದಾಗಿ ಬರ್ಬರವಾಗಿದೆ. ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ, ವಿದೇಶಗಳಲ್ಲಿ ದಾಸ್ತಾನು ಇರುವ ಕಪ್ಪುಹಣವನ್ನು ಏಕೆ ತರಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಮೋದಿ ವಿವರಣೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಜನರ ಸಿಟ್ಟಿನಿಂದ ಯಾವ ಪಲಿತಾಂಶವೂ ಸಾಧ್ಯವಾಗದು. ಕಪ್ಪುಹಣ ಮತ್ತಷ್ಟು ಹೆಚ್ಚಲು ಕಾರಣವಾಗುವ 2000 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಿದ್ದೇಕೆ ಎಮಬ ಬಗ್ಗೆ ಮೋದಿ ವಿವರಣೆ ನೀಡಲಿ ಎಂದು ಆಗ್ರಹಿಸಿದರು. ಮೋದಿಯವರ ಬಾವನಾತ್ಮಕ ಮನವಿ ಬಳಿಕ ಜನರ ಆಕ್ರೋಶ ಹೆಚ್ಚುತ್ತಿದೆ ಎಂದು ಅವರು ಹೇಳಿದರು.

ಜನ ನಗದು ಕೊರತೆಯಿಂದ ತತ್ತರಿಸಿದ್ದರೆ, ಮೋದಿ ತಮ್ಮ ಜೀವಕ್ಕೆ ಅಪಾಯವಿದೆ ಎಂಬ ಬಾವನಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿವೆ. ಪ್ರಯಾಣ ಸಂಪೂರ್ಣ ಸ್ಥಗಿತವಾಗಿದೆ ಎಂದು ದೂರಿದರು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲಿಸಲೂ ಕಷ್ಟವಾಗುತ್ತಿದ್ದು, ಔಷಧ ಖರೀದಿಗೂ ಜನರ ಬಳಿ ಹಣ ಇಲ್ಲ. ಮೋದಿಯವರ ದಿಢೀರ್ ನಿರ್ಧಾರ ತಿರುಗುಬಾಣವಾಗಿದ್ದು, ದೇಶದ ಆರ್ಥಿಕತೆಯಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂಧು ಟೀಕಿಸಿದರು.

ಎನ್‌ಡಿಎ ಸರ್ಕಾರ ತನ್ನ ನೋಟು ಚಲಾವಣೆ ರದ್ದತಿಯಿಂದಾಗುವ ಪರಿಣಾಮ ಊಹಿಸಲು ವಿಪಲವಾಘಿದೆ. ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ, ಈ ನಿರ್ಧಾರ ಕೈಗೊಳ್ಳಲಾಗಿದೆ. ಮೋದಿಯವರ ಕಣ್ಣೀರು, ದೇಶದ ಕೋಟ್ಯಂತರ ಮಂದಿಯ ಕಣ್ಣೀರು ಒರೆಸಲು ಸಾಧ್ಯವಿಲ್ಲ. ಕಾಳಧನ ಕುಳಗಳು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೊನೆಯ ತ್ರೈಮಾಸಿಕದಲ್ಲಿ ಬ್ಯಾಂಕ್ ಠೇವಣಿಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಸರ್ಕಾರದ ವಿಷ್ಯದ ನಡೆ ಬಗ್ಗೆ ಇವರಿಗೆ ಹೇಗೆ ಅನುಮಾನ ಬಂದಿದೆ ಎಂಬ ಸಂದೇಹ ಸಹಜವಾಗಿಯೇ ಕಾಡುತ್ತದೆ. ದೇಶದಿಂದ ವಿಜಯಮಲ್ಯ, ಲಲಿತ್ ಮೋದಿ ಹಾಗೂ ಪನಾಮಾ ಆರೋಪಿಗಳು ಮುಕ್ತವಾಗಿ ಓಡಾಡುತ್ತಿದ್ದರೆ, ಜನರನ್ನು ಶಿಕ್ಷಿಸಲಾಗುತ್ತಿದೆ ಎಂದು ವಿಷಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X