Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾರತ- ಇಸ್ರೇಲ್: ಸಂಬಂಧ ಇನ್ನಷ್ಟು ಗಾಢ

ಬಾರತ- ಇಸ್ರೇಲ್: ಸಂಬಂಧ ಇನ್ನಷ್ಟು ಗಾಢ

ವಾರ್ತಾಭಾರತಿವಾರ್ತಾಭಾರತಿ15 Nov 2016 10:41 PM IST
share
ಬಾರತ- ಇಸ್ರೇಲ್: ಸಂಬಂಧ ಇನ್ನಷ್ಟು ಗಾಢ

ಹೊಸದಿಲ್ಲಿ: ಬಾರತ ಹಾಗೂ ಇಸ್ರೇಲ್ ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸಲು ಉಯ ದೇಶಗಳು ನಿರ್ಧರಿಸಿದ್ದು, ರಕ್ಷಣೆ ಹಾಗೂ ಯೋತ್ಪಾದಕ ವಿರೋಧಿ ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಗಾಢಸಂಬಂಧವನ್ನು ಬೆಳೆಸಿಕೊಳ್ಳಲು ಒಪ್ಪಿಕೊಂಡಿವೆ.

ಪ್ರತ್ಯೇಕತೆ ಹಾಗೂ ಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈಜೋಡಿಸುವ ಮೂಲಕ, ಉಗ್ರ ಸಂಘಟನೆಗಳ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಾಗತಿಕ ಸಮುದಾಯಕ್ಕೆ ಕರೆ ನೀಡಿವೆ.

ವ್ಯಾಪಾರ ಹಾಗೂ ಹೂಡಿಕೆ, ಕೃಷಿ, ಜಲ ಸಂಪನ್ಮೂಲ ಹಾಗೂ ಸೈಬರ್ ಅಪರಾಧ ಕ್ಷೇತ್ರದಲ್ಲೂ ವಿಸ್ತತ ಸಹಕಾರಕ್ಕೆ ಉಯ ದೇಶಗಳು ಮುಂದಾಗಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಅಧ್ಯಕ್ಷ ರುವೀನ್ ರಿವ್ಲಿನ್ ಅವರ ಸುಧೀರ್ ಚರ್ಚೆ ವೇಳೆ ಈ ನಿರ್ಧಾರಕ್ಕೆ ಬರಲಾಗಿದೆ. ಇಸ್ರೇಲ್ ಅಧ್ಯಕ್ಷರ ಮೊಟ್ಟಮೊದಲ ಬಾರತ ಬೇಟಿ ಇದಾಗಿದೆ. ಉಯ ದೇಶಗಳ ಜನರು ಪ್ರತ್ಯೇಕತೆ ಹಾಗೂ ಉಗ್ರಗಾಮಿ ಚಟುವಟಿಕೆಗಳ ಅಪಾಯ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಥ ಜಾಲವನ್ನು ಮಟ್ಟಹಾಕುವ ಸಂಬಂಧ ಪರಸ್ಪರ ಸಹಕಾರಕ್ಕೆ ಉಯ ದೇಶಗಳು ಒಪ್ಪಿಕೊಂಡಿವೆ ಎಂದು ಮೋದಿ ಹೇಳಿಕೆ ನೀಡಿದ್ದಾರೆ.

ಯೋತ್ಪಾದನೆ ಎನ್ನುವುದು ಜಾಗತಿಕ ಸವಾಲು ಎನ್ನುವ ಅರಿವು ನಮಗಿದೆ. ಇದಕ್ಕೆ ಯಾವುದೇ ಗಡಿ ಇಲ್ಲ ಹಾಗೂ ಇತರ ಸಂಘಟಿತ ಅಪರಾಧಗಳಿಗೆ ಇದರ ಸಂಪರ್ಕ ಇದೆ ಎಂದು ಹೇಳಿದ್ದಾರೆ. ಪಾಕಿಸ್ತಾನವನ್ನು ನೇರವಾಗಿ ಹೆಸರಿಸದೇ, ನಮ್ಮ ನೆರೆಯ ದೇಶವೇ ಇದರ ಮೂಲ. ಇದೇ ದೇಶ ಯೋತ್ಪಾದನೆ ಹರಡುತ್ತಿದೆ ಎಂದು ಚುಚ್ಚಿದ್ದಾರೆ.

ಯೋತ್ಪಾದಕ ಜಾಲದ ವಿರುದ್ಧ ಅಂತರರಾಷ್ಟ್ರೀಯ ಸಮುದಾಯ ಸಂಘಟಿತ ಹೋರಾಟ ನಡೆಸಬೇಕು. ಅದನ್ನು ಪಸರಿಸುವ ದೇಶದ ವಿರುದ್ಧ ಹೋರಾಡಬೇಕು. ಇದಕ್ಕೆ ವಿಪಲವಾದಲ್ಲಿ ಅಥವಾ ವೌನವಾಗಿದ್ದರೆ ಅದು ಯೋತ್ಪಾಧನೆಯನ್ನು ಉತ್ತೇಜಿಸಿದಂತೆ ಎಂದು ಹೇಳಿದರು.

ರಿವ್ಲಿನ್ ಅವರ ಬೇಟಿಯು ಉಯ ದೇಶಗಳ ಸಂಬಂಧ ಕಟ್ಟುವ ಹೊಸ ಮನ್ವಂತರಕ್ಕೆ ದೊಡ್ಡ ಉತ್ತೇಜನ ಎಂದು ಬಣ್ಣಿಸಿದ ಅವರು, ಉಯ ದೇಶಗಳು ಬೆಳೆಯುತ್ತಿರುವ ರಕ್ಷಣಾ ಪಾಲುದಾರಿಕೆಯ ಮಹತ್ವವನ್ನು ಅರಿತುಕೊಂಡು, ಸಂಬಂಧವನ್ನು ಮತ್ತಷ್ಟು ವಿಸ್ತತಗೊಳಿಸಲು ನಿರ್ಧರಿಸಿವೆ. ಉತ್ಪಾದನೆ ಪಾಲುದಾರಿಕೆ ನಿರ್ಧಾರವನ್ನೂ ಉಯ ದೇಶಗಳ ಮುಖಂಡರು ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X