Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಣ ಬದಲಾವಣೆಗೆ ತೆರಳುವವರಿಗೆ ಉಚಿತ ಸೇವೆ...

ಹಣ ಬದಲಾವಣೆಗೆ ತೆರಳುವವರಿಗೆ ಉಚಿತ ಸೇವೆ ನೀಡುವ ರಿಕ್ಷಾ ಚಾಲಕ ಸಾದಿಕ್

ಮೋದಿ ಕನಸಿಗೆ ಹೀಗೊಂದು ಬೆಂಬಲ

ವಾರ್ತಾಭಾರತಿವಾರ್ತಾಭಾರತಿ15 Nov 2016 10:50 PM IST
share
ಹಣ ಬದಲಾವಣೆಗೆ ತೆರಳುವವರಿಗೆ ಉಚಿತ ಸೇವೆ ನೀಡುವ ರಿಕ್ಷಾ ಚಾಲಕ ಸಾದಿಕ್

ಪುತ್ತೂರು, ನ.15: ಎಲ್ಲೆಡೆ 500 ಮತ್ತು 1000 ರೂ. ನೋಟಿನ ಬದಲಾವಣೆಗಾಗಿ ಜನರು ಪರದಾಡುತ್ತಿದ್ದು, ದಿನಗಟ್ಟಲೆ ಬ್ಯಾಂಕ್‌ನ ಮುಂದೆ ಕ್ಯೂ ನಿಂತು ಬಸವಳಿಯುತ್ತಿದ್ದಾರೆ. ಇದನ್ನು ಮನಗಂಡ ರಿಕ್ಷಾ ಚಾಲಕನೊಬ್ಬ ತನ್ನ ರಿಕ್ಷಾದಲ್ಲಿ ನೋಟು ಬದಲಾವಣೆ ಮಾಡುವ ಗ್ರಾಹಕರಿಗೆ ಉಚಿತ ಸೇವೆ ನೀಡುತ್ತಿದ್ದಾರೆ. ರಿಕ್ಷಾ ಚಾಲಕ ಸಾಧಿಕ್ ಮೋದಿ ಕನಸಿಗೆ ತನ್ನ ಕೈಲಾದ ಅಳಿಲ ಸೇವೆಯನ್ನು ನೀಡುತ್ತಾ ಬೆಂಬಲ ನೀಡುತ್ತಿದ್ದಾರೆ.

ನೈತಾಡಿ, ಪಂಜಳ ಮತ್ತು ಮುಂಡೂರು ಪ್ರದೇಶದ ಗ್ರಾಹಕರಿಗೆ ಸಾಧಿಕ್ ಬ್ಯಾಂಕ್‌ಗೆ ಹೋಗಲು ತನ್ನ ರಿಕ್ಷಾದಲ್ಲಿ ಉಚಿತ ಸೇವೆಯನ್ನು ನೀಡುತ್ತಿದ್ದಾರೆ. ‘ಹಣ ಬದಲಾಯಿಸಲು ಬ್ಯಾಂಕ್‌ಗೆ ಹೋಗುವ ಎಲ್ಲಾ ಗ್ರಾಹಕರಿಗೆ ಉಚಿತ ಪ್ರಯಾಣ, ನೈತಾಡಿ, ಪಂಜಳ ಮುಂಡೂರು ಎಂಬ ಬ್ಯಾನರ್ ರಿಕ್ಷಾದ ಮುಂಭಾಗದಲ್ಲಿ ಅಳವಡಿಸಿಕೊಂಡಿರುವ ಸಾಧಿಕ್ ಬ್ಯಾನರ್‌ನಲ್ಲಿ ಮೋದಿಯ ಭಾವಚಿತ್ರ ಮತ್ತು ತನ್ನ ಮೊಬೈಲ್ ನಂಬರನ್ನು ಹಾಕಿದ್ದಾರೆ. ಸಾಧಿಕ್‌ನ ಸೇವೆಗೆ ಸಾರ್ವಜನಿಕ ವಲಯದಿಂದ ಶ್ಲಾಘನೆ ವ್ಯಕ್ತವಾಗಿದೆ.

ನಾನೋರ್ವ ಮೋದಿ ಅಭಿಮಾನಿ: ಸಾಧಿಕ್

ನಾನು ಮೋದಿಯ ಅಭಿಮಾನಿ. ಕಳೆದ 6 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದೇನೆ. ಮೋದಿ ಅವರು ಮಾಡಿರುವ ಈ ಒಳ್ಳೆಯ ಕೆಲಸಕ್ಕೆ ನಾನು ಬೆಂಬಲ ನೀಡುವ ಸಲುವಾಗಿ ಇದೀಗ ಈ ಸೇವೆಯನ್ನು ಮಾಡುತ್ತಿದ್ದೇನೆ. ಅವರ ದೊಡ್ಡ ಕೆಲಸಕ್ಕೆ ನನ್ನ ಸಣ್ಣ ಸಹಕಾರ ನನ್ನದು. ಇಂದಿನಿಂದ 3 ದಿನಗಳ ಕಾಲ ಈ ಸೇವೆಯನ್ನು ನೀಡಲಿದ್ದೇನೆ. ಇಂದು ನನ್ನ ಆಟೋದಲ್ಲಿ ಹಲವಾರು ಮಂದಿ ಬ್ಯಾಂಕ್‌ಗೆ ಬಂದು ಹಣವನ್ನು ಬದಲಾಯಿಸಿಕೊಂಡು ಹೋಗಿದ್ದಾರೆ.

ನನ್ನ ಅಟೋ ಗ್ಯಾಸ್‌ನಲ್ಲಿ ಓಡಾಟ ನಡೆಸುತ್ತಿರುವ ಕಾರಣ ನನಗೆ ದಿನವೊಂದಕ್ಕೆ ಸುಮಾರು 300 ರೂಪಾಯಿಯ ಗ್ಯಾಸ್ ಮುಗಿಯುತ್ತದೆ. ಮೋದಿ ಸರಕಾರ ಬಂದ ಬಳಿಕ ಗ್ಯಾಸ್‌ನ ಬೆಲೆಯೂ ಕಡಿಮೆಯಾಗಿರುವ ಕಾರಣ ಇದರಿಂದ ನನಗೆ ಹೆಚ್ಚು ಖರ್ಚು ಆಗುತ್ತಿಲ್ಲ. ನಾನಂತೂ 2 ಸಾವಿರದ ನೋಟು ಹಿಡಿದಿಲ್ಲ. ಆದರೆ ಮೋದಿಯ ಈ ತೀರ್ಮಾನದ ಬಳಿಕ 10 ಮತ್ತು 20 ರೂಪಾಯಿಯ ಹೊಸ ನೋಟುಗಳು ಗ್ರಾಹಕರಿಗೆ ಬ್ಯಾಂಕ್‌ನಿಂದ ಸಿಗುತ್ತಿದೆ. ಈ ಸಣ್ಣ ಹೊಸ ನೋಟು ನಮಗೂ ಸಿಗುವುದರಿಂದ ಒಳ್ಳೆಯದಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X