Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಬಾಯಿಗೆ ಕಾಲು ಹಾಕಿಕೊಂಡ’ ಮೇಯರ್...

‘ಬಾಯಿಗೆ ಕಾಲು ಹಾಕಿಕೊಂಡ’ ಮೇಯರ್ ರಾಜೀನಾಮೆ

ಮಾಡಿದ ಘನಂದಾರಿ ಕೆಲಸವೇನು ?

ವಾರ್ತಾಭಾರತಿವಾರ್ತಾಭಾರತಿ16 Nov 2016 12:19 PM IST
share
‘ಬಾಯಿಗೆ ಕಾಲು ಹಾಕಿಕೊಂಡ’ ಮೇಯರ್ ರಾಜೀನಾಮೆ

ವರ್ಜೀನಿಯಾ,ನ.16 : ಅಮೇರಿಕಾದ ನಿರ್ಗಮನ ಅಧ್ಯಕ್ಷ ಬರಾಕ್ ಒಬಾಮ ಅವರ ಪತ್ನಿ ಮಿಶೆಲ್ ಒಬಾಮ ಅವರನ್ನು ಗುರಿಯಾಗಿಸಿ ಜನಾಂಗೀಯ ನಿಂದನೆಗೈದು ಫೇಸ್ ಬುಕ್ ಪೋಸ್ಟ್ ಒಂದನ್ನು ಮಾಡಿದ ಹಾಗೂ ಅದಕ್ಕೆ ಕಮೆಂಟ್ ಮಾಡಿದಘನಂದಾರಿ ಕಾರ್ಯಕ್ಕೆವೆಸ್ಟ್ ವರ್ಜೀನಿಯಾದ ಮೇಯರ್ ಹಾಗೂ ಇನ್ನೊಬ್ಬರು ಕೌಂಟಿ ಅಧಿಕಾರಿ ತಮ್ಮ ಹುದ್ದೆ ಕಳೆದುಕೊಂಡಿದ್ದಾರೆ.

ಕೌಂಟಿ ಅಧಿಕಾರಿಯಾಗಿರುವ ಪಮೇಲಾ ಟೇಲರ್ ಅವರು ಕ್ಲೇ ಕೌಂಟಿ ಡೆವಲೆಪ್ ಮೆಂಟ್ ಕಾರ್ಪೊರೇಶನ್ ಇಲ್ಲಿ ನಿರ್ದೇಶಕಿಯಾಗಿದ್ದು ತಮ್ಮ ಫೇಸ್ ಬುಕ್ ಪುಟದಲ್ಲಿ ‘‘ವೈಟ್ ಹೌಸ್ ನಲ್ಲಿ ಫಸ್ಟ್ ಲೇಡಿಯಾಗಿಸುಂದರಿಯೊಬ್ಬರನ್ನು ನೋಡುವುದು ಬಹಳಷ್ಟು ಆಹ್ಲಾದಕರವಾಗಲಿದೆ. ಹೀಲ್ಸ್ ಧರಿಸಿದ ಕೋತಿ(ಏಪ್) ನೋಡಿ ನನಗೆ ಸಾಕಾಗಿದೆ,’’ ಎಂದು ಟೇಲರ್ ಟ್ವೀಟ್ ಮಾಡಿದ್ದರೆಂದು ಸಿಎನ್‌ಎನ್ ಅಂಗಸಂಸ್ಥೆಯಾಗಿರುವ ಡಬ್ಲ್ಯೂಎಸ್‌ಎಝೆಡ್ ಗೆ ದೊರಕಿದ ಸ್ಕ್ರೀನ್ ಶಾಟ್ ಒಂದರಿಂದ ತಿಳಿದು ಬರುತ್ತದೆ.

ಈ ಫೇಸ್ ಬುಕ್ ಪೋಸ್ಟ್ ಗೆ ಕಮೆಂಟ್ ಮಾಡಿದ್ದ ವೆಸ್ಟ್ ವರ್ಜೀನಿಯಾ ಮೇಯರ್ ಬೆವರ್ಲಿ ವೇಲಿಂಗ್‘‘ಜಸ್ಟ್ ಮೇಡ್ ಮೈ ಡೇ ಪ್ಯಾಮ್’’ ಎಂದು ಬರೆದಿದ್ದೂ ಸ್ಕ್ರೀನ್ ಶಾಟ್ ನಲ್ಲಿ ಕಾಣಬಹುದಾಗಿದೆ.

ವೇಲಿಂಗ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಟೇಲರ್ ಅವರನ್ನು ಹುದ್ದೆಯಿಂದ ಕೆಳಗಿಳಸಲಾಗಿತ್ತೇ ಅಥವಾ ಅವರೇ ರಾಜೀನಾಮೆ ನೀಡಿದ್ದರೇ ಎಂಬುದುತಿಳಿಯದು ಎಂದು ಕ್ಲೇ ಕೌಂಟಿ ಆಯುಕ್ತ ಗ್ರೆಗ್ ಫಿಟ್ಸ್ ವಾಟರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X