Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.20 : ‘ಅಲಕ್ಷಿತ ಕಲ್ಪವೃಕ್ಷ ಹಲಸು...

ನ.20 : ‘ಅಲಕ್ಷಿತ ಕಲ್ಪವೃಕ್ಷ ಹಲಸು ಭವಿಷ್ಯದ ಬೆಳೆ’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Nov 2016 5:59 PM IST
share
ನ.20 : ‘ಅಲಕ್ಷಿತ ಕಲ್ಪವೃಕ್ಷ ಹಲಸು ಭವಿಷ್ಯದ ಬೆಳೆ’ ಪುಸ್ತಕ ಬಿಡುಗಡೆ

ಪುತ್ತೂರು, ನ.16: ಅಡಿಕೆ ಪತ್ರಿಕೆ ಸಂಪಾದಕ ಶ್ರೀ ಪಡ್ರೆ ಅವರ ಹೊಸ ಕೃತಿ ಹಲಸಿನ ಅಪೂರ್ವವಾದ ಆಯ್ದ ಮಾಹಿತಿಗಳ ಸಂಕಲನ ’ಅಲಕ್ಷಿತ ಕಲ್ಪವೃಕ್ಷ ಹಲಸು ಭವಿಷ್ಯದ ಬೆಳೆ’ ಪುಸ್ತಕ ನ.20ರಂದು ಸಂಜೆ ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಬೆಂಗಳೂರಿನ ಹಿರಿಯ ತೋಟಗಾರಿಕಾ ತಜ್ಞ ಡಾ.ಎಸ್.ವಿ.ಹಿತ್ತಲಮನಿಯವರು ಪುಸ್ತಕವನ್ನು ಅನಾವರಣಗೊಳಿಸಲಿದ್ದಾರೆ. ವಿವೇಕಾನಂದ ಶಾಲೆಯ ಅಧ್ಯಕ್ಷ ವೆಂಕಟೇಶ್ವರ ಅಮೈಯವರು ಹಲಸಿನ ಸಂದೇಶವನ್ನು ಹೊತ್ತ ಕಾರ್ಡನ್ನು ಬಿಡುಗಡೆಗೊಳಿಸಲಿದ್ದಾರೆ. ಹಲಸು ಆಂದೋಲನ ಮತ್ತು ಪುಸ್ತಕ ಕುರಿತು ಕೃಷಿ ಮಾಧ್ಯಮ ಕೇಂದ್ರದ ಶಿವರಾಂ ಪೈಲೂರು ಪರಿಚಯ ಮಾಡಲಿದ್ದಾರೆ. ಫಾರ್ಮರ್ ಫಸ್ಟ್ ಟ್ರಸ್ಟಿನ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಸಬಾಧ್ಯಕ್ಷತೆ ವಹಿಸಲಿದ್ದಾರೆ.

ಪುಸ್ತಕವನ್ನು ಪ್ರಕಾಶಿಸಿದ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್ ಮತ್ತು ಕೃಷಿ ಮಾಧ್ಯಮ ಕೇಂದ್ರವು ಕಾರ್ಯಕ್ರಮವನ್ನು ಆಯೋಜಿಸಿದೆ. ಕೃಷಿಕರೇ ನಡೆಸುವ ಅನನ್ಯ ಕೃಷಿ ಮಾಸಿಕ ಅಡಿಕೆ ಪತ್ರಿಕೆ ಕಳೆದ ಹತ್ತು ವರುಷಗಳಲ್ಲಿ ಹಲಸಿನ ಬಗ್ಗೆ ಸಾಕಷ್ಟು ಮಾಹಿತಿ ಪ್ರಕಟಿಸಿದೆ. ವಿಶ್ವದ ಮೂಲೆಮೂಲೆಗಳಿಂದ ಧನಾತ್ಮಕ ಮಾಹಿತಿಗಳನ್ನು ಸಂಪಾದಿಸಿ ಬೆಳಕಿಗೊಡ್ಡಿದೆ. ವೌಲ್ಯವರ್ಧಿತ ಉತ್ಪನ್ನಗಳನ್ನು ಪರಿಚಯಿಸಿದೆ. ಹೊಸ ಹೊಸ ತಳಿಗಳನ್ನು ಮತ್ತು ಅದರ ಗುಣಗಳನ್ನು ಕೃಷಿಕರ ಮುಂದಿಟ್ಟಿದೆ. ಹಲಸು ಬಳಕೆಯನ್ನು ಒಂದು ಆಂದೋಲನವನ್ನಾಗಿ ಕೈಗೆತ್ತಿಕೊಂಡಿದೆ.

ಈ ಆಂದೋಲನ ಹುಟ್ಟುಹಾಕಿದವರು ಅಡಿಕೆ ಪತ್ರಿಕೆಯ ಸಂಪಾದಕ ಶ್ರೀಪಡ್ರೆ. ಇವರು ದೇಶ, ವಿದೇಶಗಳ ಹಲಸು ಪ್ರಿಯರನ್ನು ಸಂಪರ್ಕಿಸಿದ್ದಾರೆ. ಮಾಹಿತಿ ಕಲೆಹಾಕಿದ್ದಾರೆ. ಅಡಿಕೆ ಪತ್ರಿಕೆಯೂ ಸೇರಿದಂತೆ ನಾಡಿನ ವಿವಿಧ ಮಾಧ್ಯಮಗಳಲ್ಲಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ದೇಶದ ಪ್ರತಿಷ್ಠಿತ ಪತ್ರಿಕೆಗಳಲ್ಲೂ ಲೇಖನಗಳು ಪ್ರಕಟವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X