Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಅಪ್ರತಿಮ ತಂತ್ರಜ್ಞ, ಕಠಿಣ ಪರಿಶ್ರಮಿ...

ಅಪ್ರತಿಮ ತಂತ್ರಜ್ಞ, ಕಠಿಣ ಪರಿಶ್ರಮಿ ಗಫೂರ್ ಸಾಬ್

ಎಫ್ . ಸಿ. ಚೇಗರೆಡ್ಡಿ ,ಕೊಪ್ಪಳಎಫ್ . ಸಿ. ಚೇಗರೆಡ್ಡಿ ,ಕೊಪ್ಪಳ16 Nov 2016 11:10 PM IST
share
ಅಪ್ರತಿಮ ತಂತ್ರಜ್ಞ, ಕಠಿಣ ಪರಿಶ್ರಮಿ ಗಫೂರ್ ಸಾಬ್

ಇವರು ನಮ್ಮೂರಿನ ಅಪ್ರತಿಮ ತಂತ್ರಜ್ಞ 65-70 ವರ್ಷ ವಯಸ್ಸಿನ ಗಫೂರ್ ಸಾಬ್. ಓದಿದ್ದು ನಾಲ್ಕೋ ಐದನೇ ತರಗತಿ. ಮಿಕ್ಸಿ,ಟಿ.ವಿ,ಫ್ಯಾನ್ ನಿಂದ ಹಿಡಿದು ಮುರಿದ ಕೊಡೆ, ಹಾಳಾದ ಟಾರ್ಚ್ ವರೆಗೆ ಎಲ್ಲವನ್ನೂ ರಿಪೇರಿ ಮಾಡಬಲ್ರು. ಬಸ್ ಸ್ಟ್ಯಾಂಡ್ ಹತ್ರ ಒಂದು ಚಿಕ್ಕ ಗೂಡಂಗಡಿಲಿ ಕೂಡಲು ತಮಗೇ ಸರಿಯಾಗಿ ಜಾಗ ಇಲ್ದಂತೆ ತರಾವರಿ ಟೂಲ್, ರಿಪೇರಿಗೆಂದ ಬಂದ ಸಾಮಗ್ರಿ ಇತ್ಯಾದಿಗಳನ್ನು ಜೋಡಿಸಿಕೊಂಡಿದ್ದಾರೆ. ತಪ್ಪದೇ ದಿನಕ್ಕೆ ಐದು ಬಾರಿ ನಮಾಜು ಮಾಡ್ತಾರೆ. ಊರಿನ ಬಹಳಷ್ಟು ಜನರಿಗೆ ಇವರು ' ಚಾಚಾ, ಮಾವ, ಭೈಯ್ಯಾ...

ನಮ್ಮ ಶಾಲಾ ಮಕ್ಕಳಿಗೆ ವಿದ್ಯುತ್ ವಾಹಕಗಳನ್ನು ಪರೀಕ್ಷಿಸಿ ಅರ್ಥಮಾಡಿಕೊಳ್ಳಲು ಸರ್ಕ್ಯೂಟ್ ಒಂದನ್ನು ತಯಾರಿಸಿ ಕೊಟ್ಟಿದ್ದಾರೆ. ಅದೂ ನಿರುಪಯುಕ್ತವೆಂದು ಬಿಸಾಡಿದ ವಸ್ತುಗಳಿಂದ. ಇದನ್ನು ನೋಡಿ ಮಕ್ಕಳೂ ತಮ್ಮದೇ ಆದ ತರೇವಾರಿ ಸರ್ಕ್ಯೂಟ್ ತಯಾರಿಸಿಕೊಂಡಿದ್ದಾರೆ.

ವಯಸ್ಸಾಗಿದೆ, 'ವೃದ್ಧಾಪ್ಯ ವೇತನಕ್ಕೆ' ಯಾಕೆ ಪ್ರಯತ್ನಿಸಿಲ್ಲ? ನಾನು ಸಹಾಯ ಮಾಡ್ತೀನಿ ಅಂದ್ರೆ ' ನನಗದು ಬೇಡ. ನನಗೆ ಸಾಕಾಗುವಷ್ಟು ನಾನು ದುಡಿಯೋದೇ ಖುಷಿ. ಅಷ್ಟು ಸಿಗ್ತಿದೆ ಅಷ್ಟು ಸಾಕು. ಮಿಕ್ಕಿದಾಗ ಅಲ್ಲಾ ನೋಡ್ಕೋತಾನೆ' ಅಂತಾರೆ. ನಮ್ಮ ಶಾಲೆಗೆ ಬಂದು ಮೋಟರ್, ಆರ್ಮಿಚರ್ ಕೆಲಸ ಮಾಡೋ ರೀತಿನಾ ಹೇಳಿಕೊಡ್ತೀನಿ ಅಂತ ಒಪ್ಕೊಂಡಿದಾರೆ. ಧನ್ಯವಾದಗಳು ಗಫೂರ್ ಸಾಹೇಬರೆ.

share
ಎಫ್ . ಸಿ. ಚೇಗರೆಡ್ಡಿ ,ಕೊಪ್ಪಳ
ಎಫ್ . ಸಿ. ಚೇಗರೆಡ್ಡಿ ,ಕೊಪ್ಪಳ
Next Story
X