Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆಯಿಂದ ಬ್ಯಾಂಕ್ ಗಳಲ್ಲಿ ಹಳೆಯ ...

ನಾಳೆಯಿಂದ ಬ್ಯಾಂಕ್ ಗಳಲ್ಲಿ ಹಳೆಯ ನೋಟುಗಳ ಬದಲಾವಣೆ 4,500 ರೂ.ಗಳಿಂದ 2,000 ರೂ.ಗೆ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ17 Nov 2016 11:12 AM IST
share
ನಾಳೆಯಿಂದ  ಬ್ಯಾಂಕ್ ಗಳಲ್ಲಿ  ಹಳೆಯ  ನೋಟುಗಳ  ಬದಲಾವಣೆ 4,500 ರೂ.ಗಳಿಂದ 2,000 ರೂ.ಗೆ ಇಳಿಕೆ

ಹೊಸದಿಲ್ಲಿ, ನ.17: 500 ಮತ್ತು 1000 ರೂ. ಮುಖ ಬೆಲೆಯ ಹಳೆಯ ನೋಟುಗಳ ಬದಲಾವಣೆ ಮಾಡುವವರಿಗೆ ಇನ್ನೊಂದು ಆಘಾತ ಕಾದಿದ್ದು, ಶುಕ್ರವಾರದಿಂದ  ಬ್ಯಾಂಕ್ ಗಳಲ್ಲಿ ನೋಟು ಬದಲಾವಣೆಯನ್ನು 2,000 ರೂಗಳಿಗೆ ಸೀಮಿತಗೊಳಿಸಲಾಗಿದೆ ಎಂದು  ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಇಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರತಿದಿನ 4,500 ರೂ.ಗಳ ತನಕ   ಬ್ಯಾಂಕ್ ಗಳಲ್ಲಿ ನೋಟು ಬದಲಾವಣೆಗೆ ಅವಕಾಶ  ಇತ್ತು. ಸರಕಾರ ಈ ವಿಚಾರದಲ್ಲಿ ಕಟ್ಟು ನಿಟ್ಟಿನ ನಿರ್ಧಾರ ಕೈಗೊಂಡಿದೆ.

ಸರಕಾರ ಕೈಗೊಂಡಿರುವ ಪ್ರಮುಖ ನಿರ್ಧಾರಗಳ ಹೈಲೈಟ್ಸ್

*ಮದುವೆ ಉದ್ದೇಶಕ್ಕಾಗಿ ಕುಟುಂಬದ ಸದಸ್ಯನೊಬ್ಬನಿಗೆ  (ವರ ಅಥವಾ ವದು, ತಂದೆ ಅಥವಾ ತಾಯಿ) ಗರಿಷ್ಠ 2.50 ಲಕ್ಷ ರೂ. ಹಿಂಪಡೆಯಲು (ವಿಥ್ ಡ್ರಾ) ಅವಕಾಶ ಕಲ್ಪಿಸಲಾಗಿದೆ. ಆದರೆ ಈ ರೀತಿ ವಿತ್ ಡ್ರಾ ಮಾಡುವಾಗ ಹಣವನ್ನು ಕುಟುಂಬದ ಪರವಾಗಿ ಮದುವೆ ಉದ್ದೇಶಕ್ಕಾಗಿ ಖಾತೆಯಿಂದ ಹಿಂಪಡಯುತ್ತಿರುವುದಾಗಿ ಸ್ವಯಂ ಘೋಷಿಸಬೇಕು.

*ವರ್ತಕರಿಗೆ ವಾರಕ್ಕೆ 50,000 ರೂ. ಹಿಂಪಡೆಯಲು ಅವಕಾಶ.

*ಕೃಷಿಕರು ,ರೈತರಿಗೆ ಮಂಜೂರಾಗಿರುವ ಕೃಷಿ ಸಾಲದಲ್ಲಿ ವಾರಕ್ಕೆ 25,000 ರೂ. ಹಿಂಪಡೆಯಲು ಅವಕಾಶ. ಆದರೆ ಹಣ ವಿತ್ ಡ್ರಾ ಮಾಡುವ ಖಾತೆ ರೈತನ ಹೆಸರಿನಲ್ಲಿರಬೇಕು 

*ಬೆಳೆ ಸಾಲ ಪ್ರೀಮಿಯಂ ಪಾವತಿ ಅವಧಿ 15 ದಿನಗಳ ವಿಸ್ತರಣೆ.

* 500 ರೂ. ಮತ್ತು 1,000 ರೂ . ನೋಟುಗಳ ಬದಲಾವಣೆ ಪ್ರತಿದಿನ 4,500 ಸಾವಿರ ರೂ. ಗಳಿಗೆ ಅವಕಾಶ ಇತ್ತು. ಇದೀಗ ನೋಟುಗಳ ಬದಾವಣೆ ಮಿತಿಯನ್ನು ಕಡಿತಗೊಳಿಸಲಾಗಿದೆ. 4,500 ಸಾವಿರ ರೂ.ಗಳಿಂದ 2,000 ರೂ.ಗಳಿಗೆ ಸೀಮಿತಗೊಳಿಸಲಾಗಿದೆ. ನ.18ರಿಂದ ಬ್ಯಾಂಕ್ ಗಳಲ್ಲಿ 2 ಸಾವಿರ ರೂ.ಗಳನ್ನು ಬದಲಾಯಿಸಲು ಅವಕಾಶ  ಇದೆ.

*ಕೇಂದ್ರ ಸರಕಾರದ ನೌಕರರು ಗ್ರೂಪ್ 'ಸಿ' ತನಕ  ನವೆಂಬರ್ ಸಂಬಳದಿಂದ ಮುಂಗಡ  ವೇತನದ ಬಗ್ಗೆ ವಿಥ್ ಡ್ರಾ ಮಿತಿ 10,000 ರೂ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X