Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟಿನ ಕೊರತೆ : ಅಸ್ಸಾಂ ನಲ್ಲಿ ವಿದೇಶಿ...

ನೋಟಿನ ಕೊರತೆ : ಅಸ್ಸಾಂ ನಲ್ಲಿ ವಿದೇಶಿ ನೋಟುಗಳ ಚಲಾವಣೆ !

ವಾರ್ತಾಭಾರತಿವಾರ್ತಾಭಾರತಿ17 Nov 2016 11:26 AM IST
share
ನೋಟಿನ ಕೊರತೆ : ಅಸ್ಸಾಂ ನಲ್ಲಿ  ವಿದೇಶಿ ನೋಟುಗಳ ಚಲಾವಣೆ !

ಗುವಾಹಟಿ,ನ.17 :ಸಾಕಷ್ಟು ನೋಟುಗಳ ಕೊರತೆಯಿಂದಾಗಿ ಅಸ್ಸಾಂ ರಾಜ್ಯದ ಕೆಲವೆಡೆ ಜನರು ಭೂತಾನ್ ನೋಟುಗಳನ್ನು ಚಲಾಯಿಸುತ್ತಿದ್ದಾರೆಂಬಬಗ್ಗೆ ಕೆಲ ಟೆಲಿವಿಷನ್ ಚಾನಲ್ಲುಗಳು ಸುದ್ದಿ ಪ್ರಸಾರ ಮಾಡಿವೆ.

ಭೂತಾನ್ ಗಡಿಯ ಸಮೀಪವಿರುವ ಕೊಕ್ರಝರ್ ಜಿಲ್ಲೆಯಲ್ಲಿ ಜನರು ಭೂತಾನ್ ನೋಟುಗಳನ್ನು ಖರೀದಿಗಾಗಿ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಕೆಲವೊಮ್ಮೆ ಭೂತಾನ್ ನೋಟುಗಳನ್ನು ಉಪಯೋಗಿಸುವುದು ಈ ಹಿಂದೆಯೂ ಸಾಮಾನ್ಯವಾಗಿದ್ದರೂ ಇಷ್ಟೊಂದು ಪ್ರಮಾಣದಲ್ಲಿ ಉಪಯೋಗಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಇದೀಗ ದೊರೆತ ಮಾಹಿತಿಯಂತೆ ರದ್ದುಗೊಂಡಿರುವ 500 ಹಾಗೂ 1000 ನೋಟುಗಳ ಬದಲಿಗೆ ಭೂತಾನ್ ನೋಟುಗಳನ್ನು ಇಲ್ಲಿಯ ಜನರು ಪಡೆಯುತ್ತಿದ್ದಾರೆ.

ವರದಿಗಳ ಪ್ರಕಾರ ರದ್ದಾಗಿರುವ 500 ರೂ. ನೋಟಿನ ಬದಲಿಗೆ 400 ರೂ, ಮೌಲ್ಯದ ಭೂತಾನ್ ನೋಟುಗಳನ್ನು ನೀಡಲಾಗುತ್ತಿದೆ. ಆದರೆ ನೋಟು ರದ್ದತಿಗಿಂತ ಮುಂಚೆ 500 ರೂಪಾಯಿ ಮೌಲ್ಯದ ಭೂತಾನ್ ನೋಟನ್ನು 400 ರೂಪಾಯಿಗೆ ವಿನಿಮಯ ಮಾಡಲಾಗುತ್ತಿತ್ತು.

ಸ್ಥಳೀಯ ಜನರ ಪ್ರಕಾರ ಅವರ ಹತ್ತಿರದ ಬ್ಯಾಂಕು ಹಾಗೂ ಎಟಿಎಂ ಗಳೂ ಸುಮಾರು50ರಿಂದ 60 ಕಿಮೀ ದೂರವಿದೆ. ಕೆಟ್ಟ ರಸ್ತೆಗಳು ಹಾಗೂ ಅಷ್ಟು ದೂರ ಹೋದರೂ ಹಳೆಯ ನೋಟುಗಳ ಬದಲಿಗೆ ಹೊಸ ನೋಟುಗಳು ಉದ್ದ ಸರತಿಯಲ್ಲಿ ನಿಂತು ದೊರೆಯುವ ಬಗ್ಗೆಸಂಶಯವಿರುವುದರಿಂದಅವರು ಇದೀಗ ಭೂತಾನ್ ನೋಟುಗಳ ಮೊರೆ ಹೋಗಿದ್ದಾರೆ.

ಸರಕಾರ ಸಂಚಾರಿ ಎಟಿಎಂ ಅನ್ನು ತಮ್ಮ ಗ್ರಾಮಗಳಿಗೆ ತಂದರೆ ಮಾತ್ರ ತಮಗೆ ಉಪಕಾರವಾಗುವುದು ಎಂದು ಗ್ರಾಮಸ್ಥರುಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X