Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಟಿಎಂ ಹೊರಗೆ ಸಾಲು ನಿಂತವರನ್ನು...

ಎಟಿಎಂ ಹೊರಗೆ ಸಾಲು ನಿಂತವರನ್ನು ವಿಪಕ್ಷದವರು ಕಳಿಸಿದ್ದು ಎಂದ ರಾಮದೇವ್ !

ವಾರ್ತಾಭಾರತಿವಾರ್ತಾಭಾರತಿ17 Nov 2016 1:05 PM IST
share
ಎಟಿಎಂ ಹೊರಗೆ ಸಾಲು ನಿಂತವರನ್ನು ವಿಪಕ್ಷದವರು ಕಳಿಸಿದ್ದು ಎಂದ ರಾಮದೇವ್ !

ಹೊಸದಿಲ್ಲಿ, ನ.17: ಹಳೆಯ 500 ಹಾಗೂ 1000 ರೂ. ನೋಟುಗಳನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ಕ್ರಮವನ್ನು ಸ್ವಾಗತಿಸಿದ ಯೋಗಗುರು ಬಾಬಾ ರಾಮದೇವ್ ಅದೇ ಸಮಯ ಎಟಿಎಂ ಹಾಗೂ ಬ್ಯಾಂಕುಗಳ ಹೊರಗೆ ಸಾಲು ನಿಂತವರನ್ನು ವಿಪಕ್ಷದವರು ಕಳುಹಿಸಿದ್ದು ಎಂದು ಹೇಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಮೆದಾಂತ, ದಿ ಮೆಡಿಸಿಟಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕೊರೊನರಿ ಕಾಂಗ್ರೆಸ್ ನಲ್ಲಿ ಮಾತನಾಡಿದ  ಅವರು ಪ್ರಧಾನಿಯ ಮಾನಹಾನಿ ಮಾಡಲೆಂದೇ ವಿಪಕ್ಷಗಳು ಜನರನ್ನು ಎಟಿಎಂ ಹಾಗೂ ಬ್ಯಾಂಕುಗಳ ಎದುರು ಕ್ಯೂ ನಿಲ್ಲುವಂತೆ ಮಾಡಿವೆ, ಎಂದರು.

ದೇಶವು ಆರ್ಥಿಕ ಸವಾಲುಗಳನ್ನೆದುರಿಸುತ್ತಿದೆ. ಪ್ರಧಾನಿಯ ನಿರ್ಧಾರವು ಭ್ರಷ್ಟಾಚಾರಿಗಳಿಗೆ, ಕಪ್ಪು ಹಣ ಹೊಂದಿರುವವರಿಗೆ, ನಕಲಿ ನೋಟು ತಯಾರಕರಿಗೆ ಹಾಗೂ ಉಗ್ರವಾದಕ್ಕೆ ಬೆಂಬಲ ನೀಡುವವರಿಗೆ ದೊಡ್ಡ ಹೊಡೆತ ನೀಡಿದೆ ಎಂದರು. ಸರಕಾರದ ವಿರುದ್ಧ ಆರೋಪ ಹೊರಿಸುವ ಬದಲು ಸರಕಾರದ ಕಾರ್ಯದೊಂದಿಗೆ ಕೈಜೋಡಿಸಿ ಎಂದು ಅವರು ಕರೆ ನೀಡಿದರು.

``ಯುದ್ಧದ ಸಂದರ್ಭದಲ್ಲಿ ಯೋಧರು ಸಂಕಷ್ಟವೆದುರಿಸುತ್ತಾರೆ, ಕೆಲವೊಮ್ಮೆ ಹಲವು ದಿನಗಳ ಕಾಲ ಹಸಿವಿನಿಂದ ನರಳುತ್ತಾರೆ. ದೇಶದ ಹಿತಾಸಕ್ತಿಯಿಂದ ಜನರು ಕೆಲ ದಿನಗಳ ಕಾಲ ಕಷ್ಟ ಪಡಲು ಸಾಧ್ಯವಿಲ್ಲವೇ ?'' ಎಂದು ಅವರು ಪ್ರಶ್ನಿಸಿದರು.

``ಸರಕಾರದ ಕ್ರಮದಿಂದ ಭ್ರಷ್ಟಾಚಾರಿಗಳು ಹಾಗೂ ಕಪ್ಪು ಹಣ ಹೊಂದಿರುವವರಿಗೆ ಈಗ ಸಮಸ್ಯೆಯಾಗಿರುವುದರಿಂದಲೇ ಅವರು ಸರಕಾರವನ್ನು ಟೀಕಿಸುತ್ತಿದ್ದಾರೆ,'' ಎಂದು ರಾಮದೇವ್ ಹೇಳಿದರು.

ಯೋಗ ಹಾಗೂ ಆಯುರ್ವೇದದ ಮಹತ್ವದ ಬಗ್ಗೆಯೂ ಬಾಬಾ ರಾಮದೇವ್ ಈ ಸಂದರ್ಭ ಮಾತನಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X