Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 2000 ರೂ. ಹೊಸ ನೋಟು ಬಣ್ಣ...

2000 ರೂ. ಹೊಸ ನೋಟು ಬಣ್ಣ ಕಳೆದುಕೊಳ್ಳುತ್ತದೆಯೇ?

ಇಲ್ಲಿದೆ ಖಚಿತ ಮಾಹಿತಿ ಮತ್ತು ಈ ನೋಟಿನ ಇತರ ವಿಶೇಷತೆಗಳು

ವಾರ್ತಾಭಾರತಿವಾರ್ತಾಭಾರತಿ17 Nov 2016 5:33 PM IST
share
2000 ರೂ. ಹೊಸ ನೋಟು ಬಣ್ಣ ಕಳೆದುಕೊಳ್ಳುತ್ತದೆಯೇ?

ಕಪ್ಪು ಮತ್ತು ಬಿಳಿ ಹಣದ ವ್ಯವಹಾರದ ನಡುವೆ ಅಂತರ್ಜಾಲದಲ್ಲಿ ಹೊಸ ರೂ 2000 ನೋಟಿನ ಜೊತೆಗೆ ಸೆಲ್ಫಿಗಳು ಜನಪ್ರಿಯವಾಗಿದೆ. ಹೊಸ ಬ್ಯಾಂಕ್ ನೋಟಿನ ವಿಶಿಷ್ಟ ಬಣ್ಣ ಹಲವರು ಸಾಮಾಜಿಕ ತಾಣಗಳಲ್ಲಿ ಅದು ಬಣ್ಣ ಬಿಡುತ್ತಿರುವ ಬಗ್ಗೆ ಬರೆಯುವಂತೆ ಮಾಡಿದೆ. ಇನ್‌ಡೆಲಿಬಲ್ ಇಂಕ್ ಪ್ರಯೋಗ ಇಂಟರ್ನೆಟ್‌ನಲ್ಲಿ ಬಹಳ ಜನಪ್ರಿಯವಾಗಿದೆ. ಯುಟ್ಯೂಬ್‌ನಲ್ಲಿ ಟಾಪ್ ಟ್ರೆಂಡ್ ಆಗುತ್ತಿರುವ ವಿಡಿಯೋ ಈ ನೋಟು ಬಣ್ಣ ಬಿಡುತ್ತದೆ ಎನ್ನುವುದನ್ನು ಸಾಬೀತು ಮಾಡಿದೆ.

ಈ ವಿಡಿಯೋವನ್ನು ಜನರು 8.9 ಮಿಲಿಯಕ್ಕೂ ಹೆಚ್ಚು ಬಾರಿ ನೋಡಿದ್ದಾರೆ. ಆದರೆ ಈ 2000 ರೂಪಾಯಿ ನೋಟನ್ನು ಚೆನ್ನಾಗಿ ತಯಾರಿಸಲಾಗಿದೆ ಮತ್ತು ದ್ರವದಲ್ಲಿ ಬಿದ್ದರೂ ಹಾಳಾಗುವುದಿಲ್ಲ ಎಂದು ತಜ್ಞರು ಹೇಳಿದ ಹಿನ್ನೆಲೆಯಲ್ಲಿ ನೋಟು ಪರೀಕ್ಷಿಸುವ ಹುಚ್ಚು ಜನರಿಗೆ ಬಂದಿದೆ. ಹೀಗಾಗಿ ನೋಟನ್ನು ಉಜ್ಜುವುದು ಮತ್ತು ತೊಳೆದು ಅದರ ಬಣ್ಣ ಹೋಗುತ್ತದೆ ಎಂದು ಸಾಬೀತು ಮಾಡುವವರ ಸಂಖ್ಯೆ ಅಂತರ್ಜಾಲದಲ್ಲಿ ಹೆಚ್ಚಾಗಿದೆ.

ಆದರೆ, "ಈ ಕರೆನ್ಸಿ ನೋಟನ್ನು ಉಜ್ಜಿದಾಗ ಮತ್ತು ತೊಳೆದಾಗ ಬಣ್ಣ ಹೋಗುವಂತೆಯೇ ವಿನ್ಯಾಸ ಮಾಡಲಾಗಿದೆ. ನೋಟನ್ನು ತೊಳೆದಾಗ ಅಥವಾ ಉಜ್ಜಿದಾಗ ಬಣ್ಣ ಹೋದಲ್ಲಿ ಚಿಂತೆ ಮಾಡಬೇಕಾಗಿಲ್ಲ. ಅದು ಅಸಲಿ ನೋಟೇ ಆಗಿರುತ್ತದೆ" ಎಂದು ಆರ್ಥಿಕ ವ್ಯವಹಾರಗಳ ಕಾಯದರ್ರ್ಶಿ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಬಣ್ಣ ಬಿಡುವ ಜೊತೆಗೆ 2000 ರೂಪಾಯಿ ಬ್ಯಾಂಕ್ ನೋಟಿನ ಗಾತ್ರವೂ ಭಿನ್ನವಾಗಿದೆ. ಇದು x 166mm ಗಾತ್ರವಿದೆ. ಮತ್ತು ಕಡುಗುಲಾಬಿ ಬಣ್ಣ ಹೊಂದಿದೆ. ಹಿಂದಿನ ಕರೆನ್ಸಿ ನೋಟುಗಳಲ್ಲಿರುವಂತೆ ಮಹಾತ್ಮಾಗಾಂಧಿ ಚಿತ್ರ ಮುಂಭಾಗದಲ್ಲಿದ್ದರೆ, ಹಿಂಬದಿ ಮಂಗಳಯಾನದ ಚಿತ್ರವಿದೆ. ಭಾರತ ಬಾಹ್ಯಾಕಾಶದಲ್ಲಿ ಮಾಡಿರುವ ಯಶಸ್ಸನ್ನು ಇದು ಸೂಚಿಸುತ್ತದೆ.

ಪ್ರಾಣಿಗಳ ಸಣ್ಣ ಚಿತ್ರಗಳೂ ಇವೆ. ಒಟ್ಟಾರೆ ಬಣ್ಣದ ಸ್ಕೀಮ್‌ಗಳ ಜೊತೆಗೆ ಸರತಿಯಲ್ಲಿ ಜಿಯೋಮೆಟ್ರಿಕಲ್ ಪ್ಯಾಟರ್ನ್‌ಗಳನ್ನೂ ಹೊಂದಿದೆ. ಭದ್ರತಾ ಗೆರೆಯಲ್ಲಿ ಆರ್‌ಬಿಐ, ಭಾರತ್ ಮತ್ತು 2000 ಎನ್ನುವ ಮೂರು ಅಕ್ಷರಗಳಿವೆ.

ಕೃಪೆ:www.firstpost.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X