Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಳೆ ನೋಟು ವಿನಿಮಯ, ಮದುವೆ ಖರ್ಚಿನ...

ಹಳೆ ನೋಟು ವಿನಿಮಯ, ಮದುವೆ ಖರ್ಚಿನ ಕುರಿತು ಮಹತ್ವದ ಆದೇಶ

ವಾರ್ತಾಭಾರತಿವಾರ್ತಾಭಾರತಿ17 Nov 2016 7:26 PM IST
share
ಹಳೆ ನೋಟು ವಿನಿಮಯ, ಮದುವೆ ಖರ್ಚಿನ ಕುರಿತು ಮಹತ್ವದ ಆದೇಶ

ಹೊಸದಿಲ್ಲಿ, ನ.17: ರದ್ದಾಗಿರುವ ರೂ.500 ಹಾಗೂ 1000ದ ನೋಟುಗಳನ್ನು ರೂ. 2 ಸಾವಿರದ ಹೊಸ ನೋಟುಗಳೊಂದಿಗೆ ಬದಲಾಯಿಸುವ ಮಿತಿಯನ್ನು ಸರಕಾರವು ಗುರುವಾರ ಈಗಿನ ರೂ.4,500ರಿಂದ ರೂ. 2,000ಕ್ಕೆ ಇಳಿಸಿವೆ.
ನಡೆಯುತ್ತಿರುವ ಮದುವೆಗಳ ಹಂಗಾಮಿನಲ್ಲಿ ವರ, ವಧು ಅಥವಾ ಅವರ ಹೆತ್ತವರ ಬ್ಯಾಂಕ್ ಖಾತೆಗಳಿಂದ ರೂ.2.5 ಲಕ್ಷದ ವರೆಗೆ ನಗದು ಹಿಂದೆಗೆಯಲು ಅವಕಾಶ ನೀಡಲಾಗಿದೆ.

ರೂ.500 ಹಾಗೂ 1000ದ ಹಳೆಯ ನೋಟುಗಳನ್ನು ಕೌಂಟರ್‌ಗಳಲ್ಲಿ ಬದಲಾಯಿಸುವ ಲಾಭ ಹೆಚ್ಚಿನ ಸಂಖ್ಯೆಯ ಜನರಿಗೆ ದೊರೆಯುವಂತಾಗಲು ನಾಳೆಯಿಂದ ಜಾರಿಗೆ ಬರುವಂತೆ ಮಿತಿಯನ್ನು ಈಗಿರುವ ರೂ.4,500ರಿಂದ ರೂ.2,000ಕ್ಕೆ ಇಳಿಸಲಾಗಿದೆ ಎಂದು ಆರ್ಥಿಕ ವ್ಯವಹಾರ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಪತ್ರಕರ್ತರಿಗೆ ತಿಳಿಸಿದರು.

ರೂ.500 ಹಾಗೂ 1000ದ ಹಳೆಯ ನೋಟುಗಳ ವಿನಿಮಯವನ್ನು ಕೌಂಟರ್‌ಗಳಲ್ಲಿ ಡಿ.30ರ ವರೆಗೆ ಒಬ್ಬನು ಒಂದು ಸಾರಿ ಮಾತ್ರ ಮಾಡಬಹುದು. ಇದರಿಂದ ಹೆಚ್ಚು ಜನರಿಗೆ ನೋಟು ವಿನಿಮಯಕ್ಕೆ ಅವಕಾಶ ಲಭಿಸುತ್ತದೆ. ನಗದಿನ ಯಾವುದೇ ಕೊರತೆಯಿಲ್ಲ. ಸಾಕಷ್ಟು ನಗದು ಲಭ್ಯವಿದೆಯೆಂದು ಅವರು ಹೇಳಿದರು.
ಒಂದಕ್ಕಿಂತ ಹೆಚ್ಚು ಬಾರಿ ಹಳೆಯ ನೋಟು ಬದಲಿಸುವವರನ್ನು ಗುರುತಿಸಲು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚುವಂತೆ ಸರಕಾರ ಬ್ಯಾಂಕ್‌ಗಳಿಗೆ ಆದೇಶ ನೀಡಿದ ಒಂದು ದಿನದ ಬಳಿಕ ಈ ನಿರ್ಧಾರ ಹೊರಬಿದ್ದಿದೆ.

ನ.8ರಂದು ಪ್ರಧಾನಿ ನರೇಂದ್ರ ಮೋದಿ ದೊಡ್ಡ ನೋಟುಗಳನ್ನು ರದ್ದುಗೊಳಿಸಿದ ಬಳಿಕ ವಿವಾಹದ ಉದ್ದೇಶಕ್ಕೆ ನಿಯಮವನ್ನು ಕೊಂಚ ಸಡಿಲಿಸುವಂತೆ ಪ್ರಧಾನಿ ಹಾಗೂ ಅರ್ಥ ಸಚಿವರಿಗೆ ಹಲವು ಮನವಿಗಳು ಬಂದಿವೆ.

ಅದನ್ನು ಸರಕಾರ ಪರಿಗಣಿಸಿದೆ. ಮದುವೆ ಸಮಾರಂಭಗಳಿಗೆ ವಧು, ವರ ಅಥವಾ ಅವರ ಹೆತ್ತವರ ಬ್ಯಾಂಕ್ ಖಾತೆಗಳಿಂದ ರೂ.2.5 ಲಕ್ಷದ ವರೆಗೆ ಹಣ ಹಿಂದೆಗೆಯಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಖಾತೆಗಳು ‘ನಿಮ್ಮ ಗ್ರಾಹಕರನ್ನು ತಿಳಿಯಿರಿ’ ನಿಯಮ ಪೂರೈಸಿರಬೇಕು ಹಾಗೂ ಬ್ಯಾಂಕ್‌ಗೆ ಸ್ವಯಂ ಘೋಷಣೆಯನ್ನು ನೀಡಬೇಕೆಂದು ದಾಸ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X