Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ನೋಟಿಗೆ ಇದಕ್ಕಿಂತ ಅವಮಾನ ಏನಿದೆ ?

ಒಂದು ನೋಟಿಗೆ ಇದಕ್ಕಿಂತ ಅವಮಾನ ಏನಿದೆ ?

2000 ರೂ. ಕಾಪಿ ತೆಗೆದು ಖರೀದಿ ಮಾಡಿದ ಶಾಲಾ ಮಕ್ಕಳು !

ವಾರ್ತಾಭಾರತಿವಾರ್ತಾಭಾರತಿ18 Nov 2016 10:19 AM IST
share
ಒಂದು ನೋಟಿಗೆ ಇದಕ್ಕಿಂತ ಅವಮಾನ ಏನಿದೆ  ?

ಇಂದೋರ್, ನ.18: ಹೊಸ 2000 ರೂ. ಕರೆನ್ಸಿ ನೋಟುಗಳ ವಿಚಾರದಲ್ಲಿ ನಡೆದ ಪ್ರಪ್ರಥಮ ವಂಚನೆ ಪ್ರಕರಣ ಎನ್ನಬಹುದಾದ ಘಟನೆ ಮಧ್ಯ ಪ್ರದೇಶದ ಶಾಜಾಪುರದಲ್ಲಿ ನಡೆದಿದೆ. ಅಲ್ಲಿನ ನಾಲ್ಕು ಮಂದಿ ಶಾಲಾ ಮಕ್ಕಳು 2000 ರೂ. ನೋಟಿನ ಫೋಟೋಕಾಪಿ ಮಾಡಿ ಅದನ್ನು ಉಪಯೋಗಿಸಿಕೆಲವು ಉತ್ಪನ್ನಗಳನ್ನು ಖರೀದಿಸಿ ಅಲ್ಲಿನ ಮಿಲ್ಕ್ ಪಾರ್ಲರ್ ಅಂಗಡಿಯಾತನೊಬ್ಬನಿಗೆ ಗುರುವಾರ ವಂಚಿಸಿದ್ದಾರೆ.

ಶಾಲೆಗೆ ಹೊರಟಿದ್ದ ಮಕ್ಕಳು ದಾರಿಯಲ್ಲಿ ಗೋಪಾಲಕೃಷ್ಣ ಯಾದವ್ ಎಂಬವರ ಅಂಗಡಿಯಲ್ಲಿ ಸುಮಾರು6 ಗಂಟೆಯ ಹೊತ್ತಿಗೆ ಹಾಲು, ಚಾಕಲೇಟ್ ಮೊದಲಾದ 200 ರೂ. ಮೌಲ್ಯದ ವಸ್ತು ಖರೀದಿಸಿ ಯಾದವ್ ಅವರಿಂದ 1,800 ರೂಪಾಯಿ ಚೇಂಜ್ ಪಡೆದಿದ್ದರು. ಅಂಗಡಿಯಾತ ಮಕ್ಕಳಿಂದ ಸಂತಸದಿಂದಲೇ ಪಡೆದಿದ್ದ 2000 ರೂ. ನೋಟನ್ನು ನಂತರ ಸಂಶಯಗೊಂಡುಅಪರಾಹ್ನದ ವೇಳೆಗೆ ತನ್ನ ಮಗನಿಗೆ ತೋರಿಸಿ ನಂತರ ಅವರು ಸ್ಥಳೀಯ ಬ್ಯಾಂಕ್ ಶಾಖೆಗೆ ಹೋದಾಗ ಅಲ್ಲಿನ ಅಧಿಕಾರಿಗಳು ಹೇಳಿದ್ದು ಕೇಳಿ ತಂದೆ-ಮಗನಿಗೆ ಆಘಾತವಾಗಿತ್ತು. ಮಕ್ಕಳು ಕೊಟ್ಟ ನೋಟು2000 ರೂ. ನೋಟಿನ ಕಲರ್ ಫೋಟೋಕಾಪಿಯಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದರು.
ಈ ಬಗ್ಗೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸಂತ್ರಸ್ತ ಅಂಗಡಿಯಾತಮಕ್ಕಳನ್ನು ಗುರುತಿಸಲು ವಿಫಲವಾಗಿದ್ದು, ಅವರೆಲ್ಲಾ ಶಾಲಾ ಬ್ಯಾಗ್ ಹೆಗಲಿಗೆ ಹಾಕಿಕೊಂಡಿದ್ದರು ಎಂದಷ್ಟೇ ಹೇಳಿದ್ದಾರೆ. ನಕಲಿ ನೋಟು ಪ್ರಕರಣ ದಾಖಲಿಸಲು ಕನಿಷ್ಠ ಐದು ನಕಲಿ ನೋಟುಗಳು ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X