Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ನೋಟು ರದ್ದತಿ ನಿಷ್ಪ್ರಯೋಜಕ. ಯುಪಿಎ...

‘‘ನೋಟು ರದ್ದತಿ ನಿಷ್ಪ್ರಯೋಜಕ. ಯುಪಿಎ ಇದೇ ಪ್ರಸ್ತಾವ ಇಟ್ಟಿತ್ತು. ನಾವು ಬೇಡ ಎಂದೆವು’’

ರಿಸರ್ವ್ ಬ್ಯಾಂಕ್ ಮಾಜಿ ಡೆಪ್ಯುಟಿ ಗವರ್ನರ್ ಚಕ್ರವರ್ತಿ

ವಾರ್ತಾಭಾರತಿವಾರ್ತಾಭಾರತಿ18 Nov 2016 2:54 PM IST
share
‘‘ನೋಟು ರದ್ದತಿ ನಿಷ್ಪ್ರಯೋಜಕ. ಯುಪಿಎ ಇದೇ ಪ್ರಸ್ತಾವ ಇಟ್ಟಿತ್ತು. ನಾವು ಬೇಡ ಎಂದೆವು’’

ಹೊಸದಿಲ್ಲಿ,ನ.18 : ನೋಟು ರದ್ದತಿಯ ಸರಕಾರದ ಕ್ರಮದ ಹಿಂದೆ ಯಾವುದೇ ಆರ್ಥಿಕ ತಾರ್ಕಿಕಾಧಾರವಿಲ್ಲ ಹಾಗೂ ಇಂತಹ ಪ್ರಸ್ತಾಪವನ್ನು ಈ ಹಿಂದೆ ಯುಪಿಎ ಸರಕಾರ ಕೂಡ ಇಟ್ಟಿತ್ತು ಎಂದು ಜೂನ್ 2009 ಹಾಗೂ ಮಾರ್ಚ್ 2014 ರ ತನಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯುಟಿ ಗವರ್ನರ್ ಆಗಿದ್ದ ಕೆ ಸಿ ಚಕ್ರವರ್ತಿ ಹೇಳಿದ್ದಾರೆ.

ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ನೋಟು ರದ್ದತಿ ಕ್ರಮದಿಂದ ಸರಕಾರ ನೋಟುಗಳನ್ನು ಕೊಲ್ಲುತ್ತಿದೆಯೇ ಹೊರತುತೆರಿಗೆ ಪಾವತಿಸದವರನ್ನಲ್ಲ ಎಂದು ಹೇಳಿದರು.

‘‘ನಾವು ಒಂದು ಕಿಲೋ ಅಕ್ಕಿ ಖರೀದಿಸಿದಾಗ ಅದರಲ್ಲಿ ಕೆಲ ಕಲ್ಲುಗಳಿರುತ್ತವೆ. ನಾವು ಆ ಕಲ್ಲುಗಳನ್ನು ಹೆಕ್ಕಿ ತೆಗೆಯುತ್ತೇವೆಯೇ ವಿನಹ ಅಕ್ಕಿಯನ್ನು ಬಿಸಾಕುವುದಿಲ್ಲ. ಕಾನೂನು ಜಾರಿ ಸಂಸ್ಥೆಗಳು ಕಪ್ಪು ಹಣವಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕೇ ಹೊರತು ಸಾಮಾನ್ಯ ಜನರನ್ನು ಕಷ್ಟಕ್ಕೆ ದೂಡುವುದಲ್ಲ’’ ಎಂದು ಅವರು ಹೇಳಿದರು.

ಯುಪಿಎ ಆಡಳಿತಾವಧಿಯಲ್ಲಿ ನೋಟು ರದ್ದತಿ ಪ್ರಸ್ತಾಪ ಆಗಿನ ಸರಕಾರದಿಂದ ಬಂದಿತ್ತಾದರೂ ನಾವು ಬೇಡವೆಂದೆವು. ಈ ಪ್ರಸ್ತಾಪ ಮತ್ತೆ ಮುಂದುವರಿಯಲಿಲ್ಲ’’ ಎಂದು ಅವರು ನೆನಪಿಸಿಕೊಂಡರು.

ಇಂತಹ ಒಂದು ಕ್ರಮದಿಂದ ಯಾವುದೇ ಕಾರ್ಯ ಸಾಧನೆಯಾಗುವುದಿಲ್ಲ. ಅದರ ವೆಚ್ಚ ಅಧಿಕ ಹಾಗೂ ಲಾಭ ಕಡಿಮೆ ಎಂದು ನಾವು ಸರಕಾರಕ್ಕೆ ಆಗ ತಿಳಿಸಿದ್ದೆವು ಎಂದು ಅವರು ಹೇಳಿದರು.

‘‘ನೋಟು ರದ್ದತಿ ಈಗಾಗಲೇ ಬ್ಯಾಂಕಿಂಗ್ ರಂಗದ ಮೇಲೆ ಪರಿಣಾಮ ಬೀರಿದೆ. ಮುಂದಿನ ಎರಡು ತಿಂಗಳುಗಳ ಕಾಲ ಬ್ಯಾಂಕುಗಳು ಕೇವಲ ನೋಟು ವಿನಿಮಯ ಕಾರ್ಯಕ್ಕೇ ತಮ್ಮನ್ನು ಸೀಮಿತಗೊಳಿಸಲಿವೆ. ಬೇರೆ ಯಾವುದೇ ಬ್ಯಾಂಕಿಂಗ್ ವ್ಯವಹಾರ ನಡೆಯುವುದಿಲ್ಲ,’’ ಎಂದವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X