Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನಹೊಳೆ ಯೋಜನೆ ಕುರಿತ ವಿಚಾರಣೆಗೆ...

ಎತ್ತಿನಹೊಳೆ ಯೋಜನೆ ಕುರಿತ ವಿಚಾರಣೆಗೆ ಹಸಿರುಪೀಠದಿಂದ ದಿನ ನಿಗದಿ

ವಾರ್ತಾಭಾರತಿವಾರ್ತಾಭಾರತಿ18 Nov 2016 4:09 PM IST
share
ಎತ್ತಿನಹೊಳೆ ಯೋಜನೆ ಕುರಿತ ವಿಚಾರಣೆಗೆ ಹಸಿರುಪೀಠದಿಂದ ದಿನ ನಿಗದಿ

ಮಂಗಳೂರು, ನ.17: ಎತ್ತಿನಹೊಳೆ ಯೋಜನೆ ಕುರಿತಂತೆ ಡಿಸೆಂಬರ್ 2ರಂದು ಹಸಿರುಪೀಠದಲ್ಲಿ ವಿಚಾರಣೆಗೆ ದಿನ ನಿಗದಿ ಮಾಡಿದ್ದಾರೆ ಎಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಸುದ್ದಿಗೊಷ್ಠಿಯಲ್ಲಿಂದು ತಿಳಿಸಿದ್ದಾರೆ.
  ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ವತಿಯಿಂದ ಎತ್ತಿನಹೊಳೆ ಯೋಜನೆಯ ವಿರುದ್ಧ ರಾಷ್ಟ್ರೀಯ ಹಸಿರು ಪೀಠದಲ್ಲಿ ಸಮಿತಿಯ ಸದಸ್ಯರಾದ ಪುರುಷೋತ್ತಮ ಚಿತ್ರಾಪುರ ಸಲ್ಲಿಸಿರುವ ಅರ್ಜಿಯನ್ನು ಚೆನ್ನೈಯಲ್ಲಿರುವ ನ್ಯಾಯಪೀಠದ ಅಧ್ಯಕ್ಷ ನ್ಯಾಯಮೂರ್ತಿ ಸ್ವತಂತ್ರಕುಮಾರ್ ನವೆಂಬರ್ 11ರಂದು ವಿಚಾರಣೆ ಕೈ ಗೆತ್ತಿಕೊಂಡಿದ್ದರು. ಈ ಸಂದರ್ಭದಲ್ಲಿ ಅರ್ಜಿದಾರರ ಪರವಾಗಿ ನ್ಯಾಯವಾದಿ ಎಂ.ಸಿ.ಮೆಹ್ತಾ ನೇತ್ರಾವತಿ ಮತ್ತು ಎತ್ತಿನಹೊಳೆ ಯೋಜನೆಗಳು ಕುಡಿಯುವ ನೀರಿನ ನೆಪದಲ್ಲಿ ನದಿ ನೀರನ್ನು ಪೂರ್ವಕ್ಕೆ ತಿರುಗಿಸಿ ನದಿ ಪಾತ್ರವನ್ನು ಹಾಳುಗೆಡಹುವ ದಿಕ್ಕಿನಲ್ಲಿ ಮುಂದುವರಿದಿದೆ. ಇದರಿಂದ ಪಶ್ಚಿಮಘಟ್ಟ ಹಾಗೂ ನೇತ್ರಾವತಿ ನದಿ ಹರಿವಿಗೂ ತೊಂದರೆಯಾಗಲಿದೆ ಎಂದು ಒತ್ತಿ ಹೇಳಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ನಿಗದಿಪಡಿಸಿದ್ದಾರೆ. ರಾಷ್ಟ್ರೀಯ ಹಸಿರುಪೀಠವು ಸೆಂಟ್ರಲ್ ಎಂಪವರ್ ಕಮಿಟಿಯ ಆಧಾರದಲ್ಲಿ ರಾಜ್ಯ ಸರಕಾರ ಮೂರು ತಿಂಗಳೊಳಗೆ ಅರಣ್ಯ ಹಾಗೂ ಘೋಷಿತ ಅರಣ್ಯ ಪ್ರದೇಶದ ಬಗ್ಗೆ ಪ್ರಕಟನೆೆ ಹೊರಡಿಸಬೇಕು, ಪರಿಸರ ಕಾಯ್ದೆ-1980ರ ಅಡಿಯಲ್ಲಿ ಕೇಂದ್ರದ ಕರಡು ಪ್ರಕಟನೆಗೆ ರಾಜ್ಯ ಸರಕಾರ ಎರಡು ತಿಂಗಳೊಳಗೆ ತಮ್ಮ ಆಕ್ಷೇಪವನ್ನು ಸಲ್ಲಿಸಸಬೇಕು.ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆಯ ಮೂಲಕ ರಾಜ್ಯಗಳ ಮುಖ್ಯ ಕಾರ್ಯದರ್ಶಿಯವರಿಗೆ ಒಂದು ವಾರದೊಳಗೆ ಹಸಿರುಪೀಠದ ಆದೇಶವನ್ನು ತಿಳಿಸಬೇಕು. ಪಶ್ಚಿಮ ಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆಯ ಕಾರ್ಯದರ್ಶಿ ಹಸಿರು ಪೀಠಕ್ಕೆ ವರದಿ ನೀಡಬೇಕು ಮತ್ತು ಅದರ ಪ್ರತಿಯನ್ನು ರಾಜ್ಯ ಸರಕಾರಕ್ಕೆ ನೀಡಬೇಕು ಎಂದು ಹಸಿರು ಪೀಠ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಡಿ.12ರಂದು ಮೂಲ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ವಿಜಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
   ಸುದ್ದಿಗೊಷ್ಠಿಯಲ್ಲಿ ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಎಸ್.ಜಿ.ಮಯ್ಯ, ಯೋಗೀಶ್ ಜಪ್ಪು ಜಗದೀಶ್ ಅಧಿಕಾರಿ, ಸತ್ಯಜಿತ್ ಸುರತ್ಕಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X