Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿಗೆ ಕೇರಳ ಪಾಠ ಕಲಿಸಲಿದೆ: ಸಚಿವ...

ಮೋದಿಗೆ ಕೇರಳ ಪಾಠ ಕಲಿಸಲಿದೆ: ಸಚಿವ ಥಾಮಸ್ ಐಸಾಕ್

ವಾರ್ತಾಭಾರತಿವಾರ್ತಾಭಾರತಿ19 Nov 2016 1:26 PM IST
share
ಮೋದಿಗೆ ಕೇರಳ ಪಾಠ ಕಲಿಸಲಿದೆ: ಸಚಿವ ಥಾಮಸ್ ಐಸಾಕ್

ತಿರುವನಂತಪುರಂ, ನ. 19: ಯುಕ್ತಿಯಿಂದ ನರೇಂದ್ರ ಮೋದಿಗೆ ಕೇರಳ ಪಾಠಕಲಿಸಲಿದೆ ಎಂದು ಕೇರಳ ವಿತ್ತಸಚಿವ ಥಾಮಸ್ ಐಸಾಕ್ ಹೇಳಿದ್ದಾರೆಂದು ವರದಿಯಾಗಿದೆ. ಸಹಕಾರಿ ಬ್ಯಾಂಕುಗಳನ್ನುನಾಶಪಡಿಸುವ ಕೇಂದ್ರ ಸರಕಾರದ ಕ್ರಮದ ವಿರುದ್ಧ ತಿರುವನಂತಪುರಂ ರಿಸರ್ವ್ ಬ್ಯಾಂಕ್ ಮುಂಭಾಗದಲ್ಲಿ ನಡೆದ ಸತ್ಯಾಗ್ರಹದಲ್ಲಿ ಅವರು ಮಾತಾಡುತ್ತಿದ್ದರು. ಜನರನ್ನು ಅಲೆಯುವಂತೆ ಮಾಡಿದ ಮೋದಿ ಸರಕಾರದ ತಂತ್ರಕ್ಕೆ ಕೇರಳ ಬದಲಿ ತಂತ್ರವನ್ನು ಹೂಡಲಿದೆ. ಸಹಕಾರಿ ಬ್ಯಾಂಕ್‌ನಿಂದ ಹಣ ಪಡೆಯಲು ಆಗದ ಪರಿಸ್ಥಿತಿಯಲ್ಲಿ ಬದಲಿ ಚೆಕ್ ನೀಡಿ ವಿನಿಮಯ ನಡೆಸುವ ರೀತಿಯನ್ನು ಕೇರಳದಲ್ಲಿ ಜಾರಿಗೆ ತರಲಾಗುವುದು.

ಶನಿವಾರ ಜಿಲ್ಲಾ ಬ್ಯಾಂಕ್ ಅಧ್ಯಕ್ಷರು ಮತ್ತು ಸಹಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿ ಹೋಗಿ ಮನವಿ ಸಲ್ಲಿಸಿ ಮರಳಿ ಬರುವ ಮೊದಲೇ ವಿರುದ್ಧ ಆದೇಶ ಹೊರಡಿಸಿದ ಹಠಮಾರಿತನವನ್ನು ಕೇರಳ ಅಂಗೀಕರಿಸುವುದಿಲ್ಲ.ರಾಜ್ಯಸರಕಾರಗಳ ಅಧಿಕಾರವನ್ನು ಮರೆತು ತಾವು ಏನು ಬೇಕಾದರೂ ತೀರ್ಮಾನಿಸುತ್ತೇವೆ. ನಮ್ಮ ತೀರ್ಮಾನದಂತೆ ನಡೆದುಕೊಳ್ಳಬೇಕು ಎಂದು ದಿಲ್ಲಿ ತೀರ್ಮಾನಿಸಿದರೆ ಅದನ್ನು ಕೇಳಲು ಕೇರಳ ಸಿದ್ಧವಿಲ್ಲ. ಅದನ್ನೆಲ್ಲ ಜನರನ್ನುಸೇರಿಸಿ ಪ್ರತಿರೋಧಿಸಲಾಗುವುದು. ಸಹಕಾರಿ ಬ್ಯಾಂಕ್‌ಗಳನ್ನು ನಾಶಪಡಿಸುವ ಬಿಜೆಪಿಯ ಷಡ್ಯಂತ್ರ ನಡೆಯುತ್ತಿದೆ. ಸಹಕಾರಿ ಬ್ಯಾಂಕಿನಲ್ಲಿ ಕಳ್ಳನೋಟು ಇವೆ ಎಂದಾದರೆ ಇಕಾನಮಿಕ್ ಎನ್‌ಫೋರ್ಸ್‌ಮೆಂಟ್ ವಿಭಾಗವನ್ನು ಹೊಂದಿರುವ ಬಿಜೆಪಿಸರಕಾರ ಅದನ್ನು ಪತ್ತೆ ಹಚ್ಚುವ ಕೆಲಸವನ್ನು ಮಾಡಬಹುದು.

ಅರುಣ್‌ಜೈಟ್ಲಿಮತ್ತುಮುಖ್ಯಮಂತ್ರಿ ಪಿಣರಾಯಿವಿಜಯನ್‌ರ ಭೇಟಿಯಿಂದ ಸಮಸ್ಯೆ ಪರಿಹಾರವಾಗಬಹುದೆಂದು ಭಾವಿಸಿದ್ದೆವು. ಆದರೆ ಅಂದು ಸಂಜೆ ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಿಗಿರುವ ಅಧಿಕಾರವನ್ನು ಕೂಡಾ ಹಿಂದೆಗೆದು ರಿಸರ್ವ್‌ಬ್ಯಾಂಕ್ ಆದೇಶ ಹೊರಡಿಸಿತು. ಅಂಬಾನಿ,ಅದಾನಿ ರಿಸರ್ವ್‌ಬ್ಯಾಂಕ್ ಡೆಪ್ಯುಟಿ ಗವರ್ನರ್ ಆಗಿದ್ದಾರೆ. ಅವರಿಗೆ ಕೇರಳದ ಸಹಕಾರಿ ಕ್ಷೇತ್ರ ಕಣ್ಣಿನಹುಣ್ಣಾಗಿದೆ ಎಂದು ಥಾಮಸ್ ಐಸಾಕ್ ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X