Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 500, 2000 ರೂ. ನೋಟು ಸುಲಭವಾಗಿ ಸಿಗಲು...

500, 2000 ರೂ. ನೋಟು ಸುಲಭವಾಗಿ ಸಿಗಲು ಎಷ್ಟು ಸಮಯ ಬೇಕು ಗೊತ್ತೆ?

ನೋಟು ರದ್ದತಿ

ವಾರ್ತಾಭಾರತಿವಾರ್ತಾಭಾರತಿ19 Nov 2016 4:48 PM IST
share
500, 2000 ರೂ. ನೋಟು ಸುಲಭವಾಗಿ ಸಿಗಲು ಎಷ್ಟು ಸಮಯ ಬೇಕು ಗೊತ್ತೆ?

ತಜ್ಞರ ಪ್ರಕಾರ ನವಂಬರ್ 8ರಂದು ನೋಟು ರದ್ದತಿಗಾಗಿ ತೆಗೆದುಕೊಂಡಿರುವ ತೀರ್ಮಾನದಿಂದ ದೇಶದ ಶೇ. 86ರಷ್ಟು ಕರೆನ್ಸಿ ಪ್ರಸರಣ ಸ್ಥಗಿತಗೊಂಡಿದೆ. ಫಲಿತಾಂಶವಾಗಿ ರೂ. 500ರ 1658 ಕೋಟಿ ನೋಟುಗಳನ್ನು ಮತ್ತು ರೂ. 1000ದ 668 ಕೋಟಿ ನೋಟುಗಳನ್ನು ಅಂದರೆ, ಒಟ್ಟು ರೂ. 15 ಲಕ್ಷ ಕೋಟಿ ಮೌಲ್ಯದ 2327 ಕೋಟಿ ನೋಟುಗಳನ್ನು ಹಿಂಪಡೆದುಕೊಳ್ಳಲಾಗಿದೆ. ರೂ. 1000 ನೋಟುಗಳನ್ನು ಈಗ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮುದ್ರಿಸಲಾಗುತ್ತದೆ. ಅದರಲ್ಲಿ ತಿಂಗಳಿಗೆ ಎರಡು ಪಾಳಿಗಳಲ್ಲಿ 133 ಕೋಟಿ ನೋಟುಗನ್ನು ಮುದ್ರಿಸುವ ಸಾಮರ್ಥ್ಯವಿದೆ.

ಮೂರು ಪಾಳಿಗಳಲ್ಲಿ ಕೆಲಸ ಮಾಡಿದರೂ ಈ ಕಂಪನಿ ತಿಂಗಳಿಗೆ 200 ಕೋಟಿ ನೋಟುಗಳನ್ನಷ್ಟೇ ಮುದ್ರಿಸಬಲ್ಲುದು. ಹಿಂದಿನ ರೂ. 1000 ನೋಟುಗಳ ಬದಲಾಗಿ ಸರಕಾರವು ಹೊಸ ರೂ. 1000 ನೋಟುಗಳನ್ನು ಮುದ್ರಿಸಬೇಕೆಂದರೆ, ಅಂದರೆ 668 ಕೋಟಿಗಳಷ್ಟು ನೋಟುಗಳನ್ನು ಮುದ್ರಿಸಲು ಮೂರೂವರೆ ತಿಂಗಳುಗಳು ಬೇಕು. ರೂ. 500ರ ನೋಟುಗಳನ್ನು ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೋರೇಶನ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಮುದ್ರಿಸುತ್ತದೆ. ಅಲ್ಲಿ 100 ಕೋಟಿ ನೋಟುಗಳನ್ನು ತಿಂಗಳಿಗೆ ಮುದ್ರಿಸುವ ಸಾಮರ್ಥ್ಯವಿದೆ. ಇದನ್ನು ರಾತ್ರೋ ರಾತ್ರಿ ದುಪ್ಪಟ್ಟು ಪ್ರಮಾಣದಲ್ಲಿ ಮುದ್ರಣ ಮಾಡುವ ಸಾಮರ್ಥ್ಯಕ್ಕೆ ತಂದುಕೊಂಡಲ್ಲಿ, ರೂ. 500ರ 1658 ಕೋಟಿ ನೋಟುಗಳನ್ನು ಮುದ್ರಿಸಲು ಕನಿಷ್ಠ ಎಂಟು ತಿಂಗಳುಗಳು ಬೇಕು.

ರೂ. 500 ಮತ್ತು ರೂ. 1000 ಕರೆನ್ಸಿಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಭಾರತ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದೆ. ಆದರೆ ಹಿಂದೆ ಬೇರೆ ದೇಶಗಳೂ ಈ ಸಮಸ್ಯೆಯನ್ನು ಎದುರಿಸಿದ್ದವು. ಕೆಲವರು ತಮ್ಮ ಉದ್ದೇಶ ಈಡೇರಿಸಿಕೊಂಡಿದ್ದರೆ, ಇನ್ನು ಕೆಲವರು ಬಹಳ ದುರವಸ್ಥೆಯನ್ನು ಕಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X