Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್‌ನಿಂದ ಹೊರ ಬಿದ್ದಾಗ ಜೇಬು 15...

ಬ್ಯಾಂಕ್‌ನಿಂದ ಹೊರ ಬಿದ್ದಾಗ ಜೇಬು 15 ಕಿ.ಗ್ರಾಂ ಭಾರವಾಗಿತ್ತು!

ಹಳೆ ನೋಟು ವಿನಿಮಯ

ವಾರ್ತಾಭಾರತಿವಾರ್ತಾಭಾರತಿ19 Nov 2016 7:15 PM IST
share
ಬ್ಯಾಂಕ್‌ನಿಂದ ಹೊರ ಬಿದ್ದಾಗ ಜೇಬು 15 ಕಿ.ಗ್ರಾಂ ಭಾರವಾಗಿತ್ತು!

ಹೊಸದಿಲ್ಲಿ, ನ.19: ಬ್ಯಾಂಕಿನ ಮುಂದೆ 4 ತಾಸುಗಳ ಕಾಲ ಸರದಿಯಲ್ಲಿ ನಿಂತ ಬಳಿಕ 38ರ ಹರೆಯದ ಇಮ್ತಿಯಾಝ್ ಆಲಂ ಎಂಬಾತನ ಜೇಬು ಅಕ್ಷರಶಃ ಭಾರವಾಗಿತ್ತು! ಆತನಿಗೆ ಹಳೆ ನೋಟುಗಳ ಬದಲಿಗೆ ಬ್ಯಾಂಕ್‌ನವರು ರೂ. 20 ಸಾವಿರ ವೌಲ್ಯದ 10 ರೂಪಾಯಿಯ ನಾಣ್ಯಗಳನ್ನು ನೀಡಿದ್ದುದು ಇದಕ್ಕೆ ಕಾರಣ.

ಸಾರ್ವಜನಿಕ ಸಂಪರ್ಕಾಧಿಕಾರಿಯ ವೃತ್ತಿಯಲ್ಲಿರುವ ಆಲಂ, ತನ್ನಲ್ಲಿದ್ದ ನಿಷೇಧಿತ ರೂ. 500 ಹಾಗೂ ರೂ. 1000ದ ನೋಟುಗಳ ವಿನಿಮಯಕ್ಕಾಗಿ ಶುಕ್ರವಾರ ಜಾಮಿಯಾ ಸಹಕಾರಿ ಬ್ಯಾಂಕ್‌ನಲ್ಲಿ 4 ತಾಸುಗಳ ಕಾಲ ಸರತಿಯ ಸಾಲಿನಲ್ಲಿ ನಿಂತಿದ್ದರು. ಆತನಿಗೆ ಬ್ಯಾಂಕ್‌ನ ಮ್ಯಾನೇಜರ್, ನಗದು ಸಾಕಷ್ಟಿಲ್ಲ. ರೂ. 2 ಸಾವಿರ ಕೊಡಬಹುದು ಎಂದಿದ್ದರು. ಆದರೆ, ತನಗೆ ಹೆಚ್ಚಿನ ಮೊತ್ತ ಬೇಕೆಂದು ಆಲಂ ವಿವರಿಸಿದಾಗ, ಅವರು ಆತನ ಕೋರಿಕೆಗೆ ಒಪ್ಪಿದ್ದರು. ಆದರೆ, ಮೊತ್ತವನ್ನು ರೂ. 10ರ ನಾಣ್ಯಗಳಲ್ಲಿ ನೀಡುವ ಶರತ್ತನ್ನು ಮ್ಯಾನೇಜರ್ ವಿಧಿಸಿದ್ದರು.

ಆಲಂ, ರೂ. 20,000ಗಳಿಗೆ ರೂ. 10ರ ನಾಣ್ಯಗಳನ್ನು ಪಡೆಯಲು ಒಪ್ಪಿದರು. ತಾನು ಸಂತೋಷದಿಂದಲೇ ಒಪ್ಪಿದೆ. ಕನಿಷ್ಠ ಅದು ಚಲಾವಣೆಯಲ್ಲಿರುವ ನಾಣ್ಯವಲ್ಲವೇ ಎಂದು ಆಲಂ ಹೇಳಿದ್ದಾರೆ.

ಅವರು, ಈಗಾಗಲೇ ಹೊಟೇಲ್ ಬಿಲ್ ಹಾಗೂ ಕ್ಯಾಬ್ ಬಾಡಿಗೆಗಾಗಿ ಕೆಲವು ನಾಣ್ಯಗಳನ್ನು ಖರ್ಚು ಮಾಡಿದ್ದಾರೆ. ಅಲ್ಲದೆ ಅವರು ರೂ. 2 ಸಾವಿರದ ಹೊಸ ನೋಟಿಗೆ ಚಿಲ್ಲರೆಯನ್ನೂ ಕೊಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X