Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ಅಪಹರಣ ಹೆಸರಿನಲ್ಲಿ ವದಂತಿ...

ಮಕ್ಕಳ ಅಪಹರಣ ಹೆಸರಿನಲ್ಲಿ ವದಂತಿ ಹರಡಿದವರ ವಿರುದ್ಧ ಕ್ರಮ: ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ19 Nov 2016 9:58 PM IST
share
ಮಕ್ಕಳ ಅಪಹರಣ ಹೆಸರಿನಲ್ಲಿ ವದಂತಿ ಹರಡಿದವರ ವಿರುದ್ಧ ಕ್ರಮ: ಕಮಿಷನರ್

ಮಂಗಳೂರು, ನ. 19: ಕಳೆದ ಸೋಮವಾರ ನಾಟೆಕಲ್‌ನ ಕೈರಂಗಳದಲ್ಲಿ ಮದ್ರಸ ವಿದ್ಯಾರ್ಥಿಯೋರ್ವನಿಗೆ ದುಷ್ಕರ್ಮಿಗಳಿಬ್ಬರು ಅಪಹರಣಕ್ಕೆ ಯತ್ನಿಸಿದ ಘಟನೆಯ ಬಳಿಕ ವಾಟ್ಸ್‌ಆ್ಯಪ್ ಮತ್ತಿತರ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳು ಜನರನ್ನು ಗೊಂದಲಕ್ಕೀಡು ಮಾಡಿದೆ.

‘‘ಶಾಲಾ ಮಕ್ಕಳನ್ನು ಅಪಹರಿಸಲು ತಂಡವೊಂದು ದ.ಕ. ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಜಾಗೃತರಾಗಿ’’ ಎಂಬ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿವೆ. ‘ಸಾಲೆತ್ತೂರಿನಲ್ಲಿ ಮೂರು ಮಕ್ಕಳ ಅಪಹರಣ’, ‘ಮಕ್ಕಳ ಕಳ್ಳರ ಜಾಲ’, ಮಾರ್ನಬೈಲ್, ಕುಕ್ಕಾಜೆ, ಮಂಚಿ ಸುತ್ತಮುತ್ತ ಖಾಕಿ ಸರ್ಪಗಾವಲು’, ‘ಎಲ್ಲಾ ಕಡೆ ನಾಕಾಬಂದಿ... ಸ್ವಲ್ಪ ಹುಷಾರಾಗಿರಿ’. ‘‘ಮಕ್ಕಳನ್ನು ಅಪಹರಿಸುವ ತಂಡವೊಂದು ಕರಾವಳಿಯಾದ್ಯಂತ ಸಂಚರಿಸುತ್ತಿದೆ. ದಯವಿಟ್ಟು ಸ್ವಲ್ಪ ದಿವಸದ ಮಟ್ಟಿಗೆ ನಿಮ್ಮ ಮಕ್ಕಳನ್ನು ಒಂಟಿಯಾಗಿ ಎಲ್ಲೂ ಬಿಡಬೇಡಿ’’ ಎಂಬಿತ್ಯಾದಿ ಬರಹಗಳು ವಾಟ್ಸ್‌ಆ್ಯಪ್‌ಗಳಲ್ಲಿ ಹರಿಯತೊಡಗಿವೆ.

ಇಂತಹ ಬರಹಗಳಿಂದಾಗಿ ಕೆಲವು ಹೆತ್ತವರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಲು ಹೆದರುತ್ತಿದ್ದು, ವಾಟ್ಸ್‌ಆ್ಯಪ್‌ಗಳಲ್ಲಿ ಬರುತ್ತಿರುವ ಸಂದೇಶಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ.

ಕಮಿಷನರ್‌ರಿಂದ ಕಠಿಣ ಕ್ರಮದ ಎಚ್ಚರಿಕೆ

ದ.ಕ. ಜಿಲ್ಲೆಯಲ್ಲಿ ಮಕ್ಕಳನ್ನು ಅಪಹರಿಸಲು ತಂಡವೊಂದು ಸಕ್ರಿಯವಾಗಿದೆ ಎಂಬುದು ಕೇವಲ ವದಂತಿಯಾಗಿದ್ದು, ಇಂತಹ ವದಂತಿ ಹರಡಿಸುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ವಾಟ್ಸ್‌ಆ್ಯಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಶಾಂತಿಗೆ ಭಂಗ ತರುವ ಅಥವಾ ಯಾವುದೇ ಪ್ರಚೋದನಾಕಾರಿ ಸಂದೇಶಗಳನ್ನು ಕಳುಹಿಸುವವರ ಬಗ್ಗೆ ದೂರು ಬಂದರೆ, ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X