Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಳೆ ನೋಟು ರದ್ದು: ಗುಜರಾತ್‌ನಲ್ಲಿ...

ಹಳೆ ನೋಟು ರದ್ದು: ಗುಜರಾತ್‌ನಲ್ಲಿ ರೈತರಿಂದ ಭಾರೀ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Nov 2016 11:30 AM IST
share
ಹಳೆ ನೋಟು ರದ್ದು: ಗುಜರಾತ್‌ನಲ್ಲಿ ರೈತರಿಂದ ಭಾರೀ ಪ್ರತಿಭಟನೆ

ಸೂರತ್, ನ. 20: ಕರೆನ್ಸಿ ಬದಲಾಯಿಸುವ ಅವಕಾಶವನ್ನು ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಿಗೆ ನೀಡದಿರುವುದನ್ನು ಪ್ರತಿಭಟಿಸಿ ದಕ್ಷಿಣ ಗುಜರಾತ್‌ನ ಕ್ಷೀರ ರೈತರು ಸೂರತ್‌ನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆಂದು ವರದಿಯಾಗಿದೆ. ಸಹಕಾರಿ ಬ್ಯಾಂಕುಗಳು ನೋಟು ಬದಲಾಯಿಸಿ ನೀಡುವಂತಿಲ್ಲ ಎಂದು ರಿಸರ್ವ್ ಬ್ಯಾಂಕ್ ಸರ್ಕ್ಯುಲರ್ ಹೊರಡಿಸಿತ್ತು.

ಸೂರತ್, ತಾಪಿ, ನವಸಾರಿ, ವಲ್ಸಾದ್ ಜಿಲ್ಲೆಗಳ ರೈತರು ಭತ್ತ, ಬೇಳೆ ಕಾಳುಗಳು, ಕಬ್ಬು, ಬಾಳೆಹಣ್ಣು, ತರಕಾರಿ, ಹಾಲು ಇತ್ಯಾದಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಿದ್ದಾರೆ. ಐವತ್ತು ಟ್ರಕ್‌ಗಳು,150 ಟ್ರಾಕ್ಟರ್‌ಗಳು, 100 ಟ್ರಾಲಿಗಳಲ್ಲಿ ಈ ವಸ್ತುಗಳನ್ನು ರೈತರು ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸಿದ್ದಾರೆ. ನಂತರ ರೈತರು ರಸ್ತೆಗೆ ಹಾಲು ಸುರಿದು ಪ್ರತಿಭಟನೆ ನಡೆಸಿದ್ದಾರೆ. ಸಹಕಾರಿ ಸಂಘಗಳು ನಮಗೆ 100ರೂ. ಮತ್ತು ಅದಕ್ಕಿಂತ ಕಡಿಮೆ ಮುಖಬೆಲೆಯ ನೋಟುಗಳನ್ನುನೀಡುತ್ತಿಲ್ಲ ಎಂದು ರೈತರು ಆಪಾದಿಸಿದ್ದಾರೆ.

                                     

500,1000 ರೂಪಾಯಿ ನೋಟುಗಳನ್ನು ರದ್ದುಪಡಿಸಿದ ಬಳಿಕ ರೈತರು ಇದೇ ಮೊದಲ ಬಾರಿ ಗುಜರಾತ್‌ನಲ್ಲಿ ರಾಜಕೀಯೇತರ ಸಂಘಟನೆಯ ಆಶ್ರಯದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಪ್ರತಿಭಟನೆಯ ಗುರುತು ಆಗಿ ತಮ್ಮ ಉತ್ಪನ್ನಗಳೊಂದಿಗೆ ಬಂದಿದ್ದರು. ಸಹಕಾರಿ ಬ್ಯಾಂಕ್‌ಗಳು ತಮಗೆ ನೋಟುಗಳನ್ನು ಬದಲಾಯಿಸಿಕೊಡುತ್ತಿಲ್ಲ. ಅವುಗಳಲ್ಲಿಯೂ ಬದಲಾಯಿಸುವ ಅವಕಾಶ ಇರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದ್ದಾರೆ. ಸೂರತ್‌ನ ಎರಡು ಲಕ್ಷಕ್ಕೂ ಅಧಿಕ ರೈತರು ಸಹಕಾರಿ ಬ್ಯಾಂಕ್‌ಗಳಲ್ಲಿ ಖಾತೆಯನ್ನು ಹೊಂದಿದ್ದಾರೆ. ಸರಕಾರದ ಹಳೆ ನೋಟು ರದ್ದು ಕ್ರಮದಿಂದಾಗಿ ಅವರಿಗೆ ಬೀಜಗಳು, ಗೊಬ್ಬರ ಇತ್ಯಾದಿ ಖರೀದಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಲು ರಸ್ತೆಗೆ ಸುರಿಯುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ಸಿಗರು ಕೂಡಾ ಪಾಲ್ಗೊಂಡಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X