Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೋಟು ರದ್ದು ಪರಿಣಾಮ : ಬ್ಯಾಂಕ್ ಸರತಿ...

ನೋಟು ರದ್ದು ಪರಿಣಾಮ : ಬ್ಯಾಂಕ್ ಸರತಿ ಸಾಲಿನಲ್ಲಿ ನಿಂತ ಮಾಜಿ ಢಕಾಯಿತ

ವಾರ್ತಾಭಾರತಿವಾರ್ತಾಭಾರತಿ20 Nov 2016 11:49 AM IST
share
ನೋಟು ರದ್ದು ಪರಿಣಾಮ : ಬ್ಯಾಂಕ್ ಸರತಿ ಸಾಲಿನಲ್ಲಿ ನಿಂತ ಮಾಜಿ ಢಕಾಯಿತ

ಗ್ವಾಲಿಯರ್: ರೂ. 500 ಮತ್ತು 1000ದ ಕರೆನ್ಸಿ ನೋಟುಗಳನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ವರ್ಗದ ಜನರೂ ನಗದು ಪಡೆಯಲು ಬ್ಯಾಂಕ್‌ಗಳ ಮುಂದೆ ಸರತಿ ಸಾಲು ನಿಲ್ಲಬೇಕಾಗಿ ಬಂದಿದೆ. ಗ್ವಾಲಿಯರ್‌ನಲ್ಲಿ ಗುರುವಾರ ಮಾಜಿ ಢಕಾಯಿತ ಮಲ್ಖಾನ್ ಸಿಂಗ್ ಕರೆನ್ಸಿ ಬದಲಿಸಿಕೊಳ್ಳಲು ಬ್ಯಾಂಕ್ ಶಾಖೆ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದ. ಎಸ್‌ಬಿಐ ಶಾಖೆಯಲ್ಲಿ ಆತನ ಜೊತೆಗಿದ್ದ ಜನರು ಮಲ್ಕಾನ್ನನ್ನು ಕಂಡು ಅಚ್ಚರಿಗೊಂಡಿದ್ದರು.

70 ಮತ್ತು 80ರ ದಶಕದಲ್ಲಿ ಮಲ್ಕಾನ್ ಸಿಂಗ್ ಕುಖ್ಯಾತನಾಗಿದ್ದ. ಚಂಬಲ್ ಕಣಿವೆಯ ಅತೀ ಭಯಾನಕ ಗ್ಯಾಂಗ್‌ಗಳಲ್ಲಿ ಮಲ್ಕಾನ್ ಪಡೆಯೂ ಒಂದಾಗಿತ್ತು. ಪೊಲೀಸರು ಆತನ ವಿರುದ್ಧ 94 ಪ್ರಕರಣಗಳನ್ನು ದಾಖಲಿಸಿದ್ದಾರೆ. ಅದರಲ್ಲಿ 18 ಢಕಾಯಿತಿ, 28 ಅಪಹರಣ, 19 ಕೊಲೆ ಯತ್ನ ಮತ್ತು 17 ಕೊಲೆ ಕೇಸುಗಳು ಸೇರಿವೆ. ಆತ 1983ರಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಅರ್ಜುನ್ ಸಿಂಗ್ ಮುಂದೆ ಶರಣಾಗಿದ್ದ.

1976ರಲ್ಲಿ ಬಿಲಾವೋ ಗ್ರಾಮದ ಸರಪಂಚ್ ಕೈಲಾಶ್ ನಾರಾಯಣ್ ನಡುವಿನ ರಕ್ತಪಾತದ ಬಳಿಕ ಮಲ್ಖಾನ್ ಕುಖ್ಯಾತಿ ಹೊಂದಿದ್ದ. ನಾರಾಯಣ್‌ರನ್ನು ಗುಂಡಿಕ್ಕಿ ಕೊಲ್ಲಲು ಯತ್ನಿಸಿ ಮಲ್ಕಾನ್ ವಿಫಲನಾಗಿದ್ದ. ನಾರಾಯಣ್ ಅನುಯಾಯಿಗಳಲ್ಲಿ ಒಬ್ಬನನ್ನು ಕೊಂದು ಇಬ್ಬರಿಗೆ ಗಾಯಗೊಳಿಸಿ ಪಲಾಯನಗೈದಿದ್ದ. ಆರು ಗುಂಡುಗಳು ತಗಲಿಯೂ ನಾರಾಯಣ್ ಬಚಾವಾಗಿದ್ದರು. ನಂತರ ಉತ್ತರ ಪ್ರದೇಶದ ಜಲಾವುನ್‌ಗೆ ಪರಾರಿಯಾದ ಮಲ್ಕಾನ್ ಬುಂದೇಲ್ಕಂಡ್ ಪ್ರಾಂತ್ಯದಲ್ಲಿ ಕುಖ್ಯಾತನಾದ. ಇತ್ತೀಚೆಗೆ ನಟ ನಿರ್ದೇಶಕ ಮುಖೇಶ್ ಆರ್ ಚೌಸ್ಕೀ ಮಲ್ಕಾನ್ ಜೀವನಚರಿತ್ರೆ ಚಿತ್ರೀಕರಿಸಿದ ಕಾರಣ ಮತ್ತೆ ಸುದ್ದಿಯಲ್ಲಿದ್ದ. ಶರಣಾದ ಮೇಲೆ ಮಲ್ಕಾನ್ ತನ್ನ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಾ ಶಾಂತಿಯುತ ಜೀವನ ನಡೆಸುತ್ತಿದ್ದಾನೆ. ಆಗಾಗ್ಗೆ ಧಾರ್ಮಿಕ ಸಮಾರಂಭಗಳಲ್ಲೂ ಭಾಗವಹಿಸುತ್ತಾನೆ.

ಕೃಪೆ: www.news18.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X