Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸುಶಾಂತ್-ರಣವೀರ್ ಶೀತಲ ಸಮರ

ಸುಶಾಂತ್-ರಣವೀರ್ ಶೀತಲ ಸಮರ

ವಾರ್ತಾಭಾರತಿವಾರ್ತಾಭಾರತಿ20 Nov 2016 6:27 PM IST
share
ಸುಶಾಂತ್-ರಣವೀರ್ ಶೀತಲ ಸಮರ

ಬಾಲಿವುಡ್ ಚಿತ್ರದಲ್ಲಿ ತಾರೆಯರ ನಡುವೆ ಶೀತಲ ಸಮರ ಸಾಮಾನ್ಯ. ಇದಕ್ಕೆ ಹೊಸಪೀಳಿಗೆಯ ನಾಯಕನಟರೂ ಹೊರತಲ್ಲ. ಇದೀಗ ಸುಶಾಂತ್‌ಸಿಂಗ್ ಹಾಗೂ ರಣವೀರ್‌ಸಿಂಗ್ ನಡುವೆ ಅಸಮಾಧಾನ ಹೊಗೆಯಾಡು ತ್ತಿದೆಯೆಂಬ ವದಂತಿಗಳು ಬಾಲಿವುಡ್ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

 ಖ್ಯಾತ ನಿರ್ಮಾಪಕ, ನಿರ್ದೇಶಕ ಆದಿತ್ಯ ಚೋಪ್ರಾ ತನ್ನ ಬೇಫಿಕ್ರ್ ಚಿತ್ರದಿಂದ ಸುಶಾಂತ್‌ಸಿಂಗ್‌ಗೆ ಕೈಬಿಟ್ಟಿರುವುದೇ ಸುಶಾಂತ್ ಹಾಗೂ ರಣವೀರ್‌ಸಿಂಗ್ ನಡುವೆ ಇದ್ದ ಆತ್ಮೀಯ ಬಾಂಧವ್ಯ ಹಳಸಲು ಕಾರಣವಂತೆ. ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಬೇಫಿಕ್ರ್‌ನಲ್ಲಿ ಸುಶಾಂತ್‌ಗೆ ಅವಕಾಶ ನೀಡುವುದಾಗಿ ಆದಿತ್ಯ ಬಹಳ ಸಮಯದ ಹಿಂದೆಯೇ ಮಾತುಕೊಟ್ಟಿದ್ದರಂತೆ. ಆದರೆ ಈಗ ತನಗೆ ಖೊಕ್ ನೀಡಿ, ರಣವೀರ್‌ಸಿಂಗ್‌ಗೆ ಚಿತ್ರದಲ್ಲಿ ಚಾನ್ಸ್ ನೀಡಿರುವುದರಿಂದ ಸುಶಾಂತ್ ಕೆಂಡಾಮಂಡಲವಾಗಿದ್ದಾರೆ. ಆತ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ರಣವೀರ್‌ಸಿಂಗ್ ಜೊತೆ ಶೀತಲಸಮರವನ್ನು ಶುರುಹಚ್ಚಿಕೊಂಡಿದ್ದಾರೆ.

ಹಾಗೆ ನೋಡಿದರೆ ಸಂಜಯ್‌ಲೀಲಾ ಬನ್ಸಾಲಿ ನಿರ್ದೇಶನದ ‘ರಾಮ್‌ಲೀಲಾ’ ಚಿತ್ರಕ್ಕೂ ಮೊದಲಿಗೆ ಸುಶಾಂತ್‌ಸಿಂಗ್ ಆಯ್ಕೆಯಾಗಿದ್ದರು. ಆದರೆ ಆಗ ಅರು ಇನ್ನೆರಡು ಚಿತ್ರಗಳಲ್ಲಿ ಸುಶಾಂತ್ ಬ್ಯುಸಿಯಾಗಿದ್ದ ಕಾರಣ, ಬನ್ಸಾಲಿಗೆ ಡೇಟ್ಸ್ ನೀಡಲಾಗಲಿಲ್ಲ. ಆನಂತರ ಈ ಚಿತ್ರವು ರಣವೀರ್‌ಸಿಂಗ್ ಪಾಲಾಗಿತ್ತು.

ಎರಡು ತಿಂಗಳುಗಳ ಹಿಂದೆ ಬಿಡುಗಡೆಯಾದ ಸುಶಾಂತ್‌ಸಿಂಗ್ ಅಭಿನಯದ ‘ಎಂ.ಎಸ್.ಧೋನಿ’ ಚಿತ್ರವು ಭರ್ಜರಿ ಯಶಸ್ಸು ಕಂಡಿದೆ. ಧೋನಿ ಚಿತ್ರದ ಗೆಲುವು ಸುಶಾಂತ್‌ಗೆೆ ಬಾಲಿವುಡ್‌ನಲ್ಲಿ ಹೊಸ ಇಮೇಜ್ ತಂದುಕೊಟ್ಟಿದೆ. ಮಾತ್ರವಲ್ಲ ಹೊಸ ಅವಕಾಶಗಳ ಹೆಬ್ಬಾಗಿಲನ್ನು ತೆರೆದುಕೊಟ್ಟಿದೆ.ಸಾಮಾನ್ಯವಾಗಿ ಇತರ ಬಾಲಿವುಡ್ ಚಿತ್ರಗಳ ಬಗ್ಗೆ ಉದಾರವಾಗಿ ಟ್ವೀಟಿಸುವ ರಣವೀರ್, ‘ಎಂ.ಎಸ್.ಧೋನಿ’ ಚಿತ್ರದ ಕುರಿತು ಒಂದೇ ಒಂದು ಮಾತನ್ನು ಆಡಿಲ್ಲ. ಒಟ್ಟಿನಲ್ಲಿ ರಣವೀರ್-ಸುಶಾಂತ್ ನಡುವಿನ ಕೋಲ್ಡ್‌ವಾರ್ ಬಾಲಿವುಡ್‌ನಲ್ಲಿ ಈಗ ಬಿಸಿಬಿಸಿ ಚರ್ಚೆಯ ವಿಷಯವಾಗಿ ಬಿಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X