Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್ ಗೆ ಕರೆನ್ಸಿ ಅಮಾನ್ಯತೆಯ ಬಿಸಿ

ಬಾಲಿವುಡ್ ಗೆ ಕರೆನ್ಸಿ ಅಮಾನ್ಯತೆಯ ಬಿಸಿ

ವಾರ್ತಾಭಾರತಿವಾರ್ತಾಭಾರತಿ20 Nov 2016 7:27 PM IST
share
ಬಾಲಿವುಡ್ ಗೆ ಕರೆನ್ಸಿ ಅಮಾನ್ಯತೆಯ ಬಿಸಿ

1000 ಸಾವಿರ ಹಾಗೂ 500 ರೂ. ಮುಖಬೆಲೆಯ ನೋಟುಗಳ ಅಮಾನ್ಯತೆಯು ಬಾಲಿವುಡ್ ಚಿತ್ರರಂಗಕ್ಕೆ ಶಾಕ್ ಉಂಟು ಮಾಡಿದೆ. ನೋಟುಗಳ ಅಮಾನ್ಯತೆಯ ಬಳಿಕ ಕರೆನ್ಸಿ ತೀವ್ರ ಅಭಾವದಿಂದಾಗಿ ಥಿಯೇಟರ್ ಕಡೆ ಮುಖ ಮಾಡುವ ಪ್ರೇಕ್ಷಕರ ಸಂಖ್ಯೆಯು ಗಣನೀಯವಾಗಿ ಕುಸಿದಿದೆ. ದೇಶದಾದ್ಯಂತ ಥಿಯೇಟರ್, ಮಲ್ಟಿಪ್ಲೆಕ್ಸ್ ಗಳು ಪ್ರೇಕ್ಷಕರಿಲ್ಲದೆ ಭಣಗುಟ್ಟುತ್ತಿವೆ. ಬಾಲಿವುಡ್‌ನ ದೊಡ್ಡ ದೊಡ್ಡ ಪ್ರೊಡಕ್ಷನ್ ಸಂಸ್ಥೆಗಳು ಕೂಡಾ ಚಿತ್ರದ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ. ಫರ್ಹಾನ್ ಅಖ್ತರ್ ನಿರ್ದೇಶನದ ‘ರಾಕ್‌ಆನ್2’ ನವೆಂಬರ್ 11ರಂದು ಬಿಡುಗಡೆಯಾಗಲಿತ್ತು. ಆದರೆ ಕರೆನ್ಸಿ ನೋಟುಗಳ ಅಭಾವದ ಹಿನ್ನೆಲೆಯಲ್ಲಿ ಅವರು ಚಿತ್ರದ ರಿಲೀಸನ್ನು ಮುಂದೂಡಿದ್ದಾರೆ.

ಈ ಮಧ್ಯೆ ಉದಯೋನ್ಮುಖ ತಾರೆಯರಾದ ಹಿತೇನ್ ಪೈಂತಲ್ ಹಾಗೂ ಹೃಷಿತಾ ಭಟ್ ಪ್ರಧಾನ ಪಾತ್ರಗಳಲ್ಲಿ ನಟಿಸುತ್ತಿರುವ 20 ಮಿನಟ್ಸ್ ಕೂಡಾ ನ.11ರಂದು ಬಿಡುಗಡೆಗೊಳ್ಳುವುದರಲ್ಲಿತ್ತು. ಇದೀಗ ಆ ಚಿತ್ರವನ್ನು ಡಿಸೆಂಬರ್ 9ಕ್ಕೆ ರಿಲೀಸ್ ಮಾಡಲು ನಿರ್ಮಾಪಕರು ಯೋಚಿಸುತ್ತಿದ್ದಾರೆ. ಕನ್ನಡತಿ ನೀತಾಶೆಟ್ಟಿ ಅಭಿನಯಿಸುತ್ತಿರುವ ಹಾರರ್ ಚಿತ್ರ ‘ಸುನ್‌ಸಾನ್’ ಚಿತ್ರದ ಬಿಡುಗಡೆ ಕೂಡಾ ಮುಂದಕ್ಕೆ ಹೋಗಿದೆ.

ಶಾರುಖ್ ಖಾನ್ ಹಾಗೂ ಆಲಿಯಾಭಟ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಡಿಯರ್ ಝಿಂದಗಿ’ ನವೆಂಬರ್ 25ಕ್ಕೆ ಬಿಡುಗಡೆಯಾಗಲಿದೆ. ಆದರೆ ಕರೆನ್ಸಿ ಸಮಸ್ಯೆ ಅದಕ್ಕೂ ಮೊದಲು ಬಗೆಹರಿಯದೆ ಹೋದಲ್ಲಿ, ಆ ಚಿತ್ರದ ಬಿಡುಗಡೆ ಕೂಡಾ ಮುಂದೂಡಲ್ಪಡುವ ಸಾಧ್ಯತೆ ಇಲ್ಲದೇ ಇಲ್ಲ. ಮುಂದಿನ ದಿನಗಳು ಕ್ರಿಸ್‌ಮಸ್ ರಜೆಯ ದಿನಗಳು ಎದುರಾಗಲಿರುವುದರಿಂದ ಹಲವು ಚಿತ್ರಗಳು ಬಿಡುಗಡೆಗೆ ಕಾದುನಿಂತಿವೆ. ಒಟ್ಟಿನಲ್ಲಿ ಕರೆನ್ಸಿ ಅಮಾನ್ಯತೆಯಿಂದಾಗಿ ಬಾಲಿವುಡ್‌ಗೆ ಗರಬಡಿದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X