Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್‌ನ ಸಂಬಳಕ್ಕೆ ಅಡ್ಡಿಯಾಗದಂತೆ ರೂ.5...

ಸಂಸತ್‌ನ ಸಂಬಳಕ್ಕೆ ಅಡ್ಡಿಯಾಗದಂತೆ ರೂ.5 ಕೋಟಿ ಸಿದ್ಧವಾಗಿಡಲು ಸೂಚನೆ

ಬ್ಯಾಂಕ್‌ಗೆ ಲೋಕಸಭಾ-ರಾಜ್ಯಸಭಾ ಕಾರ್ಯಾಲಯಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ20 Nov 2016 11:51 PM IST
share

ಹೊಸದಿಲ್ಲಿ, ನ.20: ತಮ್ಮ ಸಿಬ್ಬಂದಿಗೆ ಮುಂಗಡ ವೇತನ ಪಾವತಿಸಲು ಅನುಕೂಲವಾಗುವಂತೆ ನ.21ರೊಳಗೆ ರೂ.5 ಕೋಟಿ ಲಭ್ಯವಾಗಿಸುವಂತೆ ಎಸ್‌ಬಿಐಯ ಸಂಸತ್‌ಭವನ ಶಾಖೆಗೆ ಲೋಕಸಭೆ ಹಾಗೂ ರಾಜ್ಯಸಭೆ ಕಾರ್ಯಾಲಯಗಳು ಸೂಚನೆ ನೀಡಿವೆ.

 ಈ ಬಗ್ಗೆ ಬ್ಯಾಂಕ್‌ನ ಪ್ರಬಂಧಕ ಸುಧೀರ್ ಮಲ್ಹೋತ್ರ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗದರ್ಶನ ಕೋರಿದ್ದಾರೆ.

ಸೋಮವಾರದೊಳಗೆ(ನ.21) ತಮ್ಮ ಸಿಬ್ಬಂದಿಗೆ ತಲಾ ರೂ.10 ಸಾವಿರ ಮುಂಗಡ ಸಂಬಳ ನೀಡಲು ರೂ.5 ಕೋಟಿ ವ್ಯವಸ್ಥೆಗೊಳಿಸುವಂತೆ ಲೋಕಸಭೆ ಹಾಗೂ ರಾಜ್ಯಸಭೆ ಕಚೇರಿಗಳಿಂದ ಶುಕ್ರವಾರ ತಮಗೆ ಮನವಿ ಬಂದಿದೆ. ತಾನು ಈ ಬೇಡಿಕೆಯನ್ನು ಹಿರಿಯಾಧಿಕಾರಿಗಳಿಗೆ ರವಾನಿಸಿದ್ದೇನೆ ಹಾಗೂ ಆರ್‌ಬಿಐಯ ಮಾರ್ಗದರ್ಶನ ಕೋರಿದ್ದೇನೆಂದು ಮಲ್ಹೋತ್ರ ‘ಸಂಡೆ ಎಕ್ಸ್ ಪ್ರೆಸ್’ಗೆ ಖಚಿತಪಡಿಸಿದ್ದಾರೆ.

ಎಸ್‌ಬಿ ಖಾತೆದಾರನಿಗೆ ರೂ.24 ಸಾವಿರ ಹಾಗೂ ಚಾಲ್ತಿ ಖಾತೆದಾರನಿಗೆ ರೂ.50 ಸಾವಿರ ಪಾವತಿಸಬೇಕೆಂಬ ನಿಯಮವಿದೆಯೆಂದವರು ತಿಳಿಸಿದ್ದಾರೆ.

 ಸಂಸತ್‌ನ ಎಲ್ಲ ಉದ್ಯೋಗಿಗಳಿಗೆ ಸಾಮಾನ್ಯವಾಗಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತದೆ. ಕಾರ್ಯಾಲಯಗಳು ಈ ಹಿಂದೆ ನಗದಿಗೆ ಬೇಡಿಕೆ ಸಲ್ಲಿಸಿದ ಉದಾಹರಣೆಯಿಲ್ಲ. ಸುಮಾರು 4 ಸಾವಿರದಷ್ಟು ಸಂಸತ್ ನೌಕರರ ಖಾತೆಗಳು ಇದೇ ಎಸ್‌ಬಿಐ ಶಾಖೆಯಲ್ಲಿವೆಯೆಂದು ಮಲ್ಹೋತ್ರ ಹೇಳಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆ ಕಾರ್ಯಾಲಯಗಳು, ತಮ್ಮ ಸಿಬ್ಬಂದಿಯ ಖಾತೆಗಳಿಗೆ ಮುಂಗಡ ವೇತನ ವರ್ಗಾಯಿಸುವಂತೆ ಶಾಖೆಯನ್ನು ಕೇಳಿರಬಹುದು. ಇತರರಿಗಾಗುತ್ತಿರುವಂತೆ ತಮ್ಮ ಸಿಬ್ಬಂದಿಗೆ ತೊಂದರೆಯಾಗಬಾರದೆಂದು ಅವು ನಗದಿಗಾಗಿ ಕೇಳಿರಬಹುದೆಂದು ಎಸ್‌ಬಿಐಯ ಹಿರಿಯ ಅಧಿಕಾರಿಯೊಬ್ಬರು ಅಭಿಪ್ರಾಯಿಸಿದ್ದಾರೆ.

ಸರಕಾರವು ನಗದು ರಹಿತ ವ್ಯವಹಾರವನ್ನು ಉತ್ತೇಜಿಸಲು ಮುಂದೆ ಬರಬೇಕು. ಅಲ್ಲದೆ, ಒಂದೇ ಶಾಖೆಯಿಂದ ರೂ.5 ಕೋಟಿ ಹಿಂದೆಗೆತವನ್ನು ಸಮರ್ಥಿಸಲು ಕಷ್ಟವಾಗಬಹುದು. ಈ ಬಗ್ಗೆ ಆರ್‌ಬಿಐ ಅಂತಿಮ ನಿರ್ಧಾರ ಕೈಗೊಳ್ಳಲಿದೆಯೆಂದು ಅವರು ತಿಳಿಸಿದ್ದಾರೆ.

ಲೋಕಸಭೆ ಕಾರ್ಯಾಲಯದ ವಕ್ತಾರರೊಬ್ಬರು ಇದನ್ನು ಖಚಿತಪಡಿಸಿದ್ದಾರೆ. ನಾನ್‌ಗಜೆಟೆಡ್ ನೌಕರರಿಗೆ ನವೆಂಬರ್ ತಿಂಗಳ ಮುಂಗಡ ವೇತನ ನೀಡುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಖೆಯ ಸುತ್ತೋಲೆಯಂತೆ ನಗದು ಹಣಕ್ಕೆ ಮನವಿ ಮಾಡಲಾಗಿದೆಯೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X