Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ನಾಣ್ಯ ಜಾಲ ಬಯಲು: ಪ್ರತಿ...

ನಕಲಿ ನಾಣ್ಯ ಜಾಲ ಬಯಲು: ಪ್ರತಿ ನಾಣ್ಯದಲ್ಲಿ ಇವರಿಗೆ ಲಾಭವೆಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ21 Nov 2016 11:00 AM IST
share
ನಕಲಿ ನಾಣ್ಯ ಜಾಲ ಬಯಲು: ಪ್ರತಿ ನಾಣ್ಯದಲ್ಲಿ ಇವರಿಗೆ  ಲಾಭವೆಷ್ಟು ಗೊತ್ತೇ  ?

ಹೊಸದಿಲ್ಲಿ, ನ.21: ನಕಲಿ ನಾಣ್ಯಗಳನ್ನು  ತಯಾರಿಸುತ್ತಿದ್ದ ಮೂರು ಫ್ಯಾಕ್ಟರಿಗಳಿಗೆ ಇತ್ತೀಚೆಗೆ ನಡೆದ ದಾಳಿಗಳ ನಂತರದ ತನಿಖೆಯಿಂದ ಕಂಡುಕೊಂಡಂತೆ ಆರೋಪಿಗಳು ನಕಲಿ ನಾಣ್ಯಗಳನ್ನು ದಿಲ್ಲಿ ಹೊರವಲಯದ ತರಕಾರಿ ಮಾರುಕಟ್ಟೆಗಳು, ಮಾಲ್ ಗಳು, ಟೋಲ್ ಬೂತುಗಳಲ್ಲಿ ಚಲಾವಣೆ ಮಾಡುತ್ತಿದ್ದರು. ನಾಣ್ಯಗಳು ಹೆಚ್ಚಾಗಿ ಅಗತ್ಯವಿರುವ ಅಂಗಡಿಯವರಿಗೆ ಈ ನಕಲಿ ನಾಣ್ಯಗಳನ್ನು ಅವರು ಪೂರೈಸುತ್ತಿದ್ದರೆನ್ನಲಾಗಿದೆ. ಪ್ರತಿ 10 ರೂ ಮೌಲ್ಯದ ನಾಣ್ಯಕ್ಕೆ  ಅವರು ಏಳು ರೂಪಾಯಿ ಲಾಭ ಗಳಿಸುತ್ತಿದ್ದರು. ಈ ನಾಣ್ಯ ಪಡೆದ ಹೆಚ್ಚಿನವರಿಗೆ ಅವು ನಕಲಿ ನಾಣ್ಯ ಎಂದು ತಿಳಿದಿರಲಿಲ್ಲ.

ಆರೋಪಿಗಳು ತಾವು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಬೇರೆ ಯಾವುದಾದರೂ ಬ್ಯಾಂಕಿನ ಉದ್ಯೋಗಿಗಳೆಂದು ತಮ್ಮನ್ನು ಪರಿಚಯಿಸುತ್ತಿದ್ದರು. ಅವರಲ್ಲೊಬ್ಬನಾದ  ನರೇಶ್ ಕುಮಾರ್ ತಾನು ಪಂಜಾಬ್ ನ್ಯಾಷನಲ್ ಬ್ಯಾಂಕ್ ಉದ್ಯೋಗಿ ಎಂದು ಹೇಳಿಕೊಳ್ಳುತ್ತಿದ್ದ. ಆತನ ಕಾರನ್ನು ನಿಲ್ಲಿಸಿ ಗುರುತು ಪತ್ರ ತೋರಿಸಲು ಹೇಳಿದಾಗ ಆತ ನಿರಾಕರಿಸಿದ್ದನೆನ್ನಲಾಗಿದೆ.

ಪೊಲೀಸರು ಇಲ್ಲಿಯ ತನಕ ಈ ಜಾಲದ ಒಬ್ಬಳು ಮಹಿಳೆ ಸಹಿತ ಐದು ಮಂದಿಯನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ ಹಾಗೂ ಆರ್ ಬಿ ಐ ಅಧಿಕಾರಿಗಳು ದೆಹಲಿ ಪೊಲೀಸರನ್ನು ಭೇಟಿಯಾಗಿ ಬಂಧಿತರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಈ ನಕಲಿ ನಾಣ್ಯ ಜಾಲದ ರೂವಾರಿಗಳೆನ್ನಲಾದ ಲುಥ್ರಾ ಸಹೋದರರು ತನಗೆ ಈ ನಾಣ್ಯಗಳ ಪ್ಯಾಕೆಟುಗಳನ್ನು ಗ್ರಾಹಕರಿಗೆ ಪೂರೈಸಲು ಹೇಳಿದ್ದರು ಎಂದು ಆತ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದನೆನ್ನಲಾಗಿದೆ.  ನರೇಶ್ ನನ್ನು ಬಂಧಿಸಿದಾಗ ಆತನ ಬಳಿ ಹತ್ತು ರೂಪಾಯಿಯ ನಾಣ್ಯಗಳ ಹಲವು ಪ್ಯಾಕೆಟ್ಟುಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಕಲಿ ನಾಣ್ಯ ಜಾಲಕ್ಕೆ ಅಂತಾರಾಷ್ಟ್ರೀಯ  ನಂಟೂ ಇದೆ ಎಂದು ತಿಳಿದು ಬಂದಿದೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X