Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 2.0 ಫಸ್ಟ್ ಲುಕ್ : ಭಾರತದ ಅತ್ಯಂತ...

2.0 ಫಸ್ಟ್ ಲುಕ್ : ಭಾರತದ ಅತ್ಯಂತ ದುಬಾರಿ ಚಿತ್ರದಲ್ಲಿ ಯಾರಿದ್ದಾರೆ? ಏನೇನಿದೆ?

ವಾರ್ತಾಭಾರತಿವಾರ್ತಾಭಾರತಿ21 Nov 2016 1:36 PM IST
share
2.0 ಫಸ್ಟ್ ಲುಕ್ : ಭಾರತದ ಅತ್ಯಂತ ದುಬಾರಿ ಚಿತ್ರದಲ್ಲಿ ಯಾರಿದ್ದಾರೆ? ಏನೇನಿದೆ?

ಬಹುನಿರೀಕ್ಷಿತ 2.0 ಫಸ್ಟ್ ಲುಕ್ ಬಹಿರಂಗವಾಗಿದೆ. ಈ ಮೊದಲ ನೋಟವೇ ರಜನೀಕಾಂತ್ ಅವರ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ. ಶಂಕರ್ ನಿರ್ದೇಶನದ ಈ ಚಿತ್ರ ಎಂಥಿರಾನ್ (ರೋಬೋಟ್) ಚಿತ್ರವನ್ನು ಹೋಲುವಂಥದ್ದು. ಜತೆಗೆ ತಮಿಳು ಚಿತ್ರರಂಗಕ್ಕೆ ಅಕ್ಷಯ್ ಕುಮಾರ್ ಅವರನ್ನು ಪರಿಚಯಿಸುವಂಥ ಅಪೂರ್ವ ಚಿತ್ರ. 350 ಕೋಟಿ ರೂಪಾಯಿ ವೆಚ್ಚದ ಅದ್ದೂರಿ ಚಿತ್ರ ಥ್ರಿಲ್ಲರ್ ಚಿತ್ರವಾಗಿದ್ದು, ಅತ್ಯುನ್ನತ ತಂತ್ರಜ್ಞಾನ, ವಿಎಫ್‌ಎಕ್ಸ್ ಮತ್ತು ಆಕ್ಷನ್ ಒಳಗೊಂಡಿದೆ.
ಚಿತ್ರದ ಸುಧೀರ್ಘ ಟ್ಯಾಗ್‌ಲೈನ್ "ವರ್ಲ್ಡ್ ಈಸ್ ನಾಟ್ ಓನ್ಲಿ ಫಾರ್ ಹ್ಯೂಮನ್" ಎಂದು ಹೇಳುತ್ತದೆ. ಜತೆಗೆ ಅಕ್ಷಯ್ ಕುಮಾರ್ ಅವರ ಲುಕ್ ಕೂಡಾ ವಿಭಿನ್ನವಾಗಿದ್ದು, ಚಿತ್ರಕ್ಕೆ ಅನ್ಯಲೋಕದವರೇ? ಇದಕ್ಕೆ ಈ ಥ್ರಿಲ್ಲರ್ ಉತ್ತರಿಸಬೇಕು. ಚಿತ್ರದ ಟೀಸರ್ ಸಂಪೂರ್ಣವಾಗಿ 3ಡಿ ಲಕ್ಷಣಗಳನ್ನು ಒಳಗೊಂಡಿದ್ದು, ಚಿಟ್ಟಿ ಹಾಗೂ ಅವರ ಆಕ್ಷನ್‌ಗಳು ಚಿತ್ರದ ಪ್ರಮುಖ ಆಕರ್ಷಣೆ.
ಈ ಚಿತ್ರದ ಬಿಡುಗಡೆ ಸಮಾರಂಭವೇ ಆರು ಕೋಟಿ ವೆಚ್ಚದ ಅದ್ದೂರಿ ಕಾರ್ಯಕ್ರಮ. ಕರಣ್ ಜೋಹರ್ ನಿರೂಪಣೆ. ಎಸ್‌ಆರ್‌ಕೆ, ಕಮಲ್‌ಹಾಸನ್ ಹಾಗೂ ಹಲವು ಮಂದಿ ಎ ಲಿಸ್ಟ್ ಕಲಾವಿದರನ್ನು ಈ ಅದ್ದೂರಿ ಚಿತ್ರದ ಬಿಡುಗಡೆಗೆ ಆಹ್ವಾನಿಸಲಾಗುತ್ತಿದೆ. ಚಿತ್ರದ ಟ್ರೇಲರ್ ಇದನ್ನು ಸಮರ್ಥಿಸುತ್ತದೆ.
ಚಿತ್ರದ ಮೊದಲ ಪೋಸ್ಟರ್‌ಗೆ ರಜನೀಕಾಂತ್ ನವೆಂಬರ್ 7ರಂದು ಚಾಲನೆ ನೀಡಿದ್ದರು. ಎಮಿ ಜಾಕ್ಸನ್, ಸುಧಾಂಶು ಪಾಂಡೆ ಹಾಗೂ ಅದಿಲ್ ಹುಸೇನ್ ಚಿತ್ರದಲ್ಲಿದ್ದಾರೆ. ಆಸ್ಕರ್ ವಿಜೇತ ಸಂಗೀತ ಸಂಯೋಜಕ ಎ.ಆರ್.ರಹಮಾನ್ ರ ಸಂಗೀತವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X