Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಲೋಕ ರಕ್ಷಣೆಗಾಗಿ ಇಹಲೋಕದಲ್ಲಿ...

ಪರಲೋಕ ರಕ್ಷಣೆಗಾಗಿ ಇಹಲೋಕದಲ್ಲಿ ದಾರಿಯನ್ನು ಕಂಡುಕೊಳ್ಳಿ: ಯು.ಕೆ. ಮದನಿ

ಮುದುಂಗಾರುಕಟ್ಟೆ ಬುರ್ದಾ ಮಜ್ಲಿಸ್

ವಾರ್ತಾಭಾರತಿವಾರ್ತಾಭಾರತಿ21 Nov 2016 3:57 PM IST
share
ಪರಲೋಕ ರಕ್ಷಣೆಗಾಗಿ ಇಹಲೋಕದಲ್ಲಿ ದಾರಿಯನ್ನು ಕಂಡುಕೊಳ್ಳಿ: ಯು.ಕೆ. ಮದನಿ

ಉಳ್ಳಾಲ, ನ.21: ಪರಲೋಕ ರಕ್ಷಣೆಗಾಗಿ ದಾರಿಯನ್ನು ಇಹಲೋಕದಲ್ಲಿ ಕಂಡುಕೊಳ್ಳಬೇಕು. ಧರ್ಮದ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇದ್ದುಕೊಂಡು ಕಾರ್ಯ ಚಟುವಟಿಕೆ ಮಾಡಿದಲ್ಲಿ ಪರಲೋಕದಲ್ಲಿ ರಕ್ಷಣೆ ಹೊಂದಲು ಸಾಧ್ಯ ಎಂದು ಯು.ಕೆ. ಮದನಿ ಹೇಳಿದರು.

ಅವರು ಎಸ್ಸೆಸ್ಸೆಫ್ ಮುದುಂಗಾರುಕಟ್ಟೆ ಶಾಖೆ ಇದರ ಆಶ್ರಯದಲ್ಲಿ ಶನಿವಾರ ಮುದುಂಗಾರುಕಟ್ಟೆಯಲ್ಲಿ ನಡೆದ ಬುರ್ದಾ ಮಜ್ಲಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉತ್ತಮ ಬದುಕು ಕಂಡುಕೊಳ್ಳಲು ಪ್ರೀತಿ ವಿಶ್ವಾಸದ ಅಗತ್ಯತೆ ಬಹಳಷ್ಟಿದೆ. ಆದರೆ ಪ್ರಸಕ್ತ ಇದನ್ನು ನಾವು ಕಳಕೊಳ್ಳುತ್ತಿದ್ದೇವೆ. ಕ್ಷುಲ್ಲಕ ವಿಚಾರಕ್ಕೆ ಘರ್ಷಣೆಯಂತಹ ಘಟನೆಗಳು ನಡೆದು ಅಶಾಂತಿಯ ವಾತಾವರಣ ಸಿಗುತ್ತದೆ. ಪ್ರೀತಿ ವಿಶ್ವಾಸ, ಸೌಹಾರ್ದತೆ, ಸಹನೆ ನಮ್ಮಲ್ಲಿ ಇಲ್ಲದಿದ್ದರೆ ರಕ್ಷಣೆ ಪರಲೋಕದಲ್ಲಿ ಸಿಗದು. ಸೌಹಾರ್ದತೆ, ಸಹನೆ ಜೀವನದಲ್ಲಿ ಬೆಳಸಿಕೊಂಡು ಜೀವಿಸಬೇಕೆಂದು ಕರೆ ನೀಡಿದರು.
ಬಳಿಕ ಅಬ್ದುಲ್ ಲತೀಫ್ ಕಾಂದಪುರಂರವರ ನೇತೃತ್ವದಲ್ಲಿ  ನಡೆದ ಬುರ್ದಾ ಮಜ್ಲಿಸ್ ಕಾರ್ಯಕ್ರಮದಲ್ಲಿ ನಿಝಾರ್ ಖುತುಬಿ ಮಡವೂರು ಮಲಯಾಳಂ ಹಾಡು ಹಾಡಿದರು. ಖಾರಿಅ್ ಮುಹಮ್ಮದ್ ಬವಾಝೀರ್ ಖಾದಿರ್ ಶರ್ಫಿ ಉರ್ದು ಹಾಡು ಹಾಡಿದರು. ಮಾಸ್ಟರ್ ಶಮ್ಮಾಸ್ ಕಾಂದಪುರಂ, ಮಾಸ್ಟರ್ ಸಿನಾನ್ ಕಾಸರಗೋಡ್ ಮಲಯಾಳಂ ಹಾಡು ಹಾಡಿದರು. ಮಾಸ್ಟರ್ ಆದಿಶ್ ಬಳಗ ಕವಾಲಿ ನಡೆಸಿದರು. 
ಮುದುಂಗಾರುಕಟ್ಟೆ ಖತೀಬ್ ಹೈದರ್ ಹಿಮಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಮ್ತಿಯಾಝ್ ಕಿರಾಅತ್ ಪಠಿಸಿದರು. ಹಮೀದ್ ಕೊಡುಂಗಾಯಿ, ಸಾಮಣಿಗೆ ಮದನಿ ಮಾತನಾಡಿದರು. ಎಸ್ಸೆಸ್ಸೆಫ್ ಉಪಾಧ್ಯಕ್ಷ ಜಮಾಲ್ ಸಖಾಫಿ ಅತಿಥಿಗಳನ್ನು ಸ್ವಾಗತಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X