Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಕರ್ನಾಟಕ ಕನಿಷ್ಠ...

ರಣಜಿ ಟ್ರೋಫಿ: ಕರ್ನಾಟಕ ಕನಿಷ್ಠ ಮೊತ್ತಕ್ಕೆ ಆಲೌಟ್

ವಾರ್ತಾಭಾರತಿವಾರ್ತಾಭಾರತಿ21 Nov 2016 11:13 PM IST
share
ರಣಜಿ ಟ್ರೋಫಿ: ಕರ್ನಾಟಕ ಕನಿಷ್ಠ ಮೊತ್ತಕ್ಕೆ ಆಲೌಟ್

ಹೊಸದಿಲ್ಲಿ, ನ.21: ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಗೌತಮ್ ಏಕಾಂಗಿ ಹೋರಾಟದ ಹೊರತಾಗಿಯೂ ಕರ್ನಾಟಕ ತಂಡ ಸೋಮವಾರ ಇಲ್ಲಿ ಆರಂಭವಾದ ರಣಜಿ ಟ್ರೋಫಿಯ ಬಿ ಗುಂಪಿನ ಪಂದ್ಯದಲ್ಲಿ ಒಡಿಶಾದ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಅಲ್ಪ ಮೊತ್ತಕ್ಕೆ ಆಲೌಟಾಗಿದೆ.

ಟಾಸ್ ಜಯಿಸಿದ ಒಡಿಶಾ ತಂಡ ಕರ್ನಾಟಕವನ್ನು ಬ್ಯಾಟಿಂಗ್‌ಗೆ ಇಳಿಸಿತು. ಒಡಿಶಾದ ಶಿಸ್ತುಬದ್ಧ ಬೌಲಿಂಗ್‌ಗೆ ತತ್ತರಿಸಿದ ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 179 ರನ್‌ಗೆ ಆಲೌಟಾಯಿತು. ಗೌತಮ್(54 ರನ್, 84 ಎಸೆತ, 8 ಬೌಂಡರಿ) ಅಗ್ರ ಸ್ಕೋರರ್ ಎನಿಸಿಕೊಂಡರು.

ಕರ್ನಾಟಕ 6 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಆಗ ಎರಡನೆ ವಿಕೆಟ್‌ಗೆ 52 ರನ್ ಸೇರಿಸಿದ ಆರ್. ಸಮರ್ಥ್(26) ಹಾಗೂ ರಾಬಿನ್ ಉತ್ತಪ್ಪ(23) ತಂಡಕ್ಕೆ ಆಧಾರವಾದರು. ಆದರೆ, ಈ ಇಬ್ಬರು 3 ಎಸೆತಗಳ ಅಂತರದಲ್ಲಿ ರನೌಟಾದಾಗ ಕರ್ನಾಟಕ ಭಾರೀ ಹಿನ್ನಡೆ ಅನುಭವಿಸಿತು.

ಗೌತಮ್ 54 ರನ್ ಗಳಿಸಿ ಕೊನೆಯ ಬ್ಯಾಟ್ಸ್‌ಮನ್ ಆಗಿ ಪೆವಿಲಿಯನ್ ಸೇರಿದರು. ಗೌತಮ್ ಹೊರತುಪಡಿಸಿದರೆ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.

ಒಡಿಶಾದ ಪರ ಬಸಂತ್ ಮೊಹಾಂತಿ(3-46) ಹಾಗೂ ಬಿಪ್ಲಬ್ ಸಮಂಟ್ರೆ(2-20) ಐದು ವಿಕೆಟ್ ಹಂಚಿಕೊಂಡರು.

ಬ್ಯಾಟಿಂಗ್ ಆರಂಭಿಸಿರುವ ಒಡಿಶಾ ದಿನದಾಟದಂತ್ಯಕ್ಕೆ 2 ವಿಕೆಟ್‌ಗಳ ನಷ್ಟಕ್ಕೆ 42 ರನ್ ಗಳಿಸಿದೆ. ಗೋವಿಂದ್ ಪೊದ್ದಾರ್(16) ಅಜೇಯವಾಗುಳಿದಿದ್ದಾರೆ.

ಸಂಕ್ಷಿಪ್ತ ಸ್ಕೋರ್

ಕರ್ನಾಟಕ ಪ್ರಥಮ ಇನಿಂಗ್ಸ್: 179 ರನ್‌ಗೆ ಆಲೌಟ್

(ಗೌತಮ್ 54, ಸಮರ್ಥ್ 26, ಉತ್ತಪ್ಪ 23, ಕೆ. ಗೌತಮ್ 21, ಮೊಹಾಂತಿ 3-46, ಸಮಂಟ್ರೆ 2-20)

ಒಡಿಶಾ ಪ್ರಥಮ ಇನಿಂಗ್ಸ್: 42/2

(ಪಟ್ನಾಯಕ್ 18, ಪೊದ್ದಾರ್ ಅಜೇಯ 16, ಅರವಿಂದ್ 1-9)

ರಣಜಿ ಟ್ರೋಫಿ: ಮೊದಲ ದಿನದ ಫಲಿತಾಂಶ

ಗುವಾಹಟಿ: ಆಂಧ್ರ ವಿರುದ್ಧ ಕೇರಳ 188/8

ಚೆನ್ನೈ: ಅಸ್ಸಾಂ ವಿರುದ್ಧ ಮಹಾರಾಷ್ಟ್ರ 352/5

ರೋಹ್ಟಕ್: ಬರೋಡಾ 97, 63/3, ಬಂಗಾಳ 76

ವಲ್ಸಾಡ್: ಛತ್ತೀಸ್‌ಗಢ ವಿರುದ್ಧ ಹೈದರಾಬಾದ್ 267/4

ವಯನಾಡ್: ರಾಜಸ್ಥಾನ 238, ದಿಲ್ಲಿ 37/0

ಗಾಝಿಯಾಬಾದ್: ಹರ್ಯಾಣ ವಿರುದ್ಧ ಗೋವಾ 197/6

ಹುಬ್ಬಳ್ಳಿ: ಮುಂಬೈ ವಿರುದ್ಧ ಗುಜರಾತ್ 246/3

ಸೂರತ್: ಹಿಮಾಚಲಪ್ರದೇಶ ವಿರುದ್ಧ ಸರ್ವಿಸಸ್ 276/3

ಮುಂಬೈ: ತ್ರಿಪುರಾ ವಿರುದ್ಧ ಜಮ್ಮು-ಕಾಶ್ಮೀರ 270/6

ದಿಲ್ಲಿ: ಕರ್ನಾಟಕ 179, ಒಡಿಶಾ 42/2

ದಿಲ್ಲಿ: ಮ.ಪ್ರ. ವಿರುದ್ಧ ರೈಲ್ವೇಸ್ 249/2

ನಾಗ್ಪುರ: ತಮಿಳುನಾಡು ವಿರುದ್ಧ ಪಂಜಾಬ್ 241/6

ದಿಲ್ಲಿ: ಸೌರಾಷ್ಟ್ರ 301, ವಿದರ್ಭ 4/0.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X