Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.9ರಿಂದ ಬದಿಯಡ್ಕದಲ್ಲಿ ‘ವಿಶ್ವ...

ಡಿ.9ರಿಂದ ಬದಿಯಡ್ಕದಲ್ಲಿ ‘ವಿಶ್ವ ತುಳುವೆರೆ ಆಯನೊ’

ವಾರ್ತಾಭಾರತಿವಾರ್ತಾಭಾರತಿ21 Nov 2016 11:52 PM IST
share

ಮಂಗಳೂರು, ನ.21: ಬದಿಯಡ್ಕದ ತುಳುವೆರೆ ಆಯನೊ ಕೂಟದ ವತಿಯಿಂದ ‘ವಿಶ್ವ ತುಳುವೆರೆ ಆಯನೊ-2016’ರ ಕಾರ್ಯಕ್ರಮ ಡಿ.9ರಿಂದ 13ರವರೆಗೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅಬುದಾಭಿ ತಿಳಿಸಿದ್ದಾರೆ.

ಐದು ದಿನಗಳ ಕಾಲ ಐದು ವೇದಿಕೆಗಳಲ್ಲಿ ನಡೆಯುವ ಸಮ್ಮೇಳನದಲ್ಲಿ ಕನ್ನಡ, ಮಲೆಯಾಳ, ಕೊಂಕಣಿ, ಮರಾಠಿ, ಕರ್ಹಾಡ, ಬ್ಯಾರಿ, ಮಾಪಿಳ್ಳೆ, ಉರ್ದು, ಕುಂದಗನ್ನಡ, ಅರೆಗನ್ನಡ, ಕೊಡವ, ಹವ್ಯಕ ಮೊದಲಾದ ಭಾಷೆಗಳ ಸಂಗವ ನಡೆಯಲಿದೆ ಎಂದವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತುಳುನಾಡಿನ ದೈವಾರಾಧನೆ ನಿನ್ನೆ-ಇಂದು-ನಾಳೆ, ತುಳುನಾಡುವ ಒತ್ತೊರ್ಮೆ (ಜನಮೈತ್ರಿ- ಸಂಗಮ), ತುಳು ಸಾಹಿತ್ಯ ಸಮ್ಮೇಳನ, ಶ್ರೀಭೂತನಾಥೇಶ್ವರ ಕ್ರೀಡೋತ್ಸವ(ತುಳುನಾಡ ಗೊಬ್ಬುಲು) ಮತ್ತು ರಾಷ್ಟ್ರೀಯ ಜಾನಪದ ಉತ್ಸವ, ಕೃಷಿ ಸಮ್ಮೇಳನ ನಡೆಯಲಿದೆ ಎಂದವರು ಹೇಳಿದರು.

ಭಾಷೆಗೆ ಸಂಬಂಧಿಸಿದ ಗೋಷ್ಠಿಗಳು, ಜಾನಪದ, ಸಾಂಸ್ಕೃತಿಕ ಪ್ರದರ್ಶನಗಳು, ಗುಡಿ ಕೈಗಾರಿಕೆ, ಕರಕುಶಲ, ಪುಸ್ತಕ ಪ್ರದರ್ಶನ, ಜಾನಪದ ಕ್ರೀಡೆಗಳು, ಮೆರವಣಿಗೆ ಮತ್ತಿತರ ಕಾರ್ಯಕ್ರಮ ನಡೆಯಲಿವೆ ಎಂದರು.

 ತುಳುವೆರೆ ಆಯನೊ ಕೂಟದ ಪ್ರ.ಕಾರ್ಯದರ್ಶಿ ಡಾ.ರಾಜೇಶ್ ಆಳ್ವ ಬದಿಯಡ್ಕ, ಕಾರ್ಯಾಧ್ಯಕ್ಷ ಪೊ..ಶ್ರೀನಾಥ್, ಮಂಗಳೂರು ಆಕಾಶವಾಣಿಯ ಡಾ.ವಸಂತ ಕುಮಾರ್ ಪೆರ್ಲ, ತುಳು ಅಕಾಡಮಿಯ ಚಂದ್ರಹಾಸ ರೈ ಉಪಸ್ಥಿತರಿದ್ದರು.

ತುಳುರತ್ನ ಪ್ರಶಸ್ತಿಗೆ ಆಯ್ಕೆ

ವಿಶ್ವ ತುಳುವೆರೆ ಆಯನೊ ತುಳುರತ್ನ ಪ್ರಶಸ್ತಿಗೆ ಹಿರಿಯ ಸಾಹಿತಿಗಳಾದ ಡಾ.ಯು.ಪಿ.ಉಪಾಧ್ಯಾಯ ಮತ್ತು ಡಾ.ಅಮೃತ ಸೋಮೇಶ್ವರ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ನಗದು ಮತ್ತು ಲಕಗಳನ್ನೊಳಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X