Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಶಾರುಖ್ - ಅನುಷ್ಕಾ ಜೋಡಿಯ ದಿ ರಿಂಗ್...

ಶಾರುಖ್ - ಅನುಷ್ಕಾ ಜೋಡಿಯ ದಿ ರಿಂಗ್ ನಲ್ಲಿದೆ ಅತಿದೊಡ್ಡ ಅಚ್ಚರಿ !

ಪಿಕೆಯಲ್ಲಿ ಆಮಿರ್ ನೀಡಿದ ಶಾಕ್ ...

ವಾರ್ತಾಭಾರತಿವಾರ್ತಾಭಾರತಿ24 Nov 2016 10:37 AM IST
share
ಶಾರುಖ್ - ಅನುಷ್ಕಾ ಜೋಡಿಯ ದಿ ರಿಂಗ್ ನಲ್ಲಿದೆ ಅತಿದೊಡ್ಡ ಅಚ್ಚರಿ !

ಗೋವಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮದ 10ನೇ ಚಿತ್ರಬಜಾರ್‌ನಲ್ಲಿ ಇಮ್ತಿಯಾಜ್ ಅಲಿ ತಮ್ಮ ಮುಂಬರುವ ಚಿತ್ರ ದಿ ರಿಂಗ್ ಬಗ್ಗೆ ತುಟಿ ಪಿಟಿಕ್ಕೆನ್ನಲಿಲ್ಲ. ಶಾರುಕ್ ಖಾನ್ ಹಾಗೂ ಅನುಷ್ಕಾ ಶರ್ಮಾ ಈ ಚಿತ್ರದ ತಾರಾಗಣದಲ್ಲಿದ್ದಾರೆ.

ನಸ್ರೀನ್ ಮುನ್ನಿ ಕಬೀರ್ ಆಯೋಜಿಸಿದ್ದ ಒಂದು ಗಂಟೆ ಕಾಲದ ಸಂವಾದದಲ್ಲಿ ಜಬ್ ವಿ ಮೆಟ್ ಚಿತ್ರ ನಿರ್ಮಾಪಕ, ಬಾಯಿಬಿಟ್ಟದ್ದು, ಚಿತ್ರದ ಒಂದು ಪಾತ್ರದ ನಗ್ನಕುಣಿತದ ದೃಶ್ಯವಿದೆ ಎನ್ನುವುದನ್ನು. ಇದು ಯಾರು ಎನ್ನುವುದನ್ನು ಪ್ರೇಕ್ಷಕರ ಕಲ್ಪನೆಗೇ ಬಿಟ್ಟಿದ್ದೇವೆ ಎಂದಿದ್ದಾರೆ, 2017ರಲ್ಲಿ ಈ ಚಿತ್ರ ಯೂರೋಪ್‌ನಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಬಗ್ಗೆ ಮಾಹಿತಿ ನೀಡುವ ಬದಲು ಅಲಿ, ತಮ್ಮ ಸೃಜನಶೀಲ ಪ್ರಕ್ರಿಯೆ, ಪ್ರೇಮಕಥೆಗಳ ಬಗೆಗಿನ ಒಲವು, ಚಿತ್ರಗಳ ಭವಿಷ್ಯ ಹಾಗೂ ಎ.ಆರ್.ರಹಮಾನ್ ಜತೆ ಕಾರ್ಯನಿರ್ವಹಿಸುವ ಬಗೆಗೆ ಹರಟಿದರು. ಹಾಡುಗಳು ಅಲಿ ಚಿತ್ರದ ಜೀವಾಳ. ಆದರೆ ಅದನ್ನು ಹೇಗೆ ಬಳಸಬೇಕು ಎನ್ನುವುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು. ಇಂದಿನ ವಿಶ್ವ ಸಿನೆಮಾದಿಂದ ಮರೆಯಾಗುತ್ತಿರುವ ಅದನ್ನು ಉಳಿಸಿಕೊಳ್ಳುವ ಮಾರ್ಗ ಕಂಡುಹಿಡಿಯಬೇಕಿದೆ ಎಂದರು.

ಸಂವಾದದಲ್ಲಿ ಪ್ರೇಕ್ಷಕರ ಸವಾಲಿಗೆ ನೇರ ಉತ್ತರ ನೀಡುವ ಮೂಲಕ ಅಲಿ ಸಂವಾದ ಕೊನೆಗೊಳಿಸಿದರು. ಇದು ರೊಮ್ಯಾಂಟಿಕ್ ಚಿತ್ರವೇ ಎಂಬ ಪ್ರಶ್ನೆಗೆ ಅಲ್ಲ ಎಂದು ಉತ್ತರಿಸಿದರೆ,ಚಿತ್ರಕ್ಕೆ ಸ್ಫೂರ್ತಿ ಏನು ಎಂದು ಕೇಳಿದಾಗ, ಮಹಿಳೆ ಎಂದು ಥಟಕ್ಕನೆ ಉತ್ತರಿಸಿದರು.

ಕೃಪೆ:indiatoday.intoday.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X