Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಳೆ ನೋಟು ಪಡೆಯಲು ಡಯಾಲಿಸಿಸ್ ಕೇಂದ್ರ...

ಹಳೆ ನೋಟು ಪಡೆಯಲು ಡಯಾಲಿಸಿಸ್ ಕೇಂದ್ರ ನಕಾರ

ಮಹಿಳೆಯ ಸಾವು

ವಾರ್ತಾಭಾರತಿವಾರ್ತಾಭಾರತಿ24 Nov 2016 10:36 PM IST
share

ಪಾಟ್ನಾ, ನ.24: ದೊಡ್ಡ ನೋಟು ರದ್ದತಿಗೆ ಬಲಿಯಾಗುತ್ತಿರು ವವರ ಸರದಿ ಮುಂದುವರಿದಿದೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಹಳೆಯ ನೋಟು ಪಡೆದು ಡಯಾಲಿಸಿಸ್ ಚಿಕಿತ್ಸೆ ನೀಡಲು ಬಿಹಾರದ ಸರಕಾರಿ ಆಸ್ಪತ್ರೆಯೊಂದು ನಿರಾಕರಿಸಿದ ಕಾರಣ ಬುಧವಾರ ಆಕೆ ಕೊನೆಯುಸಿರೆಳೆದಿದ್ದಾರೆ.

ಸರಕಾರಿ ಆಸ್ಪತ್ರೆಗಳು ಹಾಗೂ ಅವುಗಳ ಔಷಧದಂಗಡಿಗಳು ನ.24ರವರೆಗೆ ಹಳೆಯ ನೋಟುಗಳನ್ನು ಸ್ವೀಕರಿಸುತ್ತವೆಯೆಂದು ಸರಕಾರ ಹೇಳಿತ್ತು.
ಗೋರಾ ಮಾಂಝಿ ಎಂಬ ದಿನಗೂಲಿ ನೌಕರನ ಪತ್ನಿ ಮಂಜು ದೇವಿ ಎಂಬಾಕೆಯನ್ನು ಬಸಿರಿನ ತೊಡಕಿಗೆ ಸಂಬಂಧಿಸಿ ವಾರದ ಹಿಂದೆ ಗಯಾದ ಅನುಗ್ರಹ ನಾರಾಯಣ ಮಗಧ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ (ಎಎನ್‌ಎಂಎಂಸಿಎಚ್) ತರಲಾಗಿತ್ತು. ಆಕೆಗೆ ಗರ್ಭಪಾತವಾಯಿತು ಹಾಗೂ ಆಕೆಯ ಮೂತ್ರಪಿಂಡ ವಿಫಲಗೊಂಡಿದ್ದುದನ್ನು ವೈದ್ಯರು ಪತ್ತೆ ಮಾಡಿದ್ದರೆಂದು ಆಸ್ಪತ್ರೆಯ ಅಧೀಕ್ಷಕ ಡಾ.ಸುಧೀರ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಮಂಜು ದೇವಿಗೆ ವೈದ್ಯರು ಬುಧವಾರ ಡಯಾಲಿಸಿಸ್ ಚಿಕಿತ್ಸೆಗೆ ಬರೆದುಕೊಟ್ಟಿದ್ದರು. ತಮ್ಮ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಬುಕಿಂಗ್‌ಗಾಗಿ ಆಕೆಯೊಂದಿಗಿದ್ದವರು ಹೋದಾಗ, ಅದು ಹಳೇಯ ನೋಟುಗಳನ್ನು ಪಡೆಯಲು ನಿರಾಕರಿಸಿತೆಂದು ಅವರು ಹೇಳಿದ್ದಾರೆ.
ಡಯಾಲಿಸಿಸ್ ಕೇಂದ್ರವು ಮುಂಬೈಯ ಬಹುರಾಷ್ಟ್ರೀಯ ಕಂಪೆನಿ ಬಿ ಬ್ರೌನ್ ಮೆಡಿಕಲ್ ಇಂಡಿಯಾ ಪ್ರೈ.ಲಿ.ನ ಭಾಗಿದಾರಿಕೆಯಲ್ಲಿ ನಡೆಯುತ್ತಿದೆ. ಮಹಿಳೆಯ ಕಡೆಯವರು ಈ ವಿಷಯ ತನ್ನ ಗಮನಕ್ಕೆ ತಂದಾಗ, ಸರಕಾರಿ ಸೌಲಭ್ಯಕ್ಕೆ ನೋಟು ನಿಷೇಧದಿಂದ ವಿನಾಯಿತಿಯಿದೆಯೆಂಬ ಪತ್ರದೊಂದಿಗೆ ತನ್ನ ಸಿಬ್ಬಂದಿಯೊಬ್ಬನನ್ನು ಡಯಾಲಿಸಿಸ್ ಕೇಂದ್ರಕ್ಕೆ ಕಳುಹಿಸಿದೆನು. ಆದರೂ, ಅಲ್ಲಿನ ಸಿಬ್ಬಂದಿ ಹಳೆ ನೋಟು ಪಡೆಯಲು ನಿರಾಕರಿಸಿದರು. ಅವರು ತಮ್ಮ ಮುಖ್ಯಾಲಯದ ಸೂಚನೆಗಾಗಿ ಕಾದಿರುವಂತೆಯೇ ಮಂಜು ದೇವಿ ಕೊನೆಯುಸಿರೆಳೆದಳೆಂದು ಸಿನ್ಹಾ ವಿವರಿಸಿದ್ದಾರೆ.
ಸಂಸ್ಥೆಗೆ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ ಎಂದ ಅವರು, ನೋಟು ನಿರಾಕರಿಸಿದ ಸಿಬ್ಬಂದಿಯನ್ನು ವಜಾ ಮಾಡುವಂತೆಯೂ ಆಗ್ರಹಿಸಿದ್ದಾರೆ.
ಮಂಜು ದೇವಿಯನ್ನು ಡಯಾಲಿಸಿಸ್ ಕೇಂದ್ರಕ್ಕೆ ತಂದಿರಲಿಲ್ಲ. ಕೇವಲ ಆಕೆಯ ಸಹಾಯಕನೊಬ್ಬ ಕೆಲವು ಮಾಹಿತಿಗಾಗಿ ಬಂದಿದ್ದನು. ಆದುದರಿಂದ ಆಕೆಯ ಸಾವಿಗೂ ತಮ್ಮ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲವೆಂದು ಪಾಟ್ನಾದಲ್ಲಿ ಬ್ರೌನ್ ಮೆಡಿಕಲ್ ಇಂಡಿಯಾದ ಸಹಾಯಕ ಪ್ರಬಂಧಕ ಅಭಿಷೇಕ್ ಕುಮಾರ್ ಪ್ರತಿಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X