Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ವಾಣಿಜ್ಯ ಬಂದರಿನ ಎರಡನೆ ಹಂತದ...

ಕಾರವಾರ: ವಾಣಿಜ್ಯ ಬಂದರಿನ ಎರಡನೆ ಹಂತದ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ24 Nov 2016 11:46 PM IST
share

ಕಾರವಾರ, ನ.24: ಇಲ್ಲಿನ ವಾಣಿಜ್ಯ ಬಂದರಿನ ಎರಡನೆ ಹಂತದ ವಿಸ್ತರಣೆಗಾಗಿ ಪೂರ್ವ ಸಿದ್ಧತೆಗಳು ಭರದಿಂದ ಸಾಗಿದ್ದು, ಅದರ ಭಾಗವಾಗಿ ಸಮುದ್ರದ ಆಳದಲ್ಲಿರುವ ಮರಳು ಹಾಗೂ ಬಂಡೆಗಲ್ಲುಗಳ ಸ್ವರೂಪವನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ಪ್ರಾರಂಭವಾಗಿದೆ. ನೈಸರ್ಗಿಕ ವಾಣಿಜ್ಯ ಬಂದರನ್ನು ಅಭಿವೃದ್ಧಿ ಪಡಿಸಿ, ಆದಾಯವನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಬಂದರಿನ ಎರಡನೆ ಹಂತದ ವಿಸ್ತರಣೆಗೆ ಬಂದರು ಇಲಾಖೆ ಮುಂದಾಗಿದೆ. ರವೀಂದ್ರನಾಥ ಕಡಲತೀರದ ಮಕ್ಕಳ ಉದ್ಯಾನವನದ ದಂಡೆಯ ವೀಕ್ಷಣಾ ಗೋಪುರದಿಂದ ಸಮುದ್ರದ ಉತ್ತರ ಭಾಗಕ್ಕೆ 1,160 ಮೀಟರ್ ಉದ್ದದ ಅಲೆ ತಡೆಗೋಡೆ ನಿರ್ಮಾಣವಾಗಲಿದೆ. ಅದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ಸಮುದ್ರದಡಿಯ ಆಳದ ಗಟ್ಟಿಕಲ್ಲಿನ ಪದರ ಹುಡುಕುವ ಸಮೀಕ್ಷೆಯನ್ನು ಮುಂಬೈನ ಪುಗ್ರೋ ಜಿಯೋ ಟೆಕ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಕೈಗೊಂಡಿದೆ. ಪ್ರತಿ 250 ಮೀಟರ್‌ಗೆ ಒಂದರಂತೆ ಹೈಡ್ರೋಲಿಕ್ ಜಾಕ್‌ಅಪ್ ಬೋರ್ ಕೊರೆದು, ಗಟ್ಟಿ ಕಲ್ಲಿನ ಪದರ ಹುಡು
ಕಲಿದೆ. ಒಟ್ಟು ಸಮುದ್ರದಲ್ಲಿ ಉತ್ತರ ಭಾಗಕ್ಕೆ 7 ಬೋರ್ ಕೊರೆದು ಸಮುದ್ರದಡಿಯ ಮಣ್ಣಿನ ಮತ್ತು ಕಲ್ಲಿನ ಪದರ ಹಾಗೂ ಬಂಡೆಗಲ್ಲಿನ ಸ್ವರೂಪ ಹಾಗೂ ಎಷ್ಟು ಆಳದ ವರೆಗೆ ಗಟ್ಟಿಶಿಲೆ ಸಿಗಲಿದೆ ಎಂಬುದನ್ನು ಪತ್ತೆ ಹಚ್ಚಿ ಬಂದರು ಇಲಾಖೆಗೆ ಶೋಧನಾ ವರದಿ ಸಲ್ಲಿಸಲಿದೆ. ಈಗಾಗಲೇ ಬಂದರು ಅಲೆ ತಡೆಗೋಡೆ ಇರುವ ದಕ್ಷಿಣ ಭಾಗದಲ್ಲಿ ಸಮುದ್ರದಡಿಯ ತಳದ ಮಣ್ಣು ಮತ್ತು ಶಿಲೆ ಸಮೀಕ್ಷಾ ಕಾರ್ಯ ಮುಗಿದಿದೆ. ದಕ್ಷಿಣಕ್ಕೆ 250 ಮೀಟರ್ ಅಲೆ ತಡೆಗೋಡೆ ಈಗಾಗಲೇ ಇದ್ದು, ಅದನ್ನೂ 145 ಮೀಟರ್ ವರೆಗೆ ವಿಸ್ತರಿಸುವ ಯೋಜನೆ ಹೊಂದಿದೆ. ದಕ್ಷಿಣ ಅಲೆ ತಡೆಗೋಡೆ ಬಳಿ 9.3 ಮೀಟರ್ ಆಳದಲ್ಲಿ ಗಟ್ಟಿಶಿಲೆ ಪತ್ತೆಯಾಗಿದೆ. ಉತ್ತರ ಭಾಗದ ಸಮುದ್ರದ ತಳದ ಮಣ್ಣು ಮತ್ತು ಶಿಲೆ ಸ್ವರೂಪದ ಸಮೀಕ್ಷೆ ಕಾರ್ಯ ಸಾಗಿದೆ. 1,160 ಮೀಟರ್ ಉದ್ದದ ಅಲೆ ತಡೆಗೋಡೆ ನಿರ್ಮಾಣಕ್ಕೆ ಅಗತ್ಯವಾದ ಗಟ್ಟಿ ಶಿಲೆ ಹಾಗೂ ಮರಳಿನ ಆಳ ಹುಡುಕಲು 7 ಬೋರ್‌ವೆಲ್ ಕೊರೆಯಲು ಬಂದರು ಇಲಾಖೆ 77 ಲಕ್ಷ ರೂ. ಖರ್ಚು ಮಾಡಲಿದೆ. ಇದೀಗ ಪುಗ್ರೋ ಜಿಯೋ ಟೆಕ್ ಇಂಡಿಯಾ ಈ ಶೋಧನಾ ಕಾರ್ಯದಲ್ಲಿ ನಿರತವಾಗಿದೆ. ತಡೆಗೋಡೆ ನಿರ್ಮಾಣಕ್ಕೆ ರಾಜ್ಯ ಸರಕಾರ ಈಗಾಗಲೇ 125 ಕೋಟಿ ರೂ.ಯನ್ನು ಕಳೆದ ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಅಲ್ಲದೆ ಯೋಜನೆಯ ಶೇ.30ರಷ್ಟು ಹಣ 43.6 ಕೋಟಿ ರೂ.ಯನ್ನು ಸಂಪುಟದ ಒಪ್ಪಿಗೆ ಪಡೆದ ಬಳಿಕ ಬಿಡುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X