Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಕೋಲಾ: ಬಾರ್ಜ್‌ನಲ್ಲಿ ನೀರು ತುಂಬಿ...

ಅಂಕೋಲಾ: ಬಾರ್ಜ್‌ನಲ್ಲಿ ನೀರು ತುಂಬಿ ಸಂಚಾರ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ24 Nov 2016 11:49 PM IST
share

ಅಂಕೋಲಾ, ನ. 24: ತಾಲೂಕಿನ ಮಂಜಗುಣಿ ಮತ್ತು ನೆರೆಯ ಕುಮಟಾ ತಾಲೂಕಿನ ಗಂಗಾವಳಿ ನಡುವೆ ನದಿಯಲ್ಲಿ ಸಂಚರಿಸುವ ಬಾರ್ಜ್ ಬುಧವಾರ ಮಂಜಗುಣಿ ದಕ್ಕೆಯಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ನೀರು ತುಂಬಿಕೊಂಡಿದ್ದರಿಂದ ಗುರುವಾರ ಮಧ್ಯಾಹ್ನದವರೆಗೆ ಸಾರ್ವಜನಿಕ ಸಂಚಾರ ಸ್ಥಗಿತಗೊಂಡಿತ್ತು.
 ಕೇವಲ 6 ತಿಂಗಳ ಹಿಂದೆ ರೂ. 1 ಕೋಟಿ 80 ಲಕ್ಷ ವೆಚ್ಚದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ತರಿಸಲಾಗಿರುವ ಈ ಹಡಗು 25 ಮೀ. ಉದ್ದ ಮತ್ತು 8 ಮೀ. ಅಗಲವಿದ್ದು, ಸುಮಾರು 50 ಟನ್ ಭಾರವನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ. ಆದರೆ ಇದರ ನಿರ್ಮಾಣ ವ್ಯವಸ್ಥೆಯಲ್ಲಿನ ದೋಷದಿಂದಾಗಿ ತಳಭಾಗದಲ್ಲಿ ಭಾರೀ ಪ್ರಮಾಣದ ರಂಧ್ರವಾಗಿದ್ದರಿಂದ ನೀರು ತುಂಬಿಕೊಂಡಿದೆ ಎಂದು ತಿಳಿದುಬಂದಿದೆ.
ಈ ಘಟನೆಯಿಂದಾಗಿ ಪ್ರತಿನಿತ್ಯ ಎರಡು ತಾಲೂಕುಗಳ ಹತ್ತಾರು ಹಳ್ಳಿಗಳಿಂದ ಸಂಚರಿಸುವ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಬಾರ್ಜನಲ್ಲಿ ಸಂಚರಿಸುವ ಕುರಿತು ಕಳವಳ ಪಡುವಂತಾಗಿದೆ. ಘಟನೆಯ ಕುರಿತು ಕಾರವಾರ ಬಂದರು ಅಧಿಕಾರಿ ನಾರಾಯಣಪ್ಪ ಅವರನ್ನು ಪತ್ರಿಕೆ ಪ್ರಶ್ನಿಸಿದಾಗ ನನಗೆ ಈ ಕುರಿತು ಮಾಹಿತಿಯಿಲ್ಲ. ಗಂಗಾವಳಿ ಜಲಮಾರ್ಗದಲ್ಲಿ ಸಂಚರಿಸುವ ಬಾರ್ಜ್ ಉಸ್ತುವಾರಿ ಹೊನ್ನಾವರದ ಬಂದರು ಇಲಾಖೆ ಕಡವು ನಿರೀಕ್ಷಕ ಜಾನು ನಾಯ್ಕ ಎಂಬವವರಿಗೆ ಇರುತ್ತದೆ ಎಂದು ಜವಾಬ್ದಾರಿಯಿಂದ ನುಣುಚಿಕೊಂಡರು.
ಬಾರ್ಜ್‌ನಿಂದ ನೀರು ಖಾಲಿ: ಗುರುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪಂಪಸೆಟ್ ಬಳಸಿ ಬಾರ್ಜನಲ್ಲಿ ತುಂಬಿಕೊಂಡಿದ್ದ ನೀರನ್ನು ಬಾರ್ಜ್ ಸಿಬ್ಬಂದಿ ತೆರವುಗೊಳಿಸಿ ಇಂದಿನ ಮಟ್ಟಿಗೆ ಸಂಚಾರ ಪ್ರಾರಂಭಿಸಿದ್ದಾರೆ. ಸಣ್ಣ ಬಿರುಕೂ ಸಹ ಭಾರೀ ಹಡಗನ್ನು ಮುಳುಗಿಸಬಲ್ಲದು ಎಂಬಂತೆ ಬಾರ್ಜ್‌ನಲ್ಲಿ ಉಂಟಾಗಿರುವ ರಂಧ್ರವನ್ನು ಮತ್ತಿತರ ದೋಷಗಳನ್ನು ತಾಂತ್ರಿಕವಾಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯವರು ದುರಸ್ಥಿಪಡಿಸಿ ಈ ಮಾರ್ಗವಾಗಿ ಸಂಚರಿಸುವವರಿಗೆ ಭರವಸೆ ನೀಡಬೇಕು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X