Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ ಜೇಸಿ ವತಿಯಿಂದ ಬ್ಯಾಂಕ್ ಸಿಬ್ಬಂದಿಗೆ...

ಕಡಬ ಜೇಸಿ ವತಿಯಿಂದ ಬ್ಯಾಂಕ್ ಸಿಬ್ಬಂದಿಗೆ ಸಿಹಿ ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ25 Nov 2016 5:35 PM IST
share
ಕಡಬ ಜೇಸಿ ವತಿಯಿಂದ ಬ್ಯಾಂಕ್ ಸಿಬ್ಬಂದಿಗೆ ಸಿಹಿ ಹಂಚಿಕೆ

ಕಡಬ, ನ, 25: ನೋಟು ರದ್ಧತಿಯ ಹಿನ್ನೆಲೆಯಲ್ಲಿ ರಜಾ ದಿನಗಳಲ್ಲಿಯೂ ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಅವಿರತವಾಗಿ ದುಡಿದ ಬ್ಯಾಂಕ್ ಸಿಬಬ್ಬಿಯನ್ನು ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಿಹಿ ತಿಂಡಿ ವಿತರಿಸಿ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು.

ಕಡಬದ ವಿಜಯ ಬ್ಯಾಂಕ್, ಫೆಡರಲ್ ಬ್ಯಾಂಕ್, ಯುಕೋ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸಿಂಡಿಕೇಟ್ ಬ್ಯಾಂಕ್ ಶಾಖೆಗಳಿಗೆ ಭ ಏಟಿ ನೀಡಿದ ಜೇಸಿ ಕಾರ್ಯಕರ್ತರು ಬ್ಯಾಂಕ್ ಗ್ರಾಹಕರ ಜತೆಗೂಡಿ ಬ್ಯಾಂಕ್ ಮೆನೇಜರ್ ಹಾಗೂ ಸಿಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೇಸಿಐ ಕಡಬ ಕದಂಬ ಘಟಕದ ನಿಯೋಜಿತ ಅಧ್ಯಕ್ಷ ತಸ್ಲೀಂ ಮರ್ಧಾಳ, ಕೇಂದ್ರ ಸರಕಾರ 1000 ಹಾಗೂ 500 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಬಳಿಕ ದೇಶದೆಲ್ಲೆಡೆ ಬ್ಯಾಂಕ್‌ಗಳು ಜನಜಂಗುಳಿಯಿಂದ ತುಂಬಿಕೊಂಡು ಬ್ಯಾಂಕ್ ಸಿಬ್ಬಂದಿಗೆ ಒತ್ತಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಜಾದಿನಗಳಲ್ಲಿ ಕೂಡ ಸಿಬ್ಬಂದಿ ಗ್ರಾಹಕರಿಗೆ ಸೇವೆ ನೀಡಿದ್ದಾರೆ. ಸರಕಾರದ ಯೋಜನೆಯನ್ನು ಜಾರಿಗೊಳಿಸುವಲ್ಲಿ ಬ್ಯಾಂಕ್ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಅವಿರತ ಕೆಲಸ, ಜನರ ಪ್ರಶ್ನೆಗಳು, ನಗದು ಕೊರತೆ ಇತ್ಯಾದಿ ಒತ್ತಡದ ಪರಿಸ್ಥಿತಿಯಲ್ಲಿಯೂ ತಾಳ್ಮೆಯಿಂದ ದೇಶಕ್ಕಾಗಿ ಕರ್ತವ್ಯ ನಿರ್ವಹಿಸಿದ ಬ್ಯಾಂಕ್ ಸಿಬ್ಬಂದಿಯನ್ನು ಜನರ ಪರವಾಗಿ ಗೌರವಿಸಬೇಕನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ದಲ್ಲಿ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ., ಕಾರ್ಯದರ್ಶಿ ಅಶೋಕ್ ಕುಮಾರ್ ಪಿ., ಜೇಸಿ ಘಟಕದ ಪೂರ್ವಾಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ, ಫಯಾಝ್ ಕೆನರಾ, ದಿನೇಶ್ ಆಚಾರ್ಯ, ನಿಯೋಜಿತ ಕಾರ್ಯದರ್ಶಿ ದಿವಾಕರ ಮುಂಡಾಳ, ನಿಖಿಲ್ ಶೆಟ್ಟಿ ಕೇಪು, ಕಡಬ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್. ಬಾಲಕೃಷ್ಣ ಕೊಲ, ಕೋಶಾಧಿಕಾರಿ ಪ್ರವೀಣ್ ರಾಕ್ ಕೊಲ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X