Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಶೃಂಗೇರಿ ಜಗದ್ಗುರುಗಳ...

ಕುಂದಾಪುರ: ಶೃಂಗೇರಿ ಜಗದ್ಗುರುಗಳ ಅಭಿವಂದನ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ25 Nov 2016 7:12 PM IST
share

ಕುಂದಾಪುರ, ನ.25: ಹಾಲಾಡಿಯಿಂದ ಭಟ್ಕಳದವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಶೃಂಗೇರಿ ಶ್ರೀಶಾರದಾ ಪೀಠದ ಉಭಯ ಜಗದ್ಗುರುಗಳು ಇಲ್ಲಿನ ಕುಂದೇಶ್ವರ ದೇವಾಲಯದ ‘ಗುರು ಭವನ’ದಲ್ಲಿ ನಾಲ್ಕು ದಿನಗಳ ಕಾಲ ಮೊಕ್ಕಾಂ ಮಾಡಲಿದ್ದು, ಅವರ ಸ್ವಾಗತ ಮತ್ತು ಅಭಿವಂದನೆ ಕುರಿತು ಚರ್ಚಿಸಲು ಗುರುವಾರ ಸಮಾಲೋಚನಾ ಸಭೆ ಕುಂದೇಶ್ವರ ದೇವಾಲಯದ ‘ಶಂಕರ ಕೃಪಾ’ ಪ್ರವಚನ ಮಂದಿರದಲ್ಲಿ ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕಿನಾದ್ಯಂತದಿಂದ ಬಂದ ಶೃಂಗೇರಿ ಶ್ರೀಮಠದ ಶಿಷ್ಯ ಸಮಾಜದವರು ಸಮಾಲೋಚನೆಯಲ್ಲಿ ಭಾಗವಹಿಸಿ, ಸಲಹೆ-ಸೂಚನೆ ನೀಡಿದರು. ಡಿ.4ರ ಸಂಜೆ 5:30ಕ್ಕೆ ಶೃಂಗೇರಿಮಠದ ಶ್ರೀಗಳಿಗೆ ವೇದ-ವಾದ್ಯಘೋಷಗಳೊಂದಿಗೆ ಪೂರ್ಣಕುಂಭ ಸ್ವಾಗತ ನೀಡಿ, ಕುಂದೇಶ್ವರ ಸಭಾಮಂಟಪದಲ್ಲಿ ಸಾರ್ವಜನಿಕ ನೆಲೆಯಲ್ಲಿ ಅಭಿವಂದನೆ ಸಲ್ಲಿಸಲು ನಿರ್ಧರಿಸಲಾಯಿತು.

ಇದಕ್ಕಾಗಿ ರಚಿಸಲಾದ ಅಭಿವಂದನ ಸಮಿತಿಯ ಪದಾಧಿಕಾರಿಗಳಾಗಿ ಎ. ಎಸ್.ಎನ್.ಹೆಬ್ಬಾರ್ (ಅಧ್ಯಕ್ಷರು) ವಸಂತಿ ಸಾರಂಗ, ಶೋಭ ಶೆಟ್ಟಿ, ಸದಾನಂದ ಚಾತ್ರ, ಬಿ.ಎಂ. ಸುಕುಮಾರ ಶೆಟ್ಟಿ, ಟಿ.ಕೆ.ಎಂ. ಭಟ್ಟ, ಡಾ.ಕೆ.ಎಸ್. ಕಾರಂತ, ಸುಬ್ರಾಯ ಹಾಲಂಬಿ, ಸೀತಾರಾಮ ನಕ್ಕಾತ್ತಾಯ, ಕೆ. ರವೀಂದ್ರ ಕಾವೇರಿ, ಗೀತಾ, ಜಯಾನಂದ ಖಾರ್ವಿ, ಸುರೇಶ್ ಬೆಟ್ಟಿನ್, ಅರುಣ ಕುಮಾರ ಶೆಟ್ಟಿ, ಡಾ.ಬಿ.ವಿ. ಉಡುಪ, ಜಿ.ಡಿ.ಕೇಶವ ಶೇರೆಗಾರ್, ಬಿ.ಎಲ್.ಎನ್. ಉಪಾಧ್ಯ (ಉಪಾಧ್ಯಕ್ಷರು) ಡಾ.ಎಚ್.ವಿ. ನರಸಿಂಹಮೂರ್ತಿ (ಪ್ರಧಾನ ಕಾರ್ಯದರ್ಶಿ) ಗಣೇಶ್ ರಾವ್ ಕುಂಭಾಸಿ, ರಮೇಶ ಹೊಳ್ಳ, ಎಚ್.ಎಸ್. ಹತ್ವಾರ್, ಶೋಭಾ ಮಧ್ಯಸ್ಥ (ಜತೆಕಾರ್ಯದರ್ಶಿಗಳು), ಎಸ್.ಕೃಷ್ಣಾನಂದ ಚಾತ್ರ (ಕೋಶಾಧಿಕಾರಿ) ಮೋಹನದಾಸ ಶೆಣೈ, ಕೆ.ಆರ್.ನಾಯಕ್, ರಾಮಚಂದ್ರ ಪೂಜಾರಿ, ಪ್ರೊ. ಕೆ.ವಿ.ಕೆ. ಐತಾಳ್, ಶಿವರಾಮ ಉಪಾಧ್ಯ, ಕೆ.ಎನ್. ವೈದ್ಯ, ವಿ.ಆರ್.ಕೆ. ಹೊಳ್ಳ, ಸಂಜೀವ ಖಾರ್ವಿ, ಗೋಪಾಲಕೃಷ್ಣ ಶೆಟ್ಟಿ, ಪಿ.ಎನ್. ಐತಾಳ್, ಶ್ರೀಧರ ಶೆಟ್ಟಿ, ಕೇಶವ ಖಾರ್ವಿ ಮತ್ತು ಪ್ರೇಮಾ ವೈದ್ಯ (ಸದಸ್ಯರು) ಆಯ್ಕೆಯಾದರು. ಡಾ.ಎಚ್.ವಿ. ನರಸಿಂಹಮೂರ್ತಿ ಸ್ವಾಗತಿಸಿದರು. ಗಣೇಶ್ ರಾವ್ ಕುಂಭಾಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X