Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಧನ್ ಖಾತೆಗಳಲ್ಲಿನ ಠೇವಣಿ 64,250...

ಜನಧನ್ ಖಾತೆಗಳಲ್ಲಿನ ಠೇವಣಿ 64,250 ಕೋ.ರೂ.ಗೇರಿಕೆ

ವಾರ್ತಾಭಾರತಿವಾರ್ತಾಭಾರತಿ25 Nov 2016 11:22 PM IST
share

ಹೊಸದಿಲ್ಲಿ,ನ.25: ಜನಧನ್ ಖಾತೆಗಳಿಗೆ ಹರಿದು ಬಂದಿರುವ ಠೇವಣಿಗಳ ಮೊತ್ತ 64,252.15 ಕೋ.ರೂ.ಗಳಿಗೆ ಏರಿಕೆಯಾಗಿದೆ. 10,670.62 ಕೋ.ರೂ.ಗಳೊಂದಿಗೆ ಉತ್ತರ ಪ್ರದೇಶವು ಮೊದಲ ಸ್ಥಾನದಲ್ಲಿದ್ದರೆ, ಪಶ್ಚಿಮ ಬಂಗಾಲ ಮತ್ತು ರಾಜಸ್ಥಾನ ನಂತರದ ಸ್ಥಾನಗಳಲ್ಲಿವೆ ಎಂದು ಸಹಾಯಕ ವಿತ್ತಸಚಿವ ಸಂತೋಷಕುಮಾರ ಗಂಗ್ವಾರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಲಿಖಿತ ಉತ್ತರವೊಂದರಲ್ಲಿ ತಿಳಿಸಿದರು.
ಜನಧನ್ ಖಾತೆಗಳಲ್ಲಿ ಶೂನ್ಯಶಿಲ್ಕನ್ನು ನಿವಾರಿಸಲು ಒಂದು ಅಥವಾ ಎರಡು ರೂ.ಜಮಾ ಮಾಡುವಂತೆ ಸರಕಾರಿ ಸ್ವಾಮ್ಯದ ಬ್ಯಾಂಕುಗಳು ತಮ್ಮ ಅಧಿಕಾರಿಗಳಿಗೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ ಎಂದು ಅವರು ಒತ್ತಿ ಹೇಳಿದರು.
ನ.16ಕ್ಕೆ ಇದ್ದಂತೆ ದೇಶಾದ್ಯಂತ ಇರುವ 25.58 ಕೋಟಿ ಜನಧನ್ ಖಾತೆಗಳಲ್ಲಿ ಒಟ್ಟು 64,252.15 ಕೋ.ರೂ.ಠೇವಣಿಯಿದೆ. ಉ.ಪ್ರದೇಶದಲ್ಲಿ ಅತ್ಯಧಿಕ (3.79 ಕೋ.) ಜನಧನ್ ಖಾತೆಗಳಿದ್ದು, ಠೇವಣಿಗಳ ಮೊತ್ತ(10,670.62 ಕೋ.ರೂ.)ವೂ ಅತ್ಯಧಿಕವಿದೆ. 2.44 ಕೋ.ಖಾತೆಗಳು ಮತ್ತು 7,826.44 ಕೋ.ರೂ. ಠೇವಣಿಯೊಂದಿಗೆ ಪಶ್ಚಿಮ ಬಂಗಾಲ ಎರಡನೆ ಹಾಗೂ 1.89 ಕೋ.ಖಾತೆಗಳು ಮತ್ತು 5,345.57 ಕೋ.ರೂ. ಠೇವಣಿಯೊಂದಿಗೆ ರಾಜಸ್ಥಾನ ಮೂರನೇ ಸ್ಥಾನಗಳಲ್ಲಿವೆ ಎಂದರು.
ಒಟ್ಟು 25.58 ಕೋ.ಜನಧನ್ ಖಾತೆಗಳ ಪೈಕಿ 5.98 ಕೋ.(ಶೇ.23.02) ಶೂನ್ಯಶಿಲ್ಕಿನ ಖಾತೆಗಳಾಗಿವೆ ಎಂದರು.
 ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಹಾಯಕ ವಿತ್ತಸಚಿವ ಅರ್ಜುನ ರಾಮ ಮೇಘವಾಲ್ ಅವರು, ನ.11ಕ್ಕೆ ಇದ್ದಂತೆ 17.87 ಲ.ಕೋ.ರೂ.ಗಳ ನೋಟುಗಳು ಚಲಾವಣೆಯಲ್ಲಿದ್ದವು. ಹಿಂದಿನ ಹಣಕಾಸು ವರ್ಷದ 2,365.2 ಕೋ.ನೋಟುಗಳಿಗೆ ಹೋಲಿಸಿದರೆ ಆರ್‌ಬಿಐ 2015-16ನೆ ಸಾಲಿನಲ್ಲಿ 2,119.5 ಕೋ.ನೋಟುಗಳನ್ನು ಮುದ್ರಿಸಿದೆ ಎಂದು ತಿಳಿಸಿದರು.
2,000 ರೂ.ಮತ್ತು 500 ರೂ.ಗಳ ಹೊಸನೋಟುಗಳು ಈಗಾಗಲೇ ಚಲಾವಣೆಯಲ್ಲಿದ್ದು, ಕಾಲಕ್ರಮೇಣ ಇತರ ಮುಖಬೆಲೆಗಳ ಹೊಸನೋಟುಗಳೂ ಚಲಾವಣೆಗೆ ಬರಲಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X