ಬೆಂಗಳೂರು, ನ.26: ವಿಧಾನಸೌಧ ಮುಂಭಾಗ ಮೂಲಸ್ಥಳದಲ್ಲಿ ಮರು ಪ್ರತಿಷ್ಠಾಪನೆಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣಗೊಳಿಸಿದರು.
ಬೆಂಗಳೂರು, ನ.26: ವಿಧಾನಸೌಧ ಮುಂಭಾಗ ಮೂಲಸ್ಥಳದಲ್ಲಿ ಮರು ಪ್ರತಿಷ್ಠಾಪನೆಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣಗೊಳಿಸಿದರು.