Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಂಕಾಂಗ್ ಓಪನ್ ಫೈನಲ್‌ನಲ್ಲಿ ಎಡವಿದ...

ಹಾಂಕಾಂಗ್ ಓಪನ್ ಫೈನಲ್‌ನಲ್ಲಿ ಎಡವಿದ ಸಿಂಧು

ವಾರ್ತಾಭಾರತಿವಾರ್ತಾಭಾರತಿ27 Nov 2016 2:40 PM IST
share
ಹಾಂಕಾಂಗ್ ಓಪನ್ ಫೈನಲ್‌ನಲ್ಲಿ ಎಡವಿದ ಸಿಂಧು

 ಹಾಂಕಾಂಗ್, ನ.27: ಇಲ್ಲಿ ನಡೆದ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಮಹಿಳೆಯರ ಸಿಂಗಲ್ಸ್‌ನ ಫೈನಲ್‌ನಲ್ಲಿ ಭಾರತದ ಆಟಗಾರ್ತಿ ಪಿ.ವಿ.ಸಿಂಧು ಸೋಲು ಅನುಭವಿಸಿದ್ದಾರೆ.
ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದ ಸಿಂಧು ಅವರು ಇಂದು ನಡೆದ ಫೈನಲ್‌ನಲ್ಲಿ ಚೀನಾ ತೈಪೆಯ ನಾಲ್ಕನೆ ಶ್ರೇಯಾಂಕದ ತೈ ಜು ಯಿಂಗ್ ವಿರುದ್ಧ 15-21, 17-21 ಅಂತರದಲ್ಲಿ ಸೋಲು ಅನುಭವಿಸಿದರು.
41 ನಿಮಿಷಗಳ ಕಾಲ ನಡೆದ ಹಣಾಹಣಿಯಲ್ಲಿ ಸಿಂಧು ಅವರು ಸೋಲುವ ಮೂಲಕ ಚಾಂಪಿಯನ್ ಆಗಿ ಪ್ರಶಸ್ತಿ ಎತ್ತುವ ಅವಕಾಶ ಕಳೆದುಕೊಂಡರು.
  ಸಿಂಧು ಮೂರನೆ ಸೂಪರ್ ಸಿರೀಸ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದಾರೆ. 2015ರ ಡೆನ್ಮಾರ್ಕ್ ಓಪನ್‌ನಲ್ಲಿ ಸೋಲು ಅನುಭವಿಸಿದ್ದರು. ಆದರೆ ಒಂದು ವಾರದ ಹಿಂದೆ ನಡೆದ ಚೈನಾ ಓಪನ್ ಟೂರ್ಮಮೆಂಟ್‌ನ ಫೈನಲ್‌ನಲ್ಲಿ ಪ್ರಶಸ್ತಿ ಜಯಿಸಿದ್ದರು. ಸಿಂಧು ವಿರುದ್ಧ ಚೀನಾ ತೈಪೆಯ ನಾಲ್ಕನೆ ಶ್ರೇಯಾಂಕದ ತೈ ಜು ಯಿಂಗ್ ಗೆಲುವಿನ ದಾಖಲೆಯನ್ನು 5-3ಕ್ಕೆ ಏರಿಸಿದ್ದಾರೆ. ತೈ ಅವರು ಕಳೆದ ಜೂನ್‌ನಲ್ಲಿ ಇಂಡೋನೆಷ್ಯಾ ಓಪನ್ ಪ್ರಶಸ್ತಿ ಬಾಚಿಕೊಂಡಿದ್ದರು.

 ಸಿಂಧು ಮತ್ತು ತೈ ಅವರ ನಡುವಿನ ಹಣಾಹಣಿ ಕುತೂಹಲ ಕೆರಳಿಸಿತ್ತು. ನಂ.9ಸಿಂಧು ಮೊದಲ ಸೆಟ್‌ನಲ್ಲೇ ಸೋಲು ಅನುಭವಿಸಿದರು. ಆದರೆ ಬಳಿಕ ಚೇತರಿಸಿಕೊಳ್ಳಲಿಲ್ಲ.
ಸಿಂಧು ಅವರು ಸ್ಥಳೀಯ ಆಟಗಾರ್ತಿ ಚೆವಾಂಗ್ ನಗಾನ್ ಅವರನ್ನು ಮಣಿಸಿ ಫೈನಲ್ ತಲುಪಿದ್ದರು. ಇದೇ ವೇಳೆ ತೈ ಅವರು ರಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಪಡೆದ ಕರೋಲಿನಾ ಮರಿನ್ ಅವರನ್ನು ಮಣಿಸಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X