Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೈನಿಕರ ಹೆಸರಲ್ಲಿ 'ದಾಳಿ ಮಾಡುವವರಿಗೆ'...

ಸೈನಿಕರ ಹೆಸರಲ್ಲಿ 'ದಾಳಿ ಮಾಡುವವರಿಗೆ' ಸರಿಯಾಗಿ ತಿರುಗೇಟು ನೀಡಿದ ನಿವೃತ್ತ ಯೋಧ

ವಾರ್ತಾಭಾರತಿವಾರ್ತಾಭಾರತಿ27 Nov 2016 6:28 PM IST
share
ಸೈನಿಕರ ಹೆಸರಲ್ಲಿ ದಾಳಿ ಮಾಡುವವರಿಗೆ ಸರಿಯಾಗಿ ತಿರುಗೇಟು ನೀಡಿದ ನಿವೃತ್ತ ಯೋಧ

ಲುಧಿಯಾನ, ನ. 27 : ಈಗ ದೇಶಾದ್ಯಂತ ಜನರು ಯಾವುದೇ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದರೆ ಕೆಲವರು ಪಟ್ಟಂತ ಒಂದು ರೆಡಿಮೇಡ್ ಪ್ರತಿಕ್ರಿಯೆ ನೀಡಿ ಸಮಸ್ಯೆ ತೋರಿಸಿದವರ ಬಾಯಿ ಮುಚ್ಚಿಸುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ.  ಆ ರೆಡಿಮೇಡ್ ಉತ್ತರವನ್ನು ನೀವೂ ಬಹಳಷ್ಟು ಬಾರಿ ಕೇಳಿರಬಹುದು.

" ನಮ್ಮ ಸೈನಿಕರು ಗಡಿಯಲ್ಲಿ ಎಂತೆಂತಹ ಕಷ್ಟ, ಸಂಕಟ ಸಹಿಸಿಕೊಂಡು ದೇಶ ಕಾಯುತ್ತಾರೆ.  ನೀವು ಇಲ್ಲಿ ಆರಾಮವಾಗಿ ತಿಂದುಂಡುಕೊಂಡು ಇರುವವರು ಇಂತಹ ಸಣ್ಣಪುಟ್ಟ ತೊಂದರೆಗಳಿಗೆ ಇಷ್ಟು ರಾದ್ಧಾಂತ ಮಾಡುವುದು ಸರಿಯೇ ?"  ಎಂಬುದೇ ಆ ಉತ್ತರ.

ವಿಶೇಷವಾಗಿ ಕೇಂದ್ರ ಸರಕಾರದ ವಿರುದ್ಧ ಯಾವುದೇ ಟೀಕೆ ಮಾಡಿದರೂ ಅದರ ಪರವಾಗಿರುವವರು ಮಾತು ಆರಂಭಿಸುವುದೇ ಈ ಮೇಲಿನ 'ಬೆದರಿಕೆ'  ಜೊತೆ. ಇತ್ತೀಚೆಗೆ 500, 1000 ರೂ.  ರದ್ದಾದ ಬಳಿಕ  ದೇಶಾದ್ಯಂತ ಜನಸಾಮಾನ್ಯರು ತೀವ್ರ ತೊಂದರೆ ಎದುರಿಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಕಾರ್ಮಿಕರು, ರೈತರು, ಕೆಳ ಮಧ್ಯಮ ವರ್ಗದ ಜನರು ದಿನನಿತ್ಯದ ಖರ್ಚು ವೆಚ್ಚಗಳಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ  ಈ ತೊಂದರೆಗಳ ಬಗ್ಗೆ ಧ್ವನಿ ಎತ್ತಿದರೆ ಮತ್ತದೇ ಸೈನಿಕರ ಹೆಸರಲ್ಲಿ 'ದಾಳಿ' ಪ್ರಾರಂಭವಾಗುತ್ತದೆ.

ಆದರೆ ಇತ್ತೀಚೆಗೆ ಲುಧಿಯಾನದಲ್ಲಿರುವ ನಿವೃತ್ತ ಯೋಧ ಲೆ. ಕ. ದರ್ಶನ್ ಧಿಲ್ಲೋನ್ ಅವರ ಬಳಿ ಇದೇ 'ದಾಳಿ' ಮಾಡಲು ಹೋದ 'ವಿಶೇಷ ದೇಶಭಕ್ತ' ನೊಬ್ಬನಿಗೆ ಧಿಲ್ಲೋನ್ ಸರಿಯಾಗಿಯೇ ಬೆವರಿಳಿಸಿದ್ದಾರೆ.  ಎಟಿಎಂ ಒಂದರ ಎದುರು ಸರತಿ ಸಾಲಿನಲ್ಲಿ ನಿಂತು ಬಳಲಿದ ಧಿಲ್ಲೋನ್ ಅಲ್ಲಿನ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣ ಹಿಂದೆ ಇದ್ದವನೊಬ್ಬ ಸೈನಿಕರ ಹೆಸರಲ್ಲಿ 'ದಾಳಿ'  ಪ್ರಾರಂಭಿಸಿದ.  ಧಿಲ್ಲೋನ್ ಸ್ವತಃ ಯೋಧ ಎಂದು ಆತನಿಗೆ ಗೊತ್ತಿರಲಿಲ್ಲ.

"ನಾನು ಅದೇ ದೇಶಸೇವೆ ಎರಡು ದಶಕಗಳ ಕಾಲ ಮಾಡಿ ಈಗ ಪಿಂಚಣಿ ಪಡೆಯಲು ಇಲ್ಲಿ ಸಾಲಲ್ಲಿ ನಿಂತಿದ್ದೇನೆ.  ಇಲ್ಲಿ ಎಟಿಎಂ ಸಾಲಲ್ಲಿ ನಿಂತವರಿಗೆ ದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಬದಲು ನೀವು ಮೋದೀಜಿ ಅವರಲ್ಲಿ ಮಾತನಾಡಿ ನಮಗೆ ನ್ಯಾಯವಾಗಿ ಸಿಗಬೇಕಾದ ಪಿಂಚಣಿ (ಒಆರ್ ಒಪಿ) ಕೊಡಿಸಿ " ಎಂದು ಧಿಲ್ಲೋನ್ ಆತನಿಗೆ ಸರಿಯಾಗಿ ಪ್ರತ್ಯುತ್ತರ ನೀಡಿದ್ದಾರೆ.  ಅಲ್ಲಿಗೆ ಆತನ ಧ್ವನಿ ಅಡಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X