Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇರಡ್ಕ ಸೈಂಟ್ ಮೇರಿಸ್ ಸೂನೋರೋ...

ಪೇರಡ್ಕ ಸೈಂಟ್ ಮೇರಿಸ್ ಸೂನೋರೋ ಚರ್ಚಿನಲ್ಲಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ27 Nov 2016 10:01 PM IST
share
ಪೇರಡ್ಕ ಸೈಂಟ್ ಮೇರಿಸ್ ಸೂನೋರೋ ಚರ್ಚಿನಲ್ಲಿ ರಕ್ತದಾನ ಶಿಬಿರ

ಕಡಬ, ನ.27: ಸೌತ್ ಕೆನರಾ ಮೇಘಲಾ ಯೂತ್ ಅಸೋಸಿಯೇಷನ್‌ನ ಆಶ್ರಯದಲ್ಲಿ ರೆಂಜಿಲಾಡಿ ಇ.ಎ.ಇ. ಸೈಂಟ್ ಮೇರೀಸ್ ಸೂನೋರೋ ಚರ್ಚ್‌ನಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಇವರಿಂದ ನ, 27 ರಂದು ರಕ್ತದಾನ ಶಿಬಿರವು ರೆಂಜಿಲಾಡಿ ಎಂ.ಸಿ.ಸಿ. ಯುವ ಸಂಘದ ವತಿಯಿಂದ ನಡೆಯಿತು.

ಕಡಬ ಚಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ರವರು ದೀಪ ಪ್ರಜ್ವಲನಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ರಕ್ತದಾನ ಶ್ರೇಷ್ಠದಾನ ಇದರಿಂದ ಅದೆಷ್ಟೋ ಪ್ರಾಣ ಉಳಿಸಲು ಸಾದ್ಯವಾಗಬಹುದು. ಹೆಚ್ಚಿನವರು ಇಂತಹ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತನ್ನ ಅಳಿಲ ಸೇವೆಯನ್ನು ಸಮಾಜಕ್ಕೆ ಅರ್ಪಿಸಬೇಕೆಂದರು. ರೆಂಜಿಲಾಡಿ ಸೈಂಟ್ ಮೇರೀಸ್ ಸೂನೋರೋ ಚರ್ಚ್‌ನ ಧರ್ಮಗುರುಗಳಾದ ರೆ ಪಾ ಕ್ಲಿಂಟೊ ಮ್ಯಾಥ್ಯು ಸಬೆಯ ಅಧ್ಯಕ್ಷತೆ ವಹಿಸಿ ಶು ಹಾರೈಸಿದರು.

ಪುತ್ತೂರು ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಸಂಯೋಜಕ ಡಾ ರಾಮಚಂದ್ರ ಟ್ ಮಾಹಿತಿ ನೀಡಿ, 18 ವರ್ಷದಿಂದ 60 ವರ್ಷದ ಒಳಗಿನವರು ರಕ್ತದಾನ ಮಾಡಬಹುದು, 45 ಕೆ.ಜಿ.ಗಿಂತ ಹೆಚ್ಚಿನ ತೂಕ ಉಳ್ಳವರು, ರಕ್ತದಾನ ಮಾಡುವುದಲ್ಲದೆ ಆರೋಗ್ಯವಂತರು ಪ್ರತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರು.

ಈ ಸಂದರ್ದಲ್ಲಿ ಟೆಕ್ನೀಶಿಯನ್ ಗಳಾದ ಸಜಿನಿ ಮಾರ್ಟಿಸ್, ಶಾಲಿನಿ ಬಿ.ಶೆಟ್ಟಿ, ಕು ಪ್ರಮಿಳಾ ರಕ್ತದಾನದಲ್ಲಿ ಸಹಕರಿಸಿದರು. ಝಿರ್ ಕೋಸಿಲ್ ಇಂಡಿಯಾ ಲಿಮಿಟೆಡ್ ಮೇನೇಜಿಂಗ್ ಡೈರೆಕ್ಟರ್ ಅನಿಲ್ ಈಶೋ ಶುಹಾರೈಸಿದರು.

ಚರ್ಚ್‌ನ ಟ್ರಸ್ಟಿ ಸಜಿ ಪೇರಡ್ಕ, ಚರ್ಚ್‌ನ ಆಡಳಿತ ಮಂಡಳಿ ಕಾರ್ಯದರ್ಶಿ ಬಿಜು ಮ್ಯಾಥ್ಯು ಉಪಸ್ಥಿತರಿದ್ದರು. ಸೌತ್ ಕೆನರಾ ಮೇಘಲಾ ಸೆಕ್ರೆಟರಿ ಜೈಮನ್ ಸ್ವಾಗತಿಸಿ, ಸಜಿ ವಂದಿಸಿದರು. ಬಳಿಕ ಪ್ರಥಮವಾಗಿ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ರಕ್ತದಾನ ಮಾಡುವ ಮೂಲಕ ಹಲವಾರು ಮಂದಿ ರಕ್ತದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X