ಹೊಸದಿಲ್ಲಿ, ನ.27: ಭಾರತೀಯ ರಿಸರ್ವ್ ಬ್ಯಾಂಕ್ನ ಶಿಫಾರಸಿಗೆ ಅನುಗುಣವಾಗಿ 500 ಹಾಗೂ 1000 ರೂಪಾಯಿ ನೋಟುಗಳ ರದ್ದತಿ ಬಗ್ಗೆ ಸರಕಾರ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಹೊಸದಿಲ್ಲಿ, ನ.27: ಭಾರತೀಯ ರಿಸರ್ವ್ ಬ್ಯಾಂಕ್ನ ಶಿಫಾರಸಿಗೆ ಅನುಗುಣವಾಗಿ 500 ಹಾಗೂ 1000 ರೂಪಾಯಿ ನೋಟುಗಳ ರದ್ದತಿ ಬಗ್ಗೆ ಸರಕಾರ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.