Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿಗೆ ಕೊಟ್ಟ ಸಾಲದ ವಿವರ ಬಹಿರಂಗ...

ಅದಾನಿಗೆ ಕೊಟ್ಟ ಸಾಲದ ವಿವರ ಬಹಿರಂಗ ಪಡಿಸಲು ಅಸಾಧ್ಯ : ಕೇಂದ್ರ ಮಾಹಿತಿ ಆಯೋಗ

ಇದಕ್ಕೆ ಕಾರಣ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ28 Nov 2016 11:20 AM IST
share
ಅದಾನಿಗೆ ಕೊಟ್ಟ ಸಾಲದ ವಿವರ ಬಹಿರಂಗ ಪಡಿಸಲು ಅಸಾಧ್ಯ : ಕೇಂದ್ರ ಮಾಹಿತಿ ಆಯೋಗ

ಹೊಸದಿಲ್ಲಿ,ನ.28 : ಕೈಗಾರಿಕೊದ್ಯಮಿ ಗೌತಮ್ ಅದಾನಿಯವರ ಮಾಲಕತ್ವದ ಕಂಪೆನಿಗಳಿಗೆ ನೀಡಲಾದ ಸಾಲಕ್ಕೆ ಸಂಬಂಧಿಸಿದ ದಾಖಲೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಳಿಯಿರುವುದರಿಂದ ಹಾಗೂ ಅವುಗಳನ್ನು ವಾಣಿಜ್ಯಕವಾಗಿ ಗೌಪ್ಯವಾಗಿಡಬೇಕಾಗಿರುವುದರಿಂದ ಅವುಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದುಕೇಂದ್ರ ಮಾಹಿತಿ ಆಯೋಗ ಹೇಳಿದೆ.

ರಮೇಶ್ ರಾಂಚೋರ್ ದಾಸ್ ಜೋಷಿ ಎಂಬವರು ಸಲ್ಲಿಸಿದ್ದ ಆರ್ ಟಿ ಐ ಅರ್ಜಿ ವಿಚಾರವಾಗಿಆಯೋಗ ಮೇಲಿನಂತೆ ಹೇಳಿದೆ. ಗೌತಮ್ ಅದಾನಿ ಸಮೂಹಕ್ಕೆ ದೊಡ್ಡ ಮೊತ್ತದ ಸಾಲಗಳನ್ನು ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಹಾಗೂ ಆಸ್ಟ್ರೇಲಿಯಾದ ಕಲ್ಲಿದ್ದಲು ಗಣಿಗೆ ಸಂಬಂಧಿಸಿದ ಸಾಲದ ಬಗ್ಗೆ ಪುರಾವೆಗಳನ್ನೂ ನೀಡುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ಕೇಳಿರುವ ಮಾಹಿತಿ ವಾಣಿಜ್ಯಕ ಮಾಹಿತಿಯಾಗಿರುವುದರಿಂದ ಹಾಗೂ ಅವುಗಳನ್ನು ಮೂರನೇ ವ್ಯಕ್ತಿ ನಂಬಿಕೆಯಾಧಾರದಲ್ಲಿ ತನ್ನ ಬಳಿಯಿರಿಸಿರುವುದರಿಂದ ಅದನ್ನು ಆರ್ ಟಿ ಐ ಕಾಯಿದೆಯ ಸೆಕ್ಷನ್ 8(1) (ಡಿ)(ವಾಣಿಜ್ಯಕ ಗೌಪ್ಯತೆ) ಹಾಗೂ (ಇ) (ಫಿಡುಶಿಯರಿ ಕೆಪಾಸಿಟಿ) ಅನ್ವಯ ನೀಡಲು ಸಾಧ್ಯವಿಲ್ಲವೆಂದು ಮಾಹಿತಿ ಆಯುಕ್ತರಾದ ಮಂಜುಳಾ ಪ್ರಶೆರ್ ಹೇಳಿದ್ದಾರೆ.

ಬಹಿರಂಗ ಪಡಿಸುವುದರಿಂದ ವಿನಾಯಿತಿ ಪಡೆದ ಯಾವುದೇ ಮಾಹಿತಿಯನ್ನು ಕೂಡ ಅದರ ಹಿಂದೆ ಸಾರ್ವಜನಿಕ ಹಿತಾಸಕ್ತಿಯಿದ್ದರೆ ಬಹಿರಂಗಪಡಿಸಬಹುದಾಗಿದೆ ಎಂದು ಹೇಳಿದ ಮಂಜುಳಾ,‘‘ಎಸ್ ಬಿ ಐ ನ ಕೇಂದ್ರೀಯಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಎಫ್ ಎ ಎ ಅವರುಮಾಹಿತಿ ನಿರಾಕರಿಸಿದ್ದರೂ ಅರ್ಜಿದಾರ ಈ ನಿರ್ಧಾರದಲ್ಲಿನ ಲೋಪದೋಷಗಳನ್ನು ಉಲ್ಲೇಖಿಸಲು ಹಾಜರಿರಲಿಲ್ಲ’’ ಎಂದಿದ್ದಾರೆ.

ಆರ್ ಟಿ ಐ ಅರ್ಜಿದಾರ ಜೋಷಿ ತಮ್ಮ ಅರ್ಜಿ ಸಲ್ಲಿಕೆಯ ಹಿಂದೆಯಾವುದೇ ಸಾರ್ವಜನಿಕ ಹಿತಾಸಕ್ತಿಯಿದೆಯೆನ್ನುವುದನ್ನು ಉಲ್ಲೇಖಿಸಿಲ್ಲವೆಂದುಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X