Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಯಿ ಕ್ಯಾನ್ಸರ್ ಗಾಯ ಮಾಗಲು ಜೇನುತುಪ್ಪ...

ಬಾಯಿ ಕ್ಯಾನ್ಸರ್ ಗಾಯ ಮಾಗಲು ಜೇನುತುಪ್ಪ ರಾಮಬಾಣ

ವಾರ್ತಾಭಾರತಿವಾರ್ತಾಭಾರತಿ29 Nov 2016 7:53 PM IST
share
ಬಾಯಿ ಕ್ಯಾನ್ಸರ್ ಗಾಯ ಮಾಗಲು ಜೇನುತುಪ್ಪ ರಾಮಬಾಣ

ಕೋಲ್ಕತಾ, ನ.29: ಹಲವು ವರ್ಷಗಳ ಸಂಶೋಧನೆಯ ಬಳಿಕ ಭಾರತೀಯ ವಿಜ್ಞಾನಿಗಳ ತಂಡವೊಂದು ಬಾಯಿ ಕ್ಯಾನ್ಸರ್‌ನ ಗಾಯ ಬೇಗನೆ ವಾಸಿಯಾಗಲು ಜೇನುತುಪ್ಪ ದಿವ್ಯ ಔಷಧಿ ಎಂದು ಕಂಡುಹಿಡಿದಿದ್ದಾರೆ.

ಖರಗಪುರ ಐಐಟಿಯ ರಸಾಯನ ವಿಜ್ಞಾನ ಇಂಜಿನಿಯರ್‌ಗಳು, ಜೀವಶಾಸ್ತ್ರ ತಂತ್ರಜ್ಞರು ಮತ್ತು ವೈದ್ಯರ ತಂಡ ಸಿಲ್ಕ್‌ನಿಂದ ತಯಾರಿಸಿ, ಜೇನುತುಪ್ಪ ಬೆರೆಸಿರುವ ಔಷಧಿಯೊಂದನ್ನು ಕಂಡುಹಿಡಿದಿದ್ದಾರೆ.

ಬಾಯಿಯ ಕ್ಯಾನ್ಸರ್ ಸಮಸ್ಯೆಯಿದ್ದವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ. ಈ ವೇಳೆ ಕ್ಯಾನ್ಸರ್ ಬಾಧಿತ ಭಾಗವನ್ನು ಕತ್ತರಿಸಿ ತೆಗೆಯಲಾಗುತ್ತದೆ. ಈ ಸಂದರ್ಭ ಉಂಟಾಗುವ ಗಾಯದಲ್ಲಿ ಕ್ಯಾನ್ಸರ್‌ನ ಕೆಲವು ಅಂಶ ಸೂಕ್ಷ್ಮವಾಗಿ ಉಳಿದುಕೊಳ್ಳುವ ಸಾಧ್ಯತೆಯಿದ್ದು ಇದರಿಂದ ಮತ್ತೆ ಕ್ಯಾನ್ಸರ್ ಬಾಧಿಸಬಹುದು. ಈ ಗಾಯ ಪರಿಣಾಮಕಾರಿಯಾಗಿ ಮತ್ತು ಕ್ಷಿಪ್ರವಾಗಿ ಮಾಗಲು ಈ ನೂತನ ಔಷಧಿ ವರದಾನವಾಗಿದೆ ಎಂದು ಎಂದು ಸಂಶೋಧಕಿ ಮೋನಿಕಾ ರಾಜ್‌ಪುತ್ ತಿಳಿಸಿದ್ದಾರೆ.

  ಗಾಯ ಗುಣಪಡಿಸುವಲ್ಲಿ ಜೇನುತುಪ ್ಪ ಪರಿಣಾಮಕಾರಿ ಎಂಬುದು ತಿಳಿದಿರುವ ವಿಷಯ. ಜೇನುತುಪ್ಪವು ಅಲ್ಲದೆ ಕ್ಯಾನ್ಸರ್ ವಿರುದ್ಧ ಮತ್ತು ಬ್ಯಾಕ್ಟೀರಿಯಾ ವಿರುದ್ಧ ಕೂಡಾ ಉತ್ತಮ ಔಷಧೀಯ ಅಂಶವನ್ನು ಒಳಗೊಂಡಿದೆ. ಖರಗ್‌ಪುರ ಐಐಟಿಯ ಪ್ರೊಫೆಸರ್ ರಬಿಬಾತ್ರ ಮುಖರ್ಜಿ ಮತ್ತು ಜ್ಯೋತಿರ್ಮಯಿ ಚಟರ್ಜಿ ಅವರನ್ನೊಳಗೊಂಡ ತಂಡವು ಈ ಔಷಧಿಯನ್ನು ಸಂಶೋಧಿಸಿದೆ ಎಂದವರು ತಿಳಿಸಿದ್ದಾರೆ. ಇವರ ಸಂಶೋಧನಾ ಕಾರ್ಯದ ವರದಿಯು ಅಮೆರಿಕಾದ ‘ಎಸಿಬಿ ಬಯೊಮೆಟಿರಿಯಲ್ಸ್ ಸೈಯನ್ಸ್ ಆ್ಯಂಡ್ ಇಂಜಿನಿಯರಿಂಗ್’ ನಿಯತಕಾಲಿಕದಲ್ಲಿ ಪ್ರಕಟವಾಗಿದೆ. ತಮ್ಮ ಸಂಶೋಧನೆಯ ಪೇಟೆಂಟ್‌ಗಾಗಿ ಈ ತಂಡ ಅರ್ಜಿ ಸಲ್ಲಿಸಿದೆ. ಈ ಔಷಧಿಯನ್ನು ಪ್ರಾಣಿಗಳ ಮೇಲೆ ಮೊದಲು ಪ್ರಯೋಗಿಸಿ, ಪರಿಣಾಮವನ್ನು ಗಮನಿಸಿ ಬಳಿಕ ಮನುಷ್ಯ ಬಳಕೆಗೆ ಅನುಮತಿ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X