Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಾಕಲೇಟ್‌ನಲ್ಲಿ ಹುಳ

ಚಾಕಲೇಟ್‌ನಲ್ಲಿ ಹುಳ

ವಾರ್ತಾಭಾರತಿವಾರ್ತಾಭಾರತಿ29 Nov 2016 10:10 PM IST
share
ಚಾಕಲೇಟ್‌ನಲ್ಲಿ ಹುಳ

ಮೂಡುಬಿದಿರೆ,ನ.29: ಸೂಕ್ಷ್ಮವಾಗಿ ಗಮನಿಸಿದಾಗ ಸೇಮ್ ಸ್ಕೈ ಅವರ ಬ್ಲೂಸ್ ಚಾಕಲೇಟ್ ರ್ಯಾಪರೊಳಗೆ ಜೀವಂತ ಹುಳ ಚಾಕಲೇಟ್‌ನಲ್ಲಿ ಓಡಾಡುತ್ತಿದ್ದ ಘಟನೆಯೊಂದು ಗ್ರಾಹಕರ ಗಮನಕ್ಕೆ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಬಗ್ಗೆ ಪರಿಶೀಲಿಸುವಂತೆ ಮಾಧ್ಯಮದ ಮುಂದಿಟ್ಟಿರುವ ಪ್ರಕರಣ ಮಂಗಳವಾರ ಸಂಜೆ ನಡೆದಿದೆ. ಇಲ್ಲಿನ ಕಲ್ಸಂಕ ರಸ್ತೆ ಬಳಿಯಿರುವ ಗೃಹೋಪಯೋಗಿ ವಸ್ತುಗಳ ಮಳಿಗೆಯೊಂದರಲ್ಲಿ ಎರಡು ಪ್ರತ್ಯೇಕ ದಿನ ಖರೀದಿಸಿದ ಚಾಕಲೇಟ್‌ಗಳಲ್ಲಿ ಜೀವಂತ ಹುಳ ಇರುವುದು ಗಮನಕ್ಕೆ ಬಂದಿದೆ.

ಸೋಮವಾರ ಸಂಜೆ ಶಿಕ್ಷಕರೊಬ್ಬರು ಈ ಅಂಗಡಿಯಿಂದ ರೂ. 5ರ ಬೆಲೆಯ ಸೇಮ್‌ಸ್ಕೈ ಕಂಪೆನಿಯ ಎರಡು ’ಬ್ಲೂಸ್’ ಚಾಕಲೇಟ ಖರೀದಿಸಿದ್ದರು. ಮಧ್ಯಾಹ್ನ ಶಾಲೆಯ ಬಿಡುವಿನ ಅವಧಿಯಲ್ಲಿ ವಿದ್ಯಾರ್ಥಿಗಳ ಸಮಕ್ಷಮ ಚಾಕಲೇಟಿನ ರ್ಯಾಪರನ್ನು ಬಿಡಿಸಿನೋಡಿದಾಗ ಒಂದು ಚಾಕಲೇಟಿನಲ್ಲಿ ಜೀವಂತ ಹುಳಗಳು ಪತ್ತೆಯಾದವೆನ್ನಲಾಗಿದೆ.

ರವಿವಾರ ಇದೇ ಅಂಗಡಿಯಿಂದ ಈ ಶಾಲೆಯ ಸಿಬ್ಬಂದಿಯೊಬ್ಬರು ಖರೀದಿಸಿದ್ದ 5 ಬ್ಲೂಸ್ ಚಾಕಲೇಟ್‌ಗಳ ಪೈಕಿ 2 ಚಾಕಲೇಟುಗಳಲ್ಲಿ ಜೀವಂತ ಹುಳಗಳು ಪತ್ತೆಯಾಗಿದ್ದವು. ಈ ಬಗ್ಗೆ ಶಿಕ್ಷಕರು ಸೋಮವಾರ ಸಂಜೆ ಸದ್ರಿ ಅಂಗಡಿಯವರಿಗೆ ಸಾಕ್ಷಿ ಸಮೇತ ವಿಷಯವನ್ನು ತಿಳಿಸಿದಾಗ, 'ಚಾಕಲೇಟು ವಾಪಸ್ ಕೊಡಿ, ಕಂಪೆನಿಗೆ ದೂರು ಕೊಡುತ್ತೇವೆ'ಎಂದು ಅಂಗಡಿಯವರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಚಾಕಲೇಟಿನ ರ್ಯಾಪರಲ್ಲಿರುವ ಮಾಹಿತಿಯಂತೆ ಕರ್ನಾಟಕದ ಕಂಪೆನಿಯೊಂದರ ಈ ಆಹಾರ ಉತ್ಪನ್ನದಲ್ಲಿ ಹೀಗೇಕಾಯಿತು ಎನ್ನುವುದನ್ನು ತುರ್ತಾಗಿ ಸಂಬಂಧಿತರು ಪರಿಶೀಲಿಸುವ ಅಗತ್ಯವಿದೆ. ಎಳೆಯ ಮಕ್ಕಳು, ಕೆಲವೊಮ್ಮೆ ಹಿರಿಯರು ಕೂಡಾ ರ್ಯಾಪರ್ ಬಿಡಿಸಿ ಚಾಕಲೇಟನ್ನು ಬಾಯಿಗೆ ಹಾಕಿಕೊಳ್ಳುವುದೇ ಸಾಮಾನ್ಯವಾಗಿರುವಾಗ ಹೀಗೆ ಹುಳ ಓಡಾಡಿದರೆ ಅದರ ಅಡ್ಡ ಪರಿಣಾಮಗಳು, ಅಪಾಯದ ಬಗ್ಗೆ ತಕ್ಷಣ ಎಚ್ಚೆತ್ತುಕೊಳ್ಳಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X