Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ವಸಾಹತು ಶಾಹಿಯ ನಂತರದ...

ಮಂಗಳೂರು: ವಸಾಹತು ಶಾಹಿಯ ನಂತರದ ಸಮಸ್ಯೆ,ವಿಷಯಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಗೋಷ್ಠಿ

ಭಾರತದಲ್ಲಿ ವಸಾಹತು ಶಾಹಿಯ ನಂತರದ ಸಾಹಿತ್ಯ ರಚನೆಗಳಲ್ಲಿ ಪ್ರಾದೇಶಿಕ ಭಾಷೆ, ಬಹುತ್ವ ವನ್ನು ನಿರ್ಲಕ್ಷಿಸಿರುವುದು ಕಂಡು ಬರುತ್ತದೆ -ಡಾ.ಇ.ವಿ.ರಾಮಕೃಷ್ಣ ನ್

ವಾರ್ತಾಭಾರತಿವಾರ್ತಾಭಾರತಿ29 Nov 2016 10:36 PM IST
share
ಮಂಗಳೂರು: ವಸಾಹತು ಶಾಹಿಯ ನಂತರದ ಸಮಸ್ಯೆ,ವಿಷಯಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಗೋಷ್ಠಿ

ಮಂಗಳೂರು ,ನ.29:ಭಾರತದಲ್ಲಿ ವಸಾಹತು ಶಾಹಿಯ ನಂತರದ ಸಾಹಿತ್ಯ ರಚನೆಗಳನ್ನು ಅಧ್ಯಯನ ಗಳನ್ನು ಮಾಡಿದಾಗ ಭಾರತದ ಪ್ರಾದೇಶಿಕ ಭಾಷೆ, ಬಹುತ್ವ ವನ್ನು ನಿರ್ಲಕ್ಷಿಸಿರುವುದು ಕಂಡು ಬರುತ್ತದೆ ಎಂದು ಗುಜರಾತ್‌ನ ಸೆಂಟ್ರಲ್ ವಿಶ್ವ ವಿದ್ಯಾನಿಲಯದ ಪ್ರೊಫೆಸರ್ ಡಾ.ಇ.ವಿ.ರಾಮಕೃಷ್ಣ ನ್ ತಿಳಿಸಿದ್ದಾರೆ.
                ಮಂಗಳೂರು ವಿಶ್ವ ವಿದ್ಯಾನಿಲಯದ ಹಳೆ ಸೆನೆಟ್ ಸಭಾಂಗಣದಲ್ಲಿ ಆಂಗ್ಲಭಾಷಾ ಅಧ್ಯಯನ ವಿಭಾಗದ ವತಿಯಿಂದ ಇಂದು ಚಾಲನೆಗೊಂಡ ವಸಾಹತು ಶಾಹಿಯ ನಂತರದ ಸಮಸ್ಯೆ,ವಿಷಯಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಗೋಷ್ಠಿಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡುತ್ತಿದ್ದರು.
    ವಸಾಹತು ಶಾಹಿಯ ನಂತರದ ದಿನಗಳಲ್ಲಿ ಇಲ್ಲಿನ ಬರವಣಿಗೆ,ಭಾಷೆ ,ಕೃತಿಗಳ ವಿಚಾರಗಳನ್ನು ಗಮನಿಸಿದಾಗ ಪಾಶ್ಚಿಮಾತ್ಯ ಭಾಷೆ ಗಳ ಪ್ರಭಾವದೊಂದಿಗೆ ಸ್ಥಳೀಯವಾದ ಭಾಷೆ ಹಾಗೂ ಆ ಕಾಲದಲ್ಲಿ ಭಾರತದ ಜನರು ವಿದೇಶದ ಜನರೊಂದಿಗೆ ವ್ಯವಹಾರಕ್ಕೆ ಬಳಸುತ್ತಿದ್ದ ಪರ್ಷಿಯ,ಅರೆಬಿ ಭಾಷೆಯ ಬದಲಾಗಿ ಆಂಗ್ಲ ಭಾಷೆಗೆ ಹೆಚ್ಚಿನ ಮನ್ನಣೆ ನೀಡಲಾಯಿತು.ಜೊತೆಗೆ ಇಲ್ಲಿನ ಸಮಾಜ ವಿಜ್ಞಾನ ಅಧ್ಯಯನಗಳಲ್ಲಿ ಸ್ಥಳೀಯ ಸಂಸ್ಕ್ಕೃತಿಯನ್ನು ಪರಿಗಣಿಸದೆ ಕೃತಿ ರಚನೆ ಮಾಡಿರುವುದು ಕಂಡು ಬಂದಿದೆ ಎಂದು ರಾಮಕೃಷ್ಣನ್ ತಿಳಿಸಿದ್ದಾರೆ.
 ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿದ ಸ್ವಿಝರ್ ಲ್ಯಾಂಡ್‌ನ ಬಸೆಲ್ ವಿಶ್ವ ವಿದ್ಯಾನಿಲಯದ ಸಂಶೋಧಕ ಡಾ.ಪೌಲ್ ಜೆನ್‌ಕಿನ್ ಮಾತನಾಡುತ್ತಾ ವಸಾಹತು ಶಾಹಿ ದಕ್ಷಿಣ ಆಫ್ರಿಕಾದಲ್ಲಿ ವರ್ಣ ದ ಆಧಾರದಲ್ಲಿ ಸಮಾಜದಲ್ಲಿ ಮೇಲು ಕೀಳು ಎಂಬ ಸ್ತರಗಳನ್ನು ನಿರ್ಮಿಸಿತು ಎಂದು ತಿಳಿಸಿದರು.
 ಸಮಾವೇಶದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಕೆ.ಭೈರಪ್ಪ ಮಾತನಾಡುತ್ತಾ ಸಾಹಿತ್ಯ ಕೇವಲ ಕಥೆಗಳನ್ನು ಹೇಳುವುದಕ್ಕೆ ಸೀಮಿತವಾಗಿಲ್ಲ ;ಅದು ಬದುಕಿನ ದೈನಂದಿನ ಆಗು ಹೋಗುಗಳನ್ನು ದಾಖಲಿಸುತ್ತದೆ.ಅಫ್ರಿಕಾ ಖಂಡದ ಸಾಕಷ್ಟು ಸಾಹಿತಿಗಳು ಜಗತ್ತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಆಂಗ್ಲ ಭಾಷಾ ವಿಭಾಗದ ಅಧ್ಯಕ್ಷೆ ಪ್ರೊ.ಪರಿಣಿತ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X