Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಕಿ ಟೆಸ್ಟ್: ಭಾರತಕ್ಕೆ ರೋಚಕ ಜಯ

ಹಾಕಿ ಟೆಸ್ಟ್: ಭಾರತಕ್ಕೆ ರೋಚಕ ಜಯ

ಅವಳಿ ಗೋಲು ಬಾರಿಸಿದ ಅಫ್ಫಾನ್ ಯೂಸುಫ್

ವಾರ್ತಾಭಾರತಿವಾರ್ತಾಭಾರತಿ29 Nov 2016 11:44 PM IST
share
ಹಾಕಿ ಟೆಸ್ಟ್: ಭಾರತಕ್ಕೆ ರೋಚಕ ಜಯ

ಹೊಸದಿಲ್ಲಿ, ನ.29: ಮೊದಲಾರ್ಧದಲ್ಲಿ ಪ್ರತಿಭಾವಂತ ಯುವ ಆಟಗಾರ ಅಫ್ಫಾನ್ ಯೂಸುಫ್ ಬಾರಿಸಿದ ಅವಳಿ ಗೋಲು ಹಾಗೂ ನಾಯಕ ವಿ.ಆರ್. ರಘುನಾಥ್ ದಾಖಲಿಸಿದ ಏಕೈಕ ಗೋಲು ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯ ತಂಡವನ್ನು 3-2 ಗೋಲುಗಳ ಅಂತರದಿಂದ ಮಣಿಸಿದೆ.

 ವಿಕ್ಟೋರಿಯದಲ್ಲಿ ಬೆಂಡಿಗೊದಲ್ಲಿ ಮಂಗಳವಾರ ನಡೆದ ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ವಿಶ್ವದ ನಂ.1 ಆಸ್ಟ್ರೇಲಿಯವನ್ನು ಸೋಲಿಸಿ ಮುನ್ನಡೆ ಸಾಧಿಸಿತು. ಆಸ್ಟ್ರೇಲಿಯ ವಿರುದ್ಧ ಈವರೆಗೆ ಆಡಿರುವ 117 ಪಂದ್ಯಗಳ ಪೈಕಿ 22ನೆ ಗೆಲುವು ದಾಖಲಿಸಿತು.

ನಾಲ್ಕು ರಾಷ್ಟ್ರಗಳ ಅಹ್ವಾನಿತ ಹಾಕಿ ಟೂರ್ನಮೆಂಟ್‌ನಲ್ಲಿ ಕಂಚಿನ ಪದಕ ಜಯಿಸಿದ ಮರುದಿನವೇ ಭಾರತ ತಂಡಕ್ಕೆ ಈ ಗೆಲುವು ಒಲಿದಿದೆ. ಆಹ್ವಾನಿತ ಹಾಕಿ ಟೂರ್ನಿಯಲ್ಲಿ ಆಸ್ಟ್ರೇಲಿಯಕ್ಕೆ 2-3 ಅಂತರದಿಂದ ಸೋತಿದ್ದ ರಘುನಾಥ್ ನೇತೃತ್ವದ ಭಾರತ ತಂಡ ಇದೀಗ 3-2 ಅಂತರದಿಂದ ಜಯ ಸಾಧಿಸಿ ತಕ್ಕ ಸೇಡು ತೀರಿಸಿಕೊಂಡಿದೆ.

21ನೆ ನಿಮಿಷದಲ್ಲಿ ಎರಡು ಅದ್ಭುತ ಗೋಲು ಬಾರಿಸಿದ 22ರ ಹರೆಯದ ಅಫ್ಫಾನ್ ಭಾರತಕ್ಕೆ ಆರಂಭದಲ್ಲಿ 2-0 ಮುನ್ನಡೆ ಒದಗಿಸಿಕೊಟ್ಟರು. 36ನೆ ಹಾಗೂ 43ನೆ ನಿಮಿಷದಲ್ಲಿ ಗೋಲು ಬಾರಿಸಿದ ಮ್ಯಾಥ್ಯೂ ಮಿಲ್ಲಿಸ್ ಹಾಗೂ ಟ್ರೆಂಟ್ ಮಿಟ್ಟನ್ ಆಸ್ಟ್ರೇಲಿಯ ಗೋಲನ್ನು 2-2 ರಿಂದ ಸಮಬಲಗೊಳಿಸಲು ನೆರವಾದರು. 44ನೆ ನಿಮಿಷದಲ್ಲಿ ಗೋಲು ಬಾರಿಸಿದ ನಾಯಕ ರಘುನಾಥ್ ಭಾರತಕ್ಕೆ 3-2 ಅಂತರದ ರೋಚಕ ಜಯ ತಂದರು.

ಮಲೇಷ್ಯಾದಲ್ಲಿ ಪುರುಷರ ಏಷ್ಯನ್ ಚಾಂಪಿಯನ್ ಟ್ರೋಫಿ(ಎಸಿಟಿ)ಯಲ್ಲಿ ನಾಲ್ಕು ಗೋಲುಗಳನ್ನು ಬಾರಿಸಿದ್ದ ಯೂಸುಫ್ ಯಶಸ್ವಿ ಪ್ರದರ್ಶನ ಮುಂದುವರಿಸಿದರು.

ಉಭಯ ತಂಡಗಳು ಡಿ.1 ರಂದು ಎರಡನೆ ಟೆಸ್ಟ್ ಪಂದ್ಯವನ್ನು ಆಡಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X