Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆದಾಯದ ಮಿತಿ ಇನ್ನೂ ಹೀಗೇಕೆ?

ಆದಾಯದ ಮಿತಿ ಇನ್ನೂ ಹೀಗೇಕೆ?

-ಎ. ಎಚ್. ಟಿ., ಮಂಗಳೂರು-ಎ. ಎಚ್. ಟಿ., ಮಂಗಳೂರು30 Nov 2016 12:21 AM IST
share

 ಮಾನ್ಯರೆ,
ಕರ್ನಾಟಕ ರಾಜ್ಯದಲ್ಲಿ ಬಡವರಿಗಾಗಿ ಅನೇಕ ‘ಭಾಗ್ಯ’ ಯೋಜನೆಗಳನ್ನು ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ. ಈ ಎಲ್ಲ ಯೋಜನೆಗಳಿಗೆ ಒಂದೇ ತೆರನಾದ ಆದಾಯ ಮಿತಿ ಇರುವುದಿಲ್ಲ. ಕೆಲವೊಂದು ಯೋಜನೆಗಳಿಗೆ ರೂ. 12,000, ರೂ. 20,000, ರೂ. 40,000, ಹಾಗೂ ರೂ. 1 ಲಕ್ಷ ಆದಾಯದ ಮಿತಿ ಇರುತ್ತದೆ.
ಸರಕಾರ ವಿಧಿಸಿದ ಆದಾಯ ಮಿತಿಯಂತೆ ಒಬ್ಬ ಬಡವನಿಗೆ ವಾರ್ಷಿಕ ರೂ. 12,000 ಆದಾಯವಿರುವುದಾದರೆ, ತಿಂಗಳಿಗೆ ರೂ. 1,000 ಆಗುತ್ತದೆ. ದಿನಕ್ಕೆ 33.3 ರೂ. ಆಗುತ್ತದೆ. ಒಂದು ಚಿಕ್ಕ ಕುಟುಂಬಕ್ಕೆ ಗಂಡ-ಹೆಂಡತಿ, ಇಬ್ಬರು ಮಕ್ಕಳಿದ್ದಾರೆಂದು ಭಾವಿಸಿದರೂ ಆ ಕುಟುಂಬದ ದೈನಿಕ ಖರ್ಚನ್ನು ಅವಲೋಕಿಸಿದರೆ ಕನಿಷ್ಟ ರೂ. 250ರಷ್ಟಾಗುತ್ತದೆ. ಒಬ್ಬ ಕೂಲಿ ಕೆಲಸ ಮಾಡುವುದಾದರೂ ಈಗ ಕನಿಷ್ಠ ರೂ. 250 ಸಂಬಳ ಸಿಗುತ್ತದೆ. ಹೆಂಡತಿ ಬೀಡಿ ಕೆಲಸದಂತಹ ಸಣ್ಣಪುಟ್ಟ ಕೆಲಸ ಮಾಡಿದರೂ ಕನಿಷ್ಠ 50-60 ಸಿಗುತ್ತದೆ. ಇಬ್ಬರ ಒಟ್ಟು ಕೂಲಿ ದಿನಕ್ಕೆ 300 ಸಿಗುತ್ತದೆ. ಹೀಗೆ ದಂಪತಿ (ಎಲ್ಲ ದಿನಗಳಲ್ಲಿ ಆದಾಯ ಇಲ್ಲದಿದ್ದರೂ) ತಿಂಗಳೊಂದಕ್ಕೆ ಕನಿಷ್ಠ 5,000 ರೂ. ದುಡಿದರೂ ವಾರ್ಷಿಕ ರೂ. 60,000 ಆಗುತ್ತದೆ.
ಆದ್ದರಿಂದ ವಾರ್ಷಿಕ ಆದಾಯ 12,000 ರೂ. ಮಿತಿ ಹೇರಿರುವ ಬಡವರಿಗೆಂದು ಘೋಷಿಸಲಾದ ಈ ಯೋಜನೆಗಳು ಬಡವರಿಗೆ ಕೈಗೆಟುಕಿಯಾವೆ? ಒಂದೊಮ್ಮೆ ಬಡವರು ಈ ಯೋಜನೆಗಳನ್ನು ದೊರಕಿಸಿಕೊಳ್ಳಲು ಸುಳ್ಳು ಆದಾಯ ಪತ್ರ ತಯಾರಿಸಲು ಲಂಚ ಕೊಡಬೇಕಾದ ಸಂದರ್ಭವನ್ನು ಸೃಷ್ಟಿಸಿ ಸರಕಾರವೇ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸಿದಂತಾಗಿಲ್ಲವೇ?
ಸರಕಾರಕ್ಕೆ ಬಡವರ ಬಗ್ಗೆ ಕಾಳಜಿಯಿದ್ದರೆ, ಯೋಜನೆಗಳು ಪಾರದರ್ಶಕವಾಗಿ ಅನುಷ್ಠಾನಗೊಳ್ಳಬೇಕಾದರೆ ಆದಾಯ ಮಿತಿಯನ್ನು ಹೆಚ್ಚಿಸಬೇಕಾದ ಅನಿವಾರ್ಯತೆಯಿದೆ.
 

share
-ಎ. ಎಚ್. ಟಿ., ಮಂಗಳೂರು
-ಎ. ಎಚ್. ಟಿ., ಮಂಗಳೂರು
Next Story
X