Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೊಸ ನೋಟಿನಲ್ಲಿ ವರದಕ್ಷಿಣೆ ನೀಡಲು ವಿಫಲ

ಹೊಸ ನೋಟಿನಲ್ಲಿ ವರದಕ್ಷಿಣೆ ನೀಡಲು ವಿಫಲ

ವಾರ್ತಾಭಾರತಿವಾರ್ತಾಭಾರತಿ30 Nov 2016 11:02 AM IST
share
ಹೊಸ ನೋಟಿನಲ್ಲಿ ವರದಕ್ಷಿಣೆ ನೀಡಲು ವಿಫಲ

ಹೊಸದಾಗಿ ಮದುವೆಯಾದ ಹುಡುಗಿಯನ್ನು ಆಕೆಯ ಅತ್ತೆ ಮನೆಯವರೇ ಕೊಲೆ ಮಾಡಿರುವ ಆಘಾತಕಾರಿ ಸುದ್ದಿ ಒಡಿಶಾ ಗಂಜಂ ಜಿಲ್ಲೆಯಿಂದ ವರದಿಯಾಗಿದೆ. ಯುವತಿಯ ತಂದೆ ವರದಕ್ಷಿಣೆಯಾಗಿ ರೂ. 1.70 ಲಕ್ಷವನ್ನು ಹೊಸ ಕರೆನ್ಸಿ ನೋಟುಗಳಾದ ರು. 500 ಮತ್ತು ರು. 2000ದಲ್ಲಿ ಕೊಡಲು ವಿಫಲವಾಗಿರುವುದು ಇದಕ್ಕೆ ಕಾರಣ ಎಂದು ಒಡಿಶಾ ಪೊಲೀಸರು ಹೇಳಿದ್ದಾರೆ. ಈ ಅಪರಾಧ ಗಂಜಂ ಜಿಲ್ಲೆಯ ರಂಗಿಪುರ್ ಎನ್ನುವ ಗ್ರಾಮದಲ್ಲಿ ನಡೆದಿದೆ.

ರು. 500 ಮತ್ತು ರು. 1000 ನೋಟುಗಳನ್ನು ರದ್ದು ಮಾಡಿದ ಮರುದಿನ ನವೆಂಬರ್ 9ರಂದು ಪ್ರಭಾತಿ ಎನ್ನುವ ಯುವತಿ ತನ್ನದೇ ಗ್ರಾಮದ ಲಕ್ಷ್ಮೀ ನಾಯಕ್ ಎನ್ನುವ ಯುವಕನನ್ನು ಮದುವೆಯಾಗಿದ್ದಳು. ಮದುವೆಯ ದಿನವೇ ವರದಕ್ಷಿಣೆಯ ರೂಪದಲ್ಲಿ ನಗದನ್ನು ಕೊಡುವುದಾಗಿ ಯುವತಿಯ ಕುಟುಂಬ ಒಪ್ಪಿಕೊಂಡಿತ್ತು. ಆದರೆ ಯುವತಿಯ ತಂದೆ ಆಕಸ್ಮಿಕವಾಗಿ ನೋಟು ರದ್ದತಿಯನ್ನು ಘೋಷಿಸಿರುವ ಬಗ್ಗೆ ತಿಳಿದಿರಲಿಲ್ಲ. ಹೀಗಾಗಿ ಅವರು ರು. 1.70 ಲಕ್ಷವನ್ನು ಹಳೇ ನೋಟುಗಳಲ್ಲಿ ಕೊಟ್ಟಾಗ ನಗದನ್ನು ಸ್ವೀಕರಿಸಲು ವರನ ಕಡೆಯವರು ನಿರಾಕರಿಸಿದ್ದರು. ಬದಲಾಗಿ ನಿರ್ದಿಷ್ಟ ಸಮಯದೊಳಗೆ ಹೊಸ ನೋಟುಗಳಲ್ಲಿ ವರದಕ್ಷಿಣೆ ಕೊಡಬೇಕು ಎಂದು ಕೇಳಿದ್ದರು. ಆದರೆ ಹೊಸ ನೋಟುಗಳಲ್ಲಿ ವರದಕ್ಷಿಣೆ ಕೊಡಲು ಕುಟುಂಬವು ವಿಫಲವಾದ ಕಾರಣ ಪ್ರಭಾತಿಯನ್ನು ಪತಿಯ ಮನೆಯವರು ಕೊಂದಿದ್ದಾರೆ ಎಂದು ಆಕೆಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ. "ನಾವು ಹೊಸ ನೋಟುಗಳನ್ನು ಕೊಡಲಿಲ್ಲ ಎನ್ನುವ ಒಂದೇ ಕಾರಣದಿಂದ ಲಕ್ಷ್ಮೀ ನಾಯಕ್ ಮತ್ತು ಆತನ ಕುಟುಂಬ ನಮ್ಮ ಮಗಳನ್ನು ಕೊಂದಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು" ಎಂದು ಪ್ರಭಾತಿಯ ತಾಯಿ ಕುನು ಮಂಡಲ್ ಹೇಳಿದ್ದಾರೆ. ಗೋಳಂಥರಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕೊಲೆ ಮೊಕದ್ದಮೆಯನ್ನು ದಾಖಲಿಸಲಾಗಿದೆ.

ಕೃಪೆ: www.financialexpress.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X