Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿರಾಟ್ ವ್ಯಕ್ತಿತ್ವಕ್ಕೆ ಇಂಗ್ಲೆಂಡ್...

ವಿರಾಟ್ ವ್ಯಕ್ತಿತ್ವಕ್ಕೆ ಇಂಗ್ಲೆಂಡ್ ಅಭಿಮಾನಿಗಳು ಬೋಲ್ಡ್ !

ವಾರ್ತಾಭಾರತಿವಾರ್ತಾಭಾರತಿ30 Nov 2016 3:54 PM IST
share
ವಿರಾಟ್ ವ್ಯಕ್ತಿತ್ವಕ್ಕೆ ಇಂಗ್ಲೆಂಡ್ ಅಭಿಮಾನಿಗಳು ಬೋಲ್ಡ್ !

ಮೊಹಾಲಿ,ನ.30 : ವಿರಾಟ್ ಕೊಹ್ಲಿಯೆಂದರೆ ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚುಮೆಚ್ಚು ಎಂಬುದು ಎಲ್ಲರಿಗೂ ತಿಳಿದ ವಿಚಾರ. ವಿರಾಟ್ ಅವರನ್ನು ಅಂಗಣದಲ್ಲಿ ಕಂಡ ಕೂಡಲೇ ಅವರ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರುವುದಿಲ್ಲ.ಆದರೆ ವಿರೋಧಿ ತಂಡಗಳು ಅವರ ಬಗ್ಗೆ ಏನೆನ್ನುತ್ತವೆ ? ಹೆಚ್ಚಿನ ವಿರೋಧಿ ಕ್ರಿಕೆಟ್ ತಂಡಗಳು ಅವರನ್ನು ಹೇಗೆ ಔಟ್ ಮಾಡುವುದು ಎಂಬ ಬಗ್ಗೆಯೇ ಚರ್ಚಿಸಬಹುದು.

ತಮ್ಮ ತಂಡದ ಪಾಲಿಗೆ ಕ್ರಿಕೆಟ್ ಅಂಗಣದಲ್ಲಿ ಕಂಟಕವಾಗಿರುವ ವಿರಾಟ್ ಬಗ್ಗೆ ಇಂಗ್ಲೆಂಡಿನ ಕ್ರಿಕೆಟ್ ಅಭಿಮಾನಿಗಳು ಏನು ಅಭಿಪ್ರಾಯ ಹೊಂದಿರಬಹುದೆಂದು ಯೋಚಿಸಿದ್ದೀರಾ ?ಕೊಹ್ಲಿಯವರ ಆಟದ ಶೈಲಿ ಅದ್ಭುತ ಹಾಗೂ ಅವರು ತಂಡಕ್ಕೆ ಉತ್ತಮ ನಾಯಕತ್ವ ನೀಡುವವರಾಗಿದ್ದಾರೆ.

ಇಂಗ್ಲೆಂಡ್ ತಂಡದ ಸ್ಟೋಕ್ಸ್ ಅವರು ತಮ್ಮ ಕೆಟ್ಟ ನಡವಳಿಕೆಗೆ ಹೆಸರಾದವರು. ಇತ್ತೀಚೆಗೆ ತಾವು ಮೊದಲ ಇನ್ನಿಂಗ್ಸ್ ನಲ್ಲಿ ಔಟಾದಾಗ ಕೆಟ್ಟ ನಡವಳಿಕೆ ತೋರಿದ್ದ ಸ್ಟೋಕ್ಸ್ ತಮ್ಮ ಸೈಲಂಟ್ ಟ್ರೀಟ್ ಮೆಂಟ್ ಎರಡನೇ ದಿನವೂ ಕೊಹ್ಲಿ ಔಟಾದಾಗ ಮುಂದುವರಿಸಿದ್ದರು.

ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಕೊಹ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ ಸ್ಟೋಕ್ಸ್ ಔಟಾದಾಗ ನೀಡಿದ್ದರು.

ಪ್ರತಿ ಬಾರಿ ಸ್ಟೋಕ್ಸ್ ಅವರು ಬೌಂಡರಿ ಬಳಿ ಫೀಲ್ಡಿಂಗ್ ಮಾಡುವಾಗ ಅಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಂದ ಏನಾದರೂ ಅಣಕ ಕೇಳಲೇ ಬೇಕಾಗಿತ್ತು. ಆದರೆ ಇಂಗ್ಲೆಂಡ್ ತಂಡ ಏನೂ ಮಾಡದೇ ಇರುವ ಸ್ಥಿತಿಯಲ್ಲಿ ಕೇವಲ ತಲೆಯಲ್ಲಾಡಿಸಿ, ನಗಬಹುದಾಗಿತ್ತೇ ವಿನಹ ಬೇರೆಯೇನೂ ಮಾಡುವ ಸ್ಥಿತಿಯಲ್ಲಿರಲಿಲ್ಲ.

ಕೊಹ್ಲಿಯಂತಹ ಆಟಗಾರ ಭಾರತದ ತಂಡದಲ್ಲಿರುವಾಗ ಇಂಗ್ಲೆಂಡ್ ಕ್ರಿಕೆಟಿಗರು ತಮ್ಮದೇ ಹುಡುಗರನ್ನು ಭಾರತದ ಕ್ರಿಕೆಟ್ ಅಭಿಮಾನಿಗಳೆದುರು ಸಮರ್ಥಿಸುವ ಸ್ಥಿತಿಯಲ್ಲೂ ಇಲ್ಲ.

ಯುವ ಆಟಗಾರ ಹಸೀಬ್ ಹಮೀದ್ ಅವರ ಅದ್ಭುತ ಬ್ಯಾಟಿಂಗ್ ನೋಡಿ ಅವರನ್ನು ವಿರಾಟ್ ಹುರಿದುಂಬಿಸಿದ ರೀತಿ ಕೂಡ ಬಹಳಷ್ಟು ಬ್ರಿಟಿಷರಿಗೆ ಸಂತಸ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X