Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರೆಝಿಲ್‌ನ ವಿಮಾನ ಪತನ : 20 ಪತ್ರಕರ್ತರ...

ಬ್ರೆಝಿಲ್‌ನ ವಿಮಾನ ಪತನ : 20 ಪತ್ರಕರ್ತರ ಸಾವು

ವಾರ್ತಾಭಾರತಿವಾರ್ತಾಭಾರತಿ30 Nov 2016 10:21 PM IST
share
ಬ್ರೆಝಿಲ್‌ನ ವಿಮಾನ ಪತನ : 20 ಪತ್ರಕರ್ತರ ಸಾವು

ರಿಯೋಡಿಜನೈರೊ (ಬ್ರೆಝಿಲ್),  ನ.30:  ಬ್ರೆಝಿಲ್‌ನ ಚ್ಯಾಪಕೋಯನ್ಸ್‌ ಫುಟ್ಬಾಲ್‌ ತಂಡ ನಿರ್ನಾಮಗೊಂಡ ವಿಮಾನ ಅಪಘಾತದಲ್ಲಿ ಬ್ರೆಝಿಲ್‌ನ 20 ಪತ್ರಕರ್ತರೂ  ಸಾವಿಗೀಡಾಗಿದ್ದಾರೆ. ಈ ಪತ್ರಕರ್ತರಲ್ಲಿ ಹಿರಿಯ ಅಂಕಣಕಾರರು ಮತ್ತು ಯುವಸ್ಥಳೀಯ ವರದಿಗಾರರು  ಸೇರಿದ್ದಾರೆ.

ಕೊಲಂಬಿಯದ ಮೆಡೆಲಿನ್‌ ಸಮೀಪದಪರ್ವತ ಪ್ರದೇಶದಲ್ಲಿ ಸೋಮವಾರ ರಾತ್ರಿ ವಿಶೇಷ ವಿಮಾನ ಪತನಗೊಂಡಾಗ ಒಟ್ಟು 71 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

 ಅಪಘಾತದ  ಬಳಿಕ ಹೆಚ್ಚಿನ ಗಮನಕೊಪಸುಡಮೆರಿಕಾನ ಪ್ರಾದೇಶಿಕ ಪಂದ್ಯಾವಳಿಯ ಫೈನಲ್‌ನಲ್ಲಿ ಆಡಲು ಹೊರಟಿದ್ದ ಫುಟ್ಬಾಲ್‌ ಆಟಗಾರರಮೇಲೆ ಕೇಂದ್ರೀಕೃತವಾಗಿತ್ತು. ವಿಮಾನದಲ್ಲಿ ಆಟಗಾರರ ಜೊತೆಗೆ ಪಂದ್ಯದ ವರದಿ ಮಾಡಲು ಹೋಗಿದ್ದ ಪತ್ರಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಮೃತ ಪತ್ರಕರ್ತರಲ್ಲಿ ಫಾಕ್ಸ್‌ಸ್ಪೋರ್ಟ್‌ ಟೆಲಿವಿಶನ್‌ನ ಆರು ಮಂದಿ, ಗ್ಲೋಬೊದ ನಾಲ್ಕು ಮಂದಿ ಹಾಗೂ ಗ್ಲೋಬೊ ಸಮೂಹಕ್ಕೆ ಸೇರಿದ ಆರ್‌ಬಿಎಸ್‌ ಟಿವಿಯ ನಾಲ್ಕು ಮಂದಿ ಸೇರಿದ್ದಾರೆ.

ಆರು ಸಣ್ಣ ರೇಡಿಯೊ ನಿಲಯಗಳ ಆರು ವರದಿಗಾರರೂ ಇದ್ದರು.

ಅಪಘಾತದಲ್ಲಿ ಆರು ಮಂದಿ ಅದೃಷ್ಟವಶಾತ್‌ ಬದುಕುಳಿದಿದ್ದಾರೆ. ಅವರಲ್ಲಿ ಓರ್ವರು ಪತ್ರಕರ್ತ ರಫೇಲ್‌ ಹೆಂಝೆಲ್‌ವಲ್ಮೋರ್‌ ಬಿಡ. ಅವರು ರೇಡಿಯೊ ಓಸ್ಟೆ ಕ್ಯಾಪಿಟಲ್‌ನಲ್ಲಿ ನೇರ ಫುಟ್ಬಾಲ್‌ ವೀಕ್ಷಕ ವಿವರಣೆಗಳನ್ನು ಕೊಡುತ್ತಾರೆ.

ಇನ್ನೋರ್ವ ಪತ್ರಕರ್ತ ‘ರೇಡಿಯೊಸೂಪರ್‌ಕೊಂಡ’ದ ಇವಾನ್‌ ಕಾರ್ಲೋಸ್‌ ಆ್ಯಗ್ನೊಲೆಟೊ ದುರದೃಷ್ಟಕರ ವಿಮಾನದಲ್ಲಿ ಪ್ರಯಾಣಿಸಬೇಕಾಗಿತ್ತು. ಆದರೆ, ಅವರು ಬರುವುದು ತಡವಾಗಿದ್ದರಿಂದ ವಿಮಾನ ತಪ್ಪಿತು, ಅವರುಬದುಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X