Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ಮಹಾರಾಷ್ಟ್ರಕ್ಕೆ ಒಡಿಶಾ ಶಾಕ್

ರಣಜಿ: ಮಹಾರಾಷ್ಟ್ರಕ್ಕೆ ಒಡಿಶಾ ಶಾಕ್

ಎರಡೇ ದಿನಕ್ಕೆ ಪಂದ್ಯ ಮುಕ್ತಾಯ

ವಾರ್ತಾಭಾರತಿವಾರ್ತಾಭಾರತಿ30 Nov 2016 11:29 PM IST
share

 ವಯನಾಡು(ಕೇರಳ), ನ.30: ರಣಜಿ ಟ್ರೋಫಿ ‘ಬಿ’ ಗುಂಪಿನ ಪಂದ್ಯದಲ್ಲಿ ಮಹಾರಾಷ್ಟ್ರ ತಂಡವನ್ನು ಇನಿಂಗ್ಸ್ ಹಾಗೂ 118 ರನ್‌ಗಳ ಅಂತರದಿಂದ ಮಣಿಸಿದ ಒಡಿಶಾ ತಂಡ ಬೋನಸ್ ಅಂಕ ಪಡೆದಿದೆ.

ಇನ್ನು ಎರಡು ದಿನಗಳ ಆಟ ಬಾಕಿ ಇರುವಂತೆಯೇ ಜಯಭೇರಿ ಬಾರಿಸಿರುವ ಒಡಿಶಾ ಒಂದೇ ದಿನ ಮಹಾರಾಷ್ಟ್ರವನ್ನು ಎರಡೂ ಇನಿಂಗ್ಸ್‌ಗಳಲ್ಲಿ ಆಲೌಟ್ ಮಾಡಿ ಗಮನ ಸೆಳೆಯಿತು.

ಬುಧವಾರ 9 ವಿಕೆಟ್‌ಗಳ ನಷ್ಟಕ್ಕೆ 311 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಒಡಿಶಾ 2.4 ಓವರ್‌ಗಳ ಬ್ಯಾಟಿಂಗ್ ಮಾಡಿ 319 ರನ್‌ಗೆ ಆಲೌಟಾಯಿತು. ಮಹಾರಾಷ್ಟ್ರದ ಅನುಪಮ್ ಸಕ್ಲೇಚಾ(5-75) ಮತ್ತೊಮ್ಮೆ ಐದು ವಿಕೆಟ್ ಗೊಂಚಲು ಪಡೆದರು.

 ಮೊದಲ ಇನಿಂಗ್ಸ್ ಆರಂಭಿಸಿದ ಮಹಾರಾಷ್ಟ್ರ ತಂಡ ಒಡಿಶಾದ ಮಧ್ಯಮ ವೇಗಿಗಳಾದ ಸೂರ್ಯಕಾಂತ್ ಪ್ರಧಾನ್(4-34), ಬಸಂತ್ ಮೊಹಾಂತಿ(3-20) ಹಾಗೂ ದೀಪಕ್ ಬೆಹ್ರಾ(3-16) ದಾಳಿಗೆ ಸಿಲುಕಿ 26 ಓವರ್‌ಗಳಲ್ಲಿ ಕೇವಲ 94 ರನ್‌ಗೆ ಆಲೌಟಾಯಿತು.

ಫಾಲೋ-ಆನ್‌ಗೆ ಸಿಲುಕಿದ ಮಹಾರಾಷ್ಟ್ರ ಎರಡನೆ ಇನಿಂಗ್ಸ್‌ನಲ್ಲಿ 107 ರನ್‌ಗೆ ಆಲೌಟ್ ಆಗಿ ಕಳಪೆ ಪ್ರದರ್ಶನ ಪುನರಾವರ್ತಿಸಿತು. ಮಹಾರಾಷ್ಟ್ರ ಒಂದು ಹಂತದಲ್ಲಿ 45 ರನ್‌ಗೆ 7 ವಿಕೆಟ್ ಕಳೆದುಕೊಂಡಿತ್ತು. ಆಗ 8ನೆ ವಿಕೆಟ್‌ಗೆ 55 ರನ್ ಸೇರಿಸಿದ ವಿಶಾಂತ್ ಮೋರೆ ಹಾಗೂ ಸಕ್ಲೇಚಾ ತಂಡವನ್ನು ಮುಜುಗರದಿಂದ ಪಾರು ಮಾಡಿದರು.

ಎರಡನೆ ಇನಿಂಗ್ಸ್‌ನಲ್ಲಿ ಬಿಪ್ಲಬ್ ಸಮಂಟ್ರೆ ಜೀವನಶ್ರೇಷ್ಠ(4-34) ಬೌಲಿಂಗ್ ಮಾಡಿದರು. ಪ್ರಧಾನ್ ಮತ್ತೊಮ್ಮೆ 36 ರನ್‌ಗೆ 3 ವಿಕೆಟ್ ಕಬಳಿಸಿದರು.

ಆಲ್‌ರೌಂಡ್ ಪ್ರದರ್ಶನ ನೀಡಿದ ಬಿಪ್ಲಬ್ ಸಮಂಟ್ರೆ(89 ರನ್, 4-34) ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದರು.

ಸಂಕ್ಷಿಪ್ತ ಸ್ಕೋರ್

ಒಡಿಶಾ ಪ್ರಥಮ ಇನಿಂಗ್ಸ್: 319

(ಸಮಂಟ್ರೆ 89, ಬೆಹ್ರಾ 58, ಸಕ್ಲೇಚ 5-75, ಸೈಯದ್ 3-65)

ಮಹಾರಾಷ್ಟ್ರ ಮೊದಲ ಇನಿಂಗ್ಸ್: 94

(ಸಕ್ಲೇಚ 18, ಪ್ರಧಾನ್ 4-34, ಮೊಹಾಂತಿ 3-20, ಬೆಹ್ರಾ 3-16)

ಮಹಾರಾಷ್ಟ್ರ ಎರಡನೆ ಇನಿಂಗ್ಸ್: 107

(ಮೋರೆ 29, ಸಕ್ಲೇಚಾ 22, ಸಮಂಟ್ರೆ 4-34, ಪ್ರಧಾನ್ 3-36)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X